ಚಿಕ್ಕೋಡಿ: ಊರಿನ ಸುತ್ತಲೂ ಕ್ರಷರ್ ಮಷಿನ್ಗಳ ಕರ್ಕಶ ಧ್ವನಿ. ದೂಳಿನ ಹಾವಳಿ. ಗ್ರಾಮದೊಳಗೆ ತಿಪ್ಪೆಗಳ ಸಾಲು. ಗ್ರಾಮ ಪಂಚಾಯಿತಿ ಕಚೇರಿ ಹತ್ತಿರವೇ ಕಸದ ರಾಶಿ. ತ್ಯಾಜ್ಯ ವಿಲೇವಾರಿ ಘಟಕದ ಬಳಿಯಂತೂ ಕಸವೋ ಕಸ. ವೀಳ್ಯದೆಲೆಗೆ ಪ್ರಸಿದ್ಧವಾದ ತಾಲ್ಲೂಕಿನ ಜೈನಾಪೂರ ಗ್ರಾಮದ ಸದ್ಯದ ನೋಟವಿದು. ಅಂದಾಜು 8,000 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ 3 ವಾರ್ಡ್ಗಳಿದ್ದು, 10 ಸದಸ್ಯರಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯ ತೋರಣಹಳ್ಳಿ ಗ್ರಾಮದಲ್ಲಿ 5,000 ಜನಸಂಖ್ಯೆ ಇದ್ದು, 6 ಸದಸ್ಯರಿದ್ದಾರೆ. ಜೈನಾಪೂರದಲ್ಲಿ …
Read More »‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್ಬಾಲ್ ಅಲ್ಲ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು. ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್ಗೆ ಬಂದೆ. ಈಗ ಮತ್ತೆ …
Read More »ಚಿಕ್ಕೋಡಿ-ಮತ್ತೆ ಕೇಳುತ್ತಿದೆ ಅಖಂಡ ಭಾರತದ ಕೂಗು: ಈಶ್ವರಪ್ಪ
ಚಿಕ್ಕೋಡಿ: ದೇಶವನ್ನು ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು. ಜನೇವರಿ 22 ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಶ್ರೀ ರಾಮಸೇನೆಯಿಂದ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಅಖಂಡ ಭಾರತ ನಿರ್ಮಾಣಕ್ಕೆ …
Read More »ವಿದ್ಯುತ್ ಕಡಿತ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪರದಾಡಿದ್ ರೋಗಿಗಳು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಒಳರೋಗಿಗಳು ಕೆಲ ಕಾಲ ಪರದಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಇದರಿಂದ ಆಸ್ಪತ್ರೆಯಲ್ಲಿ ಕತ್ತಲುಮಯ ವಾತಾವರಣ ನಿರ್ಮಾಣವಾಗಿ ರೋಗಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು …
Read More »ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ. ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು …
Read More »ಸೀಲಿಂಗ್ ತುಂಡಾಗಿ ಕಾರ್ಮಿಕ ಸಾವು
ಚಿಕ್ಕೋಡಿ: ಕ್ರೇನ್ ಸೀಲಿಂಗ್ ತುಂಡಾಗಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಇಂದು ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತಪಟ್ಟಿದ್ದಾರೆ. ಜಂಬಗಿ ಗ್ರಾಮದ ಶಾವಂತ ಪಾಟೀಲ್ ಎಂಬ ರೈತನ ಜಮೀನಿನಲ್ಲಿ ಮಧ್ಯಪ್ರದೇಶದ ಐವರು ಕಾರ್ಮಿಕರು ಬಾವಿ ಕೊರೆಯುವ ಕೆಲಸ ಮಾಡುತ್ತಿದ್ದರು. ಇಬ್ಬರು ಬಾವಿಗಿಳಿಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಸೀಲಿಂಗ್ ತುಂಡಾಗಿದೆ. ಅಂದಾಜು ನೂರು ಅಡಿ ಆಳದ ಬಾವಿಗೆ …
Read More »ಕ್ಯಾಪ್ಸಿಕಂ ಬೆಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ.
ಚಿಕ್ಕೋಡಿ : ಭೀಕರ ಬರಗಾಲದ ನಡುವೆ ಬೆಳೆಗಳಿಗೆ ಟ್ಯಾಂಕರ್ ಮುಖಾಂತರ ನೀರು ಹಾಯಿಸಿ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿ ಇತರ ರೈತರಿಗೆ ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಮಾಣಿಕ ಅವಳೆಕರ ಎಂಬ ರೈತ ನೀರಿನ ಅಭಾವದ ನಡುವೆ ಕುಗ್ಗದೇ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಸಿ, ಐದು ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಬಳಸಿ, ಕ್ಯಾಪ್ಸಿಕಂ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ …
Read More »ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅನಾರೋಗ್ಯದಿಂದ ಲಿಂಗೈಕ್ಯ
ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಮಠ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಕನ್ನಡಪರ ಕಾರ್ಯಕ್ರಮಗಳ ಮೂಲಕ ನಾಡಿನ ಮನೆ ಮಾತಾಗಿದ್ದರು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ …
Read More »ಚಿಕ್ಕೋಡಿ ತಾಲೂಕಿನಲ್ಲಿ ಸರಣಿ ಎಟಿಎಂ ಕಳ್ಳತನದಿಂದ ಸಾರ್ವಜನಿಕರ ಆತಂಕ
ಚಿಕ್ಕೋಡಿ (ಬೆಳಗಾವಿ) : ತಡರಾತ್ರಿ ಚಿಕ್ಕೋಡಿ ತಾಲೂಕಿನ ಪ್ರತ್ಯೇಕ ಕಡೆ ಎರಡು ಎಟಿಎಂಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಎಸ್ಬಿಐ ಎಟಿಎಂ ಬುಧವಾರ ತಡರಾತ್ರಿ ಕಳ್ಳರು ಗ್ಯಾಸ್ ಕಟರ್ ಬಳಸಿಕೊಂಡು ಸರಿಸುಮಾರು 10 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಎಟಿಎಂನಲ್ಲಿ ನಿಖರವಾಗಿ ಎಷ್ಟು ಹಣ …
Read More »