ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು. ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ …
Read More »129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿ ಆಚರಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.
ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ 129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿಯನ್ನು ಪೂಜೆ ಮಾಡುವ ಮೂಲಕ ಅತಿ ಸರಳವಾಗಿ ಆಚರಿಸಲಾಯಿತು. ಪ್ರಸ್ತುತ ಕೋವಿಡ್—19 ವೈರೆಸ್ ಹರಡುವಿಕೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಪಾಲಿಸುವ ನಿಟ್ಟಿನಲ್ಲಿ ಡಾ||ಬಿ.ಆರ್.ಅಂಬೇಡ್ಕರರ 129 ನೇ ಜಯಂತಿಯನ್ನು ಸುಲಧಾಳ ಗ್ರಾಮದಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಸುಲಧಾಳ ಗ್ರಾಮದ ಅಧ್ಯಕ್ಷರಾದ …
Read More »ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಎಲ್ಲಾ ಇಲಾಖೆ ಮತ್ತು ಸಿಬ್ಬಂದಿಗಳಿಗೂ
ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಲಾಕ್ ಡೌನ್ ಸಲವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ,ಪೌರಕಾರ್ಮಿಕರಿಗೂ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಘಟಪ್ರಭಾ ಹೊಸಮಠದ ಪೂಜ್ಯ ಶ್ರೀ ವಿರುಪಾಕ್ಷ ದೇವರು ದಿನಾಂಕ,14-04-2020 ರಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಿದ್ದರು. ರಾಜ್ಯ ಎನ್ ಟಿ ಸಿ ಒಕ್ಕೂಟದ ಅಧ್ಯಕ್ಷ ಜಿ.ಎಸ್. ಕರ್ಪೂರಮಠ,ಪಿ ಎಸ್ ಆಯ್ ಹಾಲಪ್ಪ. ಬಾಲದಂಡಿ.ಸರಕಾರಿ ವೈದ್ಯಾಧಿಕಾರಿ ಡಾ !! ಪ್ರವೀಣ.ಕರಗಾಂವಿ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ …
Read More »ಗೋಕಾಕ ಇಂದಿರಾ ಕ್ಯಾಂಟಿನ ಉದ್ಘಾಟನೆ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಗೋಕಾಕ: ನಗರದಲ್ಲಿ ಇಂದು ಸುಮಾರು ದಿನಗಳಿ ಸ್ಥಗಿತವಾಗಿರುವ ಇಂದಿರಾ ಕ್ಯಾಂಟಿನ, ಇಂದು ಗೋಕಾಕ ಕ್ಷೇತ್ರದ ಶಾಸಕರು ಹಾಗೂ ಜಲಸಂಪನ್ಮೂಲ ಸಚಿವರು ರಮೇಶ ಜಾರಕಿಹೊಳಿ ಅವರ ಗೋಕಾಕ ಇಂದಿರಾ ಕ್ಯಾಂಟಿನ್ ಗೆ ಉದ್ಘಾಟನಾ ಮಾಡುವ ಮೂಲಕ ಚಾಲನೆ ನೀಡಿದರು. ಬಡವರಿಗೆ ಮತ್ತು ನಿರಾಶ್ರಿತರಿಗಾಗಿ ಸರ್ಕಾರ ಇಂದಿರಾ ಕ್ಯಾಂಟೀನ್ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡವ ನಿಟ್ಟಿನಲ್ಲಿ ನಿರ್ದೇಶನಮಾಡಲಾಗಿತ್ತು, ಆದರೆ ಇಂದು ಸರಕಾರ ಕೊರೊನಾ ಲಾಕ್ಡೌನ್ ಬಳಿಕ ಕೆಲದಿನಗಳ …
Read More »ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ರಮೇಶ ಜಾರಕಿಹೊಳಿ
ಗೋಕಾಕ : ಎಲ್ಲೆಡೆ ಹರಡುತ್ತಿರುವ ಮಾರಕ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ ಲಾಕ್ ಡೌನ್ ಅವಧಿಯನ್ನು ಮೇ 3ರ ವರೆಗೆ ವಿಸ್ತರಿಸಿರುವುದನ್ನು ನಾನು ಸ್ವಾಗತಿಸುತ್ತೇನೆ.ಸೊಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್ ಗಳನ್ನು ಮುಕ್ತಕಂಠದಿಂದ ಗೌರವಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ವಿಶ್ವವ್ಯಾಪಿಯಾಗಿರುವ ಕೊರೊನಾ ವೈರಸ್ ನ್ನು ನಿರ್ಮೂಲನೆ ಮಾಡುವುದೇ ನಮ್ಮ ಆದ್ಯ ಧ್ಯೇಯವಾಗಬೇಕು. ಪ್ರಪಂಚದ ಬಹುದೊಡ್ಡ …
Read More »ಕೊರೊನಾ ಎಫೆಕ್ಟ್: ಆನ್ಲೈನ್ ಮೂಲಕ SSLC, PUC ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ಉಪನ್ಯಾಸಕ
ನಾಳೆಯಿಂದ SSLC ವಿದ್ಯಾರ್ಥಿ ಗಳಿಗೆ ಆನ್ಲೈನ್ ತರಗತಿಗಳು ಆರಂಭವಾಗಲಿವೆ 10:30.AM ರಿಂದ ಮದ್ಯಾನ12 ಮತ್ತು ಸಂಜೆ 4.30 TO 6.00 PM ಮೊದಲಿಗೆ play store ಗೆ ಹೋಗಿ ಮತ್ತು Onbimba app ಡೌನ್ಲೋಡ್ ಮಾಡಿ installe ಮಾಡಿಕೊಳ್ಳಿ ನಂತರ app open ಮಾಡಿ ಮತ್ತು ನಿಮ್ಮ ವಿವರಗಳನ್ನು ಈ ಕೆಳಗಿನ ರೀತಿಯಲ್ಲಿ ನಮೂದಿಸಿ Name Mobile number Email id ನಂತರ ಅ್ಯಪ್ ಓಪನ್ ಮಾಡಿ go to …
Read More »ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ಸಚಿವ ರಮೇಶ
ಗೋಕಾಕ್ : ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗ ವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಂದು ಉದ್ಘಾಟಿಸಿದರು. ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕ್ಷೇತ್ರದ ಜನರ ಆರೋಗ್ಯ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ. ಸಾರ್ವಜನಿಕರು ಸಹ ವೈದ್ಯರು, ಪೊಲೀಸರಿಗೆ ಸಹಕರಿಸಬೇಕು. ಲಾಕ್ ಡೌನ್ …
Read More »ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಮಾಡಿದ ಲಿಂಗಾಯತ ಸಂಘಟನೆ
ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ವೀರಶೈವ ಲಿಂಗಾಯತ ಸಂಘಟನೆಯ ಕರೆಯ ಮೇರೆಗೆ ಕೊರೊನಾ ವೈರಸ್ ನಿರ್ಮೂಲನೆಗಾಗಿ ಇಷ್ಠಲಿಂಗ ಪೂಜೆ ಕಾರ್ಯಕ್ರಮ ಘಟಪ್ರಭಾದ ಶ್ರೀ ಕುಮಾರೇಶ್ವರ ಹೊಸಮಠದಲ್ಲಿ ಪೂಜ್ಯ ವಿರುಪಾಕ್ಷ ದೇವರ ಸಾನ್ನಿಧ್ಯ ದಲ್ಲಿ ನೆರವೇರಿಸಲಾಯಿತು. ವೆ.ಮೂ.ಗುರುಬಸಯ್ಯ ಕರ್ಪೂರಮಠ ಬಂಧುಗಳು ಭಾಗಿಯಾಗಿ ಲಿಂಗಯ್ಯನಲ್ಲಿ ಪ್ರಾರ್ಥಿಸಿದರು
Read More »ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್
ಗೋಕಾಕ: ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್ ಲಾಕಡೌನ ಸಂದರ್ಭದಲ್ಲಿ ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೋಳುವಂತೆ ಅಂಗಡಿಕಾರರು ನಿಗಾ ವಹಿಸಬೇಕು ಎಂದು ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ ಹೇಳಿದರು ಸೋಮವಾರದಂದು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಕರೆದಿದ್ದ ಕಿರಾಣಿ ಮತ್ತು ಕಾಯಿಪಲ್ಲೆ ವ್ಯಾಪಾರಸ್ಥರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕೆಳೆದ 21 ದಿನಗಳಿಂದ ನಗರದ ಸಾರ್ವಜನಿಕರಿಗೆ ಯಾವುದೆ …
Read More »ಪೋಲಿಸರಿಗೆ ಲಘು ಉಪಹಾರ ನೀಡಿದ ದಿಗ್ಗಜ್ಜರು ತಂಡ
ಘಟಪ್ರಭಾ- ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಲಘು ಉಪಹಾರ ಸೇವೆಯನ್ನ ದಿಗ್ಗಜ್ಜರು ತಂಡದಿಂದ ಮಾಡಲಾಯಿತು, ಕಚೋರಿಗಳನ್ನ ಪ್ರತಿ ಸಿಬ್ಬಂದಿಗಳಿಗೆ ವಿತರಿಸಿ ಪೋಲಿಸರಿಗೆ ಧನ್ಯವಾದ ಅರ್ಪಿಸಿದ್ದು ಆಕರ್ಷಕವಾಗಿತ್ತು. ಈ ಸಂದರ್ಭದಲ್ಲಿ ಮಾರುತಿ ಚೌಕಾಶಿ. ಬಸವರಾಜ ಹುಬ್ಬಳ್ಳಿ. ಶಿವಾನಂದ ಕರ್ಪೂರಮಠ.ಕುಮಾರ ಕರೋಶಿ.ಮಹೇಶ ನಾಯಿಕ.ಚನ್ನಮಲ್ಲಿಕಾರ್ಜನ ಕರ್ಪೂರಮಠ ಮತ್ತು ಮಹಾಂತೇಶ ಉಪಸ್ಥಿತರಿದ್ದರು
Read More »
Laxmi News 24×7