ಚಿಕ್ಕೋಡಿ: ರೈತರಿಗೆ ಏಳು ಗಂಟೆ ಅನಿಯಮಿತ ವಿದ್ಯುತ್ ನೀಡಬೇಕು ಮತ್ತುಬೆಳಗಾವಿಯನ್ನು (Belagavi) ಬರಪೀಡಿತ ಜಿಲ್ಲೆಯಂತ ಘೋಷಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh Kavatagimath) ನೇತೃತ್ವದಲ್ಲಿ ಬಿಜೆಪಿ (BJP) ಮುಖಂಡರು ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಜನರಿಗೆ ಹಲವು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ನಿನಗೂ ಫ್ರೀ, ನನಗೂ ಫ್ರೀ ಅಂತ …
Read More »ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಹೋರಾಟ
ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆ ವಿಭಜನೆ ಕಿಚ್ಚು ದಿನೇದಿನೆ ತೀವ್ರಗೊಳ್ಳುತ್ತಿದೆ. ಅಥಣಿಯನ್ನು (Athani) ಜಿಲ್ಲೆ ಮಾಡುವಂತೆ ಹೋರಾಟ ಮಾಡವ ಕುರಿತು ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆದಿದೆ. ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ (Motagi Math) ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್, …
Read More »ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ
ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ಬೇಕಿದೆ ಸರ್ಕಾರದ ನೆರವು
ಚಿಕ್ಕೋಡಿ : ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲೇ ಸಾಗಿದ್ದವು. ಅಲ್ಪ ಸ್ವಲ್ಪ ಮಳೆಯಲ್ಲೇ ಬೀಜ ಬಿತ್ತಿದ್ದ ರೈತರಿಗೆ ಆಘಾತವಾಗಿದೆ. ಮಳೆ ಕೈಕೊಟ್ಟ ಪರಿಣಾಮ, ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯಲ್ಲಿ ಒಣಗುತ್ತಿರುವ ಹಿನ್ನೆಲೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳಗಾವಿ ಜಿಲ್ಲೆಯ …
Read More »ನಂಬಿಕೆ ದ್ರೋಹ ಮಾಡಿದನೆಂದು ಸ್ನೇಹಿತನನ್ನೇ ದುಷ್ಕರ್ಮಿಗಳ ಕೊಲೆ
ಚಿಕ್ಕೋಡಿ : ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಹಾರುಗೇರಿ ಗ್ರಾಮದ ಅಕ್ಬರ್ ಶಬ್ಬೀರ್ ಜಮಾದಾರ್ (22) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕಳ್ಳತನದ ವ್ಯವಹಾರದಲ್ಲಿ ನಂಬಿಕೆ ದ್ರೋಹ ಎಸಗಿದ್ದಾನೆಂದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಮೃತನ ತಾಯಿ ಕೈರುಣ ಜಮಾದಾರ ಆರೋಪಿಸಿದರು. ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಜಮಾದಾರ್ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಳೆದ ಎರಡು …
Read More »ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ: ಸತೀಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …
Read More »ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ,ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು
ಚಿಕ್ಕೋಡಿ: ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ ಮಾಡಿದ ಆರೋಪದ ಹಿನ್ನಲ್ಲೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(೩೧) ಇತಳಿಗೆ ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ೨೨-೧೦-೨೦೧೯ರಲ್ಲಿ ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ …
Read More »ಹೊಸಕೋಟೆ ಮತ್ತು ಬೆಳಗಾವಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್ಮ್ಯಾನ್ಗಳು ಸಾವನ್ನಪ್ಪಿದ್ದಾರೆ.
(ಬೆ. ಗ್ರಾ)/ಬೆಳಗಾವಿ : ಪ್ರತ್ಯೇಕ ಕಡೆಗಳಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುವಾಗ ಹೈ ವೋಲ್ಟೇಜ್ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್ಮ್ಯಾನ್ಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರ ಜಿಲ್ಲೆಯವ ಅನಿಲ್ (35) ಮತ್ತು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಿದ್ದರಾಮ ಕುಪವಾಡೆ (38) ಎಂದು ಗುರುತಿಸಲಾಗಿದೆ. ಪ್ರಕರಣ -1: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್ ಬಳಿ ಅನಿಲ್ ಕೆಲಸ ಮಾಡುವಾಗ ಘಟನೆ ನಡೆಯಿತು. ಬೆಸ್ಕಾಂನಲ್ಲಿ ಗುತ್ತಿಗೆ …
Read More »ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ …
Read More »ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಿಡಬ್ಲ್ಯೂಡಿ ಅಧಿಕಾರಿಗಳು
ಚಿಕ್ಕೋಡಿ (ಬೆಳಗಾವಿ): ಆಗಸ್ಟ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುತ್ತಿದ್ದು ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅಥಣಿಯಿಂದ ಕೋಕಟನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 20 ಕಿಮೀ ರಸ್ತೆ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಹಿಂದೆ ರಸ್ತೆ ದುರಸ್ತಿಗೆ ಅಥಣಿ ಲೋಕೋಪಯೋಗಿ ಅಧಿಕಾರಿಗಳಿಗೆ ಹಲವು ಬಾರಿ ಜನರು ಮನವಿ ಸಲ್ಲಿಸಿದರೂ ಕ್ಯಾರೆನ್ನದ ಅಧಿಕಾರಿಗಳು ಸದ್ಯ …
Read More »