ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …
Read More »ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸ:ನಿಡಸೋಸಿ ಗ್ರಾಮದಶಿವಲಿಂಗೇಶ್ವರ ಸ್ವಾಮೀಜಿ
ಚಿಕ್ಕೋಡಿ(ಬೆಳಗಾವಿ): ಮಳೆಗಾಲ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿರುತ್ತೆ. ಇಂಥ ಸಂದರ್ಭದಲ್ಲಿ ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸವನ್ನ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾಡುತ್ತಿದ್ದಾರೆ. ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ಶ್ರೀಗಳು ಬಂದರೆ ಅವರ ಸುತ್ತ ನೂರಾರು ಪಾರಿವಾಳಗಳು ಜಮಾವಣೆಗೊಳ್ಳುತ್ತವೆ. ಆ ಪಾರಿವಾಳಗಳಿಗೆ ಸ್ವಾಮಿಜಿ ಜೋಳ ಹಾಗೂ ಅಕ್ಕಿ ಕಾಳುಗಳನ್ನ ಹಾಕುತ್ತಿದ್ದಾರೆ. …
Read More »ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.
ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …
Read More »ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ
ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ …
Read More »ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ: ಉಮೇಶ ಕತ್ತಿ
ಚಿಕ್ಕೋಡಿ: ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆ ಆಗಬಾರದು. ತೊಂದರೆ ಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹುಕ್ಕೇರಿ ತಹಶೀಲ್ದಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಕೊರೊನಾ ನಿಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಅಂತ್ಯಕ್ರಿಯೆ ಮಾಡಲು ಯಾವುದೇ ಸಮಸ್ಯೆ ಆಗಬಾರದು. ಸರ್ಕಾರಿ ಜಮೀನುಗಳಿದ್ದರೆ ಅವುಗಳನ್ನು ಸ್ಮಶಾನಗಳಿಗಾಗಿ ಮೀಸಲಿಡಬೇಕು …
Read More »ನಮಾಜ್ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..
ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …
Read More »ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಲಾಕ್ಡೌನ್…….
ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್ಡೌನ್ ಜಾರಿಯಾಗಿದೆ. ಮುಂದಿನ ಒಂದು ವಾರಗಳ ಲಾಕ್ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ …
Read More »ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ:ಗಣೇಶ ಹುಕ್ಕೇರಿ
ಚಿಕ್ಕೋಡಿ – ಚಿಕ್ಕೋಡಿ ಪಟ್ಟಣದಲ್ಲಿ ಕೊರೋನಾ ಈವರೆಗೂ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅಪಾಯ ಬರಬಾರದೆನ್ನುವ ಕಾರಣಕ್ಕೆ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ 8 ದಿನಗಳ ಕಾಲ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ವಯಂ ಲಾಕ್ ಡೌನ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ತಾವೇ ಸ್ವತಃ 8 ದಿನಗಳ ಕಾಲ ಪಟ್ಟಣದ ಎಲ್ಲ ಜನರಿಗೂ ಹಾಲನ್ನು ಉಚಿತವಾಗಿ …
Read More »ಚಿಕ್ಕೋಡಿ -ಸದಲಗಾಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಶಾಸಕ ಗಣೇಶ ಹುಕ್ಕೇರಿ ಅವರ ವಿನೂತನವಾದ ಯೋಜನೆ ಇದಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂತಹ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿಯೇ ಶಾಸಕರೊಬ್ಬರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಇದಾಗಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆರೈಕೆ ಮಾಡಲು ಕೇರ್ …
Read More »ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ
ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್ಡೌನ್ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …
Read More »