Breaking News

ಚಿಕ್ಕೋಡಿ

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »

ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ

ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು.  ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ …

Read More »

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …

Read More »

ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ

ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …

Read More »

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »

ದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಆ ಕಾಲ ಮರುಕಳಿಸಲಿ: ಶಾಸಕ ಸತೀಶ ಜಾರಕಿಹೊಳಿ ಬಣ್ಣನೆ ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೈರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …

Read More »

ಶಾರ್ಟ್ ಸರ್ಕಿಟ್ : ಸುಟ್ಟು ಕರಕಲಾದ 150 ಎಕರೆ ಪ್ರದೇಶದ ಮೇವು

ಚಿಕ್ಕೋಡಿ : ಗಾಳಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ (ವಿಂಡ ಪಾವರ್) ಶಾರ್ಟ್ ಸರ್ಕಿಟ್ ದಿಂದ ಲಕ್ಷಾಂತರ ರೂ.ಮೌಲ್ಯದ 150 ಎಕರೆ ಪ್ರದೇಶದಲ್ಲಿ ಬೆಳೆದಿರುವ ಹುಲ್ಲು ಗಾವಲು ಸುಟ್ಟು ಕರಕಲಾಗಿದೆ. ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದೆ. ಬೇಸಿಗೆ ಕಾಲದಲ್ಲಿ ಜೈನಾಪೂರ ಗ್ರಾಮದ ಜಾನುವಾರುಗಳಿಗೆ ಮೇವು ಪೂರೈಕೆ ಮಾಡುತ್ತಿದ್ದ ಬೆಟ್ಟದಲ್ಲಿನ ಹುಲ್ಲು ಸುಟ್ಟು ಕರಕಲಾಗಿದ್ದು, ಜಾನುವಾರುಗಳಿಗೆ ಮೇವು ಇಲ್ಲದೆ ಗ್ರಾಮದ ರೈತರು ಕಂಗಾಲಾಗಿದ್ದಾರೆ. ರೈತರು ಬೇಸಿಗೆಯಲ್ಲಿ ಅದೇ ಮೇವಿನ ಮೇಲೆ …

Read More »

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.

Read More »