ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ …
Read More »ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗೆಗೆ ನೀರು
ಚಿಕ್ಕೋಡಿ: ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ಎರಡನೇ ಬಾರಿಗೆ ತಾಲ್ಲೂಕಿನ ದೂಧಗಂಗಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 18ರಂದು ಮಹಾರಾಷ್ಟ್ರದ ಕೊಲ್ಹಾಪುರದ ನೀರಾವರಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಸುರವೆ ಹಾಗೂ ಎಇ ಎಬಾಂದಿವಾಡೇಕರ ಅವರನ್ನು ಭೇಟಿ ಮಾಡಿ ನೀರಿನ ಸಮಸ್ಯೆ ಕುರಿತು ಮನವರಿಕೆ ಮಾಡಿ ದೂಧಗಂಗಾ ನದಿಗೆ …
Read More »ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ
ಚಿಕ್ಕೋಡಿ: ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪನ ಇಲಾಖೆಯ ಸೂಪರ್ ವೈಸರ್ ಎಸ್.ಎಂ.ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. 6 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಸಿದ್ದಪ್ಪ ಪೂಜಾರಿ ಎನ್ನುವವರಿಂದ ಸರ್ವೆ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದರು. ವಿವರ: ಜಮೀನುಗಳ 11ಇ ನಕ್ಷೆ ಅವಧಿ ವಿಸ್ತರಿಸಿ ಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿಯ …
Read More »ಗಂಡು ಮಗು ಜನಿಸಲಿಲ್ಲವೆಂದು ನೆರೆಮನೆಯ ಗಂಡು ಮಗುವನ್ನು ಕೊಲೆಗೈದ ಮಹಿಳೆಗೆ ಜೀವಾವಧಿ ಶಿಕ್ಷೆ
ಚಿಕ್ಕೋಡಿ: ಗಂಡು ಮಗು ಜನಿಸಲಿಲ್ಲವೆಂದು ಹತಾಶೆಗೊಂಡು ಸಂಬಂಧಿಕರ ಗಂಡು ಮಗುವನ್ನು ನೀರಿನ ಬ್ಯಾರಲ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪಿ ಮಹಿಳೆಗೆ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಜಯಶ್ರೀ ಬಾಹುಬಲಿ ಅಲಾಸೆ ಎಂಬ ಮಹಿಳೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕಳೆದ ದಿ.24-8-2018 ರಂದು ಶೇಡಬಾಳ ಗ್ರಾಮದ ಕುರುಬರ ಗಲ್ಲಿಯ ರಾಜು ತಾತ್ಯಾಸಾಬ ಅಲಾಸೆ ಎಂಬುವವರ …
Read More »ಚಿಕ್ಕೋಡಿ: ಆಲಿಸಿದ ಪಾಠ ಅರಿತು ಬಾಳಿರಿ
ಚಿಕ್ಕೋಡಿ: ‘ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಕೇವಲ ಉತ್ಸವವಾಗದೇ, ಇಲ್ಲಿ ಆಲಿಸಿದ, ವೀಕ್ಷಿಸಿದ ಎಲ್ಲ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಸರ ಸಮತೋಲನ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸಬೇಕು’ ಎಂದು ಕೊಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಮಠದಲ್ಲಿ ಭಾನುವಾರ ಉತ್ಸವದ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಮನುಷ್ಯನಿಗಿಂತ ಮರೆಗುಳಿತನ ಹೊಂದಿರುವ ಜೀವಿ ಇನ್ನೊಂದಿಲ್ಲ. ವಿನಾಶ ಕಾಲ ಸಮೀಪಿಸುತ್ತಿದೆ ಎಂಬುದು ಮನುಕುಲ …
Read More »ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು
ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ …
Read More »ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ
ರಾಯಬಾಗ : ತಾಲ್ಲೂಕಿನ ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ, ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬಿಜಿಪಿ ಶಾಸಕ ಡಿ.ಎಂ. ಐಹೊಳೆ ಅವರ ಕ್ಷೇತ್ರವ್ಯಾಪ್ತಿ ಇದಾಗಿದ್ದು, ಕಮಿಷನ್ ಆರೋಪ ಕೇಳಿ ಬಂದಿದೆ. ‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ’14 …
Read More »ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್, ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ.:ಸತೀಶ ಜಾರಕಿಹೋಳಿ
ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ಘೋಷಣೆ ಮಾಡಬಹುದು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯೋಣ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು ಟಿಕೆಟ್ ಘೋಷಣೆ ಆಗದೇ ಇರೋದ್ರಿಂದ ಭಿನ್ನಮತ ಇರೋದು ಸಹಜ. ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ. ಎಲ್ಲರೂ ಸೇರಿ ಟಿಕೆಟ್ …
Read More »ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …
Read More »ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು. ಬೆಳಗಾವಿ:ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು …
Read More »
Laxmi News 24×7