Breaking News

ಚಿಕ್ಕೋಡಿ

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು ಬೆಳಗಾವಿ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಜಳಕಿ ತೋಟದ ನಿವಾಸಿ ಸದಾಶಿವ್ ಭೀಮಪ್ಪ ಜಳಕಿ 21 ವರ್ಷದ ಯುವಕ ಕರೆಂಟು ವೈರ್ ತಗೂಲಿ ಸಾವಿಗಿಡಾಗಿದ್ದಾನೆ ಕರೆಂಟ್ ವೈರ್ ಕಟ್ಟಾಗಿದ್ದನ್ನು ನೋಡದೆ ತನ್ನದೇ ಜಮೀನಿನಲ್ಲಿ ಹಾದು ಹೋಗುವಾಗ ವೈರ್ ಗೆ ಟಚ್ ಆಗಿ ಈ ಘಟನೆ ಸಂಭವಿಸಿದೆ ಸ್ಥಳಕ್ಕೆ ಹಾರುಗೇರಿ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ …

Read More »

ಬಿಜೆಪಿಯ ಒಂದು ಗುಂಪಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ಬಿಜೆಪಿಯಲ್ಲಿ ಎರಡು ಗುಂಪುಗಳಿವೆ. ಅವರಲ್ಲಿಯೇ ಧರ್ಮಸ್ಥಳದ ವಿರುದ್ಧ ಪರ- ವಿರೋಧವಿದೆ. ಇದರಿಂದಾಗಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸೋಮವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎರಡು ತಂಡಗಳಿವೆ. ಅದರಲ್ಲಿ ಒಂದು ತಂಡ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಇದೆಲ್ಲವೂ ರಾಜಕೀಯ ಲಾಭ ಪಡೆಯಲು ಮಾಡಲಾಗುತ್ತಿದೆ ಎಂದರು. ಡಿಕೆಶಿ …

Read More »

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು. ಅವರು ಇವತ್ತು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ‌ ಮಳೆಯ …

Read More »

ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಇವತ್ತು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾನದಿಯಲ್ಲಿ ಬೋಟ ಮೂಲಕ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ …

Read More »

ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ

ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ ಚಿಕ್ಕೋಡಿ: ಒಂದು ಮನೆ ಹಾಗೂ ಕಾರ ದರೋಡೆ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಕಾರ್ ಗಾಜು ಒಡೆದು ಬ್ಯಾಗನಲ್ಲಿದ್ದ 6 ಸಾವಿರ ರೂ ಕಳ್ಳತನ ಮಾಡಲಾಗಿದೆ. ಒಬ್ಬರಿಗೆ ಸೇರಿದ ಕಾರಿನ ಗಾಜು ಒಡೆದು ಕಳ್ಳತನ ಮಾಡಿ ಅಲ್ಲಿಂದ ಸ್ವಲ್ಪ ಅಂತರದಲ್ಲಿದ್ದ ಮನೆಯಲ್ಲಿ ಕಳ್ಳತನ ಮಾಡಿ ಮನೆಯಲ್ಲಿದ್ದ 5 …

Read More »

ತುಂಬಿದ ಕೃಷ್ಣಾ ನದಿ: ಕುಡಚಿ ಉಗಾರ ಸೇತುವೆ ಮುಳುಗಡೆ, ಸಂಚಾರ ಬಂದ್

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ ಆಗಿದೆ. ಪರಿಣಾಮ ಮಹಾರಾಷ್ಟ್ರ ಮತ್ತು ಕರ್ನಾಟಕ್ಕೆ ಸಂಪರ್ಕ ಕಲ್ಪಿಸುವ ಕುಡಚಿ ಉಗಾರ ಸೇತುವೆ ಮುಳುಗಡೆಯಾಗಿದ್ದು, ಗಡಿಭಾಗದ ಪ್ರಮುಖ ಸಂಪರ್ಕ ಸೇತುವೆ ಬಂದ್ ಆಗಿದೆ. ಕುಡಚಿ ಉಗಾರ ಸೇತುವೆ ಮುಳುಗಡೆ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸಮೀಪದಲ್ಲಿರುವ ಕೃಷ್ಣಾ ನದಿಗೆ ಅಡ್ಡಲಾಗಿರುವ ಕುಡಚಿ – ಉಗಾರ ಸೇತುವೆ …

Read More »

ಶೀಘ್ರದಲ್ಲಿ ಯಡೂರ ಫ್ರೌಢ ಶಾಲೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ:ಶಾಸಕ ಗಣೇಶ ಹುಕ್ಕೇರಿ

ಚಿಕ್ಕೋಡಿ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಆವರಣದಲ್ಲಿ ಶುದ್ಧ ನೀರಿನ ಘಟಕ ಹಾಗೂ ಆಟದ ಮೈದಾನ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಗಣೇಶ ಮಂದಿರದ ಸಭಾಭವನದಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುರಕ್ಷಾ ಸಪ್ತಾಹ ಮಕ್ಕಳ ಸುರಕ್ಷಾ ಕ್ರಮಗಳು ಕಾರ್ಯಕ್ರಮದ ಅಧ್ಯಕ್ಷತೆಯನ್ನು …

Read More »

ಪಂಚಮಸಾಲಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಪ್ರಕರಣ: ಏಕ ಸದಸ್ಯ ಪಿಠದ ತನಿಖೆ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಚಿಕ್ಕೋಡಿ (ಬೆಳಗಾವಿ) : ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಮಯದಲ್ಲಿ ಪಂಚಮಸಾಲಿ ಸಮಾಜದ ಪ್ರತಿಭಟನೆಕಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಹೈಕೋರ್ಟ್​ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. ಈ ಮೂಲಕ ಸರ್ಕಾರದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಇದರಿಂದ ನಮಗೆ ಎರಡನೇ ಬಾರಿಗೆ ಕಾನೂನಾತ್ಮಕವಾಗಿ ಜಯ ಸಿಕ್ಕಿದೆ ಎಂದು ಕೂಡಲಸಂಗಮ ಪೀಠದ ಪಂಚಮಸಾಲಿ ಸಮಾಜದ ಜಗದ್ಗುರು ಬಸವ …

Read More »

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ 31 ರೊಳಗೆ ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಿ ಹೊಸ ಜಿಲ್ಲೆಗಳ ಘೋಷಣೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಮುಂದಿನ ವರ್ಷ ಏಪ್ರಿಲ್ ದಿಂದ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮನೆಗಳ ಮತ್ತು …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಅವರು ಆಸ್ಪತ್ರೆಗೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಒಳ ರೋಗಿಗಳ ಕೊಣೆ ಕಂಡು ಕೆಂಡಾ …

Read More »