Breaking News

ಗೋಕಾಕ

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು‌ ಗುರುತಿಸಲಾಗಿದೆ. ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. …

Read More »

ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ‌ ಕಾರ್ಯಾಧ್ಯಕ್ಷ‌ ಮತ್ತು         ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು. ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳ‌ನ್ನು ವಿತರಿಸಲಾಗುವುದು. ಶಾಸಕ‌ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು‌ ಮತ್ತು ಪೊಲಿಸ್ ಸಿಬ್ಬಂದಿಗಳ …

Read More »

ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ?

ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ? ಕೊರೋನಾ ಲಾಕ್ ಡೌನ್ ವೇಳೆ ಕೊರೋನಾ ಇಂದು ಮುಂಜಾನೆ 7.30 ಕೆ ಗೋಕಾಕ ನಗರದ ಅಪ್ಪ್ಸರಾ ಹೋಟೆಲ ಹತ್ತಿರ ಪೋಲಿಸ್ ಅಧಿಕಾರಿಯೊಬ್ಬರು ವಿನಾಕಾರಣ ಸಲೀಲ ಝಾಡವಾಲೇ ಎಂಬ ಅಮಾಯಕ ಯುವಕನ ಮೇಲೆ ಲಾಠಿ ಪ್ರಹಾರ ಮಾಡಿ ಆತನ ಕೈ ಬೆರಳು ಮುರಿದಿರುವ ಘಟನೆ ನಡೆದಿದೆ. ದಿನಸಿ ವಸ್ತುಗಳನ್ನು ತರಲು ಅಂಗಡಿಗೆ ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿ …

Read More »

ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …

Read More »

ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ

ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …

Read More »

ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು

ಗೋಕಾಕ:ಕೊರೋನಾ ವೈರಸ ಹಿನ್ನೆಲೆ : ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ : ಡಿ.ಎಸ್.ಪಿ ಡಿ.ಟಿ ಪ್ರಭು ಜನಪ್ರತಿನಿಧಿಗಳು , ಮುಖಂಡರುಗಳು ಕೊರೋನಾ ವೈರಸ್ ಹರಡದಂತೆ ಜವಾಬ್ದಾರಿಯುತ ಕಾರ್ಯ ನಿರ್ವಹಿಸಬೇ ವಹಿಸಬೇಕಾಗಿದೆ ಎಂದು ಡಿ.ಎಸ್.ಪಿ ಡಿ‌.ಟಿ ಪ್ರಭು ಹೇಳಿದರು ಗುರುವಾರದಂದು ನಗರದ ಶಹರ ಠಾಣೆಯಲ್ಲಿ ನಡೆದ ವಿವಿಧ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜಾದ್ಯಂತ ಲಾಕಡೌನ ಜಾರಿಯಲ್ಲಿದ್ದು , ಗೋಕಾಕ ನಗರದಲ್ಲಿಯೂ ಸಹ ಲಾಕಡೌನ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ …

Read More »

ಹುದಲಿ ಜಿಲ್ಲಾ‌ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ‌

ಯಮಕನಮರಡಿ: ಲಾಕ್‌ಡೌನ್ ನಿಮಿತ್ಯ ಯಮಕನಮರಡಿ ಕ್ಷೇತ್ರದ ಹುದಲಿ ಜಿಲ್ಲಾ‌ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಪರೀಶಿಲನೆ‌ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು. ಕೋರೊನಾ ರೋಗ ಹರಡದಂತೆ ಹುದಲಿ ಗ್ರಾಮ ಪಂಚಾಯತಿ ಜನರಲ್ಲಿ ಯಾವ ರೀತಿ ಜಾಗ್ರತೆ ಮೂಡಿಸುತ್ತಿದೆ ಎಂದು ಮಾಹಿತಿ ಪಡೆದುಕೊಂಡ ಶಾಸಕರು ಗ್ರಾಮಸ್ಥರಲ್ಲಿ ಮನೆಯಿಂದ ಯಾರೂ ವಿನಾಕಾರಣ ಹೊರಗಡೆ ಬಾರದಂತೆ ಮನವಿ ಮಾಡಿಕೊಂಡರು. ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹುದಲಿ, …

Read More »

ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ

ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ  ಅಗತ್ಯ ವಸ್ತುಗಳನ್ನು ತರಲು ಹೋದವರ ಮೇಲೆ ಲಾಠಿ ಚಾರ್ಜ್ ಮಾಡಬೇಡಿ/ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಮಹಾಮಾರಿ ಕೊರೊನಾ ವೈರಸ್ ರೋಗವನ್ನು ನಿಯಂತ್ರಿಸಲು ಸಾಧ್ಯ/ಪೋಲಿಸರಿಗೆ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿದ ಸಂತೋಷ ಜಾರಕಿಹೊಳಿ ಸರ್ಕಾರ ದಿಢೀರನೆ ಲಾಕ್ ಡೌನ್ ನಿರ್ಧಾರ ಘೋಷಣೆ ಮಾಡಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಮೊದಲ ಬಾರಿ ಇಂಥದೊಂದು ಬಿಕ್ಕಟ್ಟು ಎದುರಿಸುವ ಸಂಧರ್ಭ …

Read More »

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ನಾವು ಯಾರು ರಾಜಕೀಯ ಮಾಡುವುದು ಬೇಡ. ಸಮಾಜ ರಕ್ಷಿಸುವ ಸಮಯವಾಗಿದೆ. ಆದ ಕಾರಣ ಮನೆಯಿಂದ ಯಾರು ಹೊರ ಬರದಿರಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ಹರಡಿದ್ದು,ಎಲ್ಲರನ್ನು ತಲ್ಲಣಗೊಳಿಸಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏಪ್ರೀಲ್ 14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದ ಕಾರಣ ಜನರು ಮನೆಯಿಂದ ಹೊರಗೆ …

Read More »

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

Read More »