Breaking News

ಗೋಕಾಕ

ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ

  ಗೋಕಾಕ ಮನಸಾಕ್ಷಿ ಫೌಂಡೇಶನ್ ಸದಸ್ಯರಿಂದ ಕಾಣೆಯಾದ ವ್ಯಕ್ತಿ ಸಂರಕ್ಷಣೆ ಕಾಣೆಯಾದ ವ್ಯಕ್ತಿಯ ಹೆಸರು ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ ಈತನು ಒಂದು ತಿಂಗಳಿನಿಂದ ಗೋಕಾಕದಲ್ಲಿ ಅಲೆದಾಡುತ್ತಾ ಅವರಿವರಲ್ಲಿ ಕೂಳಿಗಾಗಿ ಭಿಕ್ಷೆ ಬೇಡುತ್ತ ತಿನ್ನುತ್ತ ತಿರುಗಾಡುತ್ತಿದ್ದ ಇವನು ಮನೆಯಲ್ಲಿ ಯಾವುದೇ ಒಂದು ಕಾರಣಕ್ಕಾಗಿ ಮನೆಯಲ್ಲಿ ಜಗಳವಾಡಿ ಊರು ಬಿಟ್ಟು ಬಂದಿರುತ್ತಾನೆ ಇವನು ಗೋಕಾಕದಲ್ಲಿ ಅಲೆದಾಡುವುದನ್ನು ಕಂಡು ನಮ್ಮ ಮನಸಾಕ್ಷಿ ಫೌಂಡೇಶನ್ ಸದಸ್ಯರಾದ ಮಲ್ಲಿಕಾರ್ಜುನ್ ಕರ್ಜಗಿ …

Read More »

ಚಿಕ್ಕೋಡಿ:ಗುಟ್ಕಾ ತಿಂದು ಉಗಿದವನ ಶರ್ಟ್ ಬಿಚ್ಚಿಸಿ ರಸ್ತೆ ಸ್ವಚ್ಛಗೊಳಿಸಿದ್ರು

ಚಿಕ್ಕೋಡಿ(ಬೆಳಗಾವಿ): ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದವನ ಶರ್ಟ್ ಬಿಚ್ಚಿಸಿ ಅದರಿಂದಲೇ ರಸ್ತೆ ಸ್ವಚ್ಛ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದ ರಸ್ತೆಗಳನ್ನ ಪೌರ ಕಾರ್ಮಿಕರು ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯಪುರ ಮೂಲದ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ರಸ್ತೆಯಲ್ಲಿಯೇ ಉಗುಳಿದ್ದಾನೆ. ಈ ವೇಳೆ ಸ್ಥಳದಲ್ಲೇ ಇದ್ದ ನಿಪ್ಪಾಣಿ ನಗರ ಸಭೆಯ ಪೌರಾಯುಕ್ತ ಮಹಾವೀರ ಬೋರಣ್ಣವರ ಗುಟ್ಕಾ ತಿಂದು ಉಗಳುವುದನ್ನ ಗಮನಿಸಿ ವ್ಯಕ್ತಿಯನ್ನ …

Read More »

ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.

  ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸೇರಿದಂತೆ ಪೋಲಿಸ್ ಇಲಾಖೆ ಅಧಿಕಾರಿಗಳ ವತಿಯಿಂದ ಧುಪದಾಳ ಗ್ರಾಮದಲ್ಲಿ ಪ್ರತಿ ಗಲ್ಲಿ ಗಲ್ಲಿಗಳಿಗೆಯ ಮನೆ ಮನೆಗಳಿಗೆ ತೆರಳಿ ಮನೆ ಬಿಟ್ಟು ಹೊರಗೆ ಬರದಂತೆ ಅಂಗನವಾಡಿ ಕಾರ್ಯಕರ್ತೆ ಮನವಿ ಮಾಡಿಕೊಳ್ಳುವ ಮೂಲಕ ಕೊರೊನೋ ವೈರಸ್ ಬಗ್ಗೆ ಮುದ್ರಣ ಪತ್ರಿಕೆ ನೀಡಿ ಜಾಗೃತಿ ಮೂಡಿಸಲಾಗಿತ್ತು. ಇನ್ನು ಈ ಕೊರೊನೋ ಜಾಗೃತಿಯಲ್ಲಿ ಪೋಲಿಸ್ ಅಧಿಕಾರಿಗಳು , ಆರೋಗ್ಯ …

Read More »

ಸುದ್ದಿ ಮಾಡಲು ಹೋದ ವರದಿಗಾರನಿಗೆ ಮ್ಯಾನೆಜರನಿಂದ ದರ್ಪ

ಜಗತ್ತಿನ ತುಂಬ ಕರೊನಾ ವೈರಸ್ ತಡೆಯುವ ಬಗ್ಗೆ ಮುಂಜಾಗೃತೆಗಾಗಿ ಸರಕಾರ ಎಲ್ಲ ಇಲಾಖೆಗಳಿಗೆ ಸೂಚನೆ ಮಾಡಿದೆ ಆದರೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿರುವ ಕೆನರಾ ಬ್ಯಾಂಕ ಮ್ಯಾನೇಜರ್ ಕಲ್ಲಪ್ಪ ತೇಲಿ ಎಂಬ ಮ್ಯಾನೆಜರ ನಿಯಮ ಉಲ್ಲಂಘನೆ ಮಾಡಿ ಬ್ಯಾಂಕಿನ ಒಳಗಡೆ ಯಾರನ್ನು ತೆಗೆದುಕೊಳ್ಳದೆ ಹೊರಗಡೆ ಗ್ರಾಹಕರನ್ನು ನಿಲ್ಲಿಸಿ ಸತಾಯಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸುದ್ದಿ ಮಾಡಲು ತೆರಳಿದ ವರದಿಗಾರನ ಮೇಲೆ ದರ್ಪ ತೊರಿದ್ದಲ್ಲದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಲ್ಲದೆ ನೀವು …

Read More »

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘದಿಂದ ಹಣ ಸಹಾಯ ಮಾಡಿದರು

ಗೋಕಾಕ :ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘ ಗೋಕಾಕ ತಾಲ್ಲೂಕು ವತಿಯಿಂದ ಪ್ರದಾನಮಂತ್ರಿ ವಿಪತ್ತು ಪರಿಹಾರ ನಿಧಿಗೆ 10ಸಾವಿರ ರೂಪಾಯಿ ನೀಡಲಾಯಿತು. ಗೋಕಾಕ ತಾಲೂಕಿನ ಆರೋಗ್ಯ ನಿರೀಕ್ಷಕರ ಸಂಘದಿಂದ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ॥ಅಂಟಿನ್ ಸರ್ ಮುಖಾಂತರ ಹತ್ತು ಸಾವಿರ ರೂಪಾಯಿಗಳನ್ನು ಸಂದಾಯ ಮಾಡಲಾಯಿತು . ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ನಿರೀಕ್ಷಕರ ಸಂಘದ ಪದಾಧಿಕಾರಿಗಳಾದ ಶ್ರೀ …

Read More »

ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಗೋಕಾಕ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಏಪ್ರಿಲ್ 14 ರ ನಂತರ ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ಇಂದು ಇಲ್ಲಿನ‌ ಗೃಹ ಕಚೇರಿ ಹಿಲ್‌ ಗಾರ್ಡನ್ ನಲ್ಲಿ ಪತ್ರಕರ್ತರಿಗೆ ಮತ್ತು ನಗರಸಭೆ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಿದ ಬಳಿಕ ಅವರು ಮಾತನಾಡಿದರು. ಕೊರೋನಾ ಸೊಂಕು ಹರಡದಂತೆ ಲಾಕ್ ಡೌನ್ ಒಂದೇ ಉಪಾಯವಾಗಿದ್ದು ಸಹ ದೇಶದ …

Read More »

ಪ್ರಿಯಕನೊಂದಿಗೆ ಸೇರಿ ಗಂಡನ ಕೊಂದ ಹೆಂಡತಿ

  ಗೋಕಾಕ ನಗರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶೆಟ್ಟೆವ್ವನ ತೋಟದ ಹತ್ತಿರ ನದಿಯಲ್ಲಿ ಅನುಮಾನಸ್ಪದವಾಗಿ ಶವ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ   ಬೆಳಗಾವಿ ಎಸ್, ಪಿ, ಮತ್ತು ಹೆಚ್ಚುವರಿ ಎಸ್,ಪಿ,ಹಾಗೂ ಗೋಕಾಕ ವಲಯ ಡಿ,ವಾಯ್,ಎಸ್,ಪಿ,ಇವರ ಮಾರ್ಗದರ್ಶನದಲ್ಲಿ ಗೋಕಾಕ ಪೋಲಿಸ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿ ಕೊನೆಗೂ ಕೊಲೆಯ ರಹಸ್ಯ ಬೇದಿಸಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಸಂಶಯಾಸ್ಪದ ಮೇಲೆ ಮೆಳವಂಕಿ ಗ್ರಾಮದಲ್ಲಿನ ವಿರೂಪಾಕ್ಷಿ ಚಂದ್ರಯ್ಯಾ ಮಠಪತಿಯನ್ನು ಪೋಲಿಸರು ವಿಚಾರಿಸಿದಾಗ ಕೊಲೆಯಾದ ಅಪ್ಪಣ್ಣ …

Read More »

ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು.

ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜದಲ್ಲಿ ಲಾಕ್ ಡೌನ್ ಘೋಷಿಸಲಾಗಿದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೋಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ …

Read More »

ಜನಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಲ್ಲಿ ಪ್ರತಿದಿನ ಮನೆಗಳಿಗೆ ಭೇಟಿ ಬರಿ ಭಾಷಣ ಮಾಡಿ ಹೋಗುವುದಲ್ಲ: ರಮೇಶ ಜಾರಕಿಹೊಳಿ

ಮೂಡಲಗಿ: ಕೊರೋನಾ ಇಡೀ ಪ್ರಪಂಚಾದಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ನಿರ್ಮೂಲನೆ ಮಾಡುವಂತ ಕೆಲಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಅವರು ಸೋಮವಾರ ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೋನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ …

Read More »

“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …

Read More »