ಬೆಳಗಾವಿ- ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಮಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಸಿಕ್ಕಿದೆ. *ಚಿಕ್ಕೋಡಿ 1ನೇ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 1ನೇ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ನೀಡಿದೆ. ಮಾಸ್ಕ್ ಹಾಕದ ವಿಚಾರಕ್ಕೆ ಪೇದೆ – ಸಿಆರ್ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ …
Read More »ಕುಡಚಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಚಿಕ್ಕೊಡಿಗು ಕೋರೋನ್ ಟೆಸ್ಟಿಂಗ್ ಲ್ಯಾಬ್ ಬೇಕು – ಗಣೇಶ್ ಹುಕ್ಕೇರಿ
ಚಿಕ್ಕೋಡಿ – ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಚಿಕ್ಕೋಡಿಯಲ್ಲೂ ಕೊರೋನಾ ಟೆಸ್ಟಿಂಗ್ ಲ್ಯಾಬ್ ಅಗತ್ಯವಾಗಿದ್ದು, ತಕ್ಷಣ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಗಣೇಶ ಹುಕ್ಕೇರಿ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಜೊತೆ ಮಾತನಾಡಿದ್ದೇನೆ. ಇಬ್ಬರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದಷ್ಟು ಬೇಗ ಲ್ಯಾಬ್ ಆರಂಭಿಸಬೇಕು ಎಂದರು. ಚಿಕ್ಕೋಡಿ ವ್ಯಾಪ್ತಿಯ ಕುಡಚಿಯಲ್ಲಿ ಅತ್ಯಂತ ಹೆಚ್ಚು ಕೊರೋನಾ ಸೋಂಕು ಕಂಡು ಬಂದಿದೆ. ಅಲ್ಲಿಯ ಜನರನ್ನು ಅಥವಾ ಬೇರೆ ಭಾಗದ …
Read More »ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ:ಸಚಿವರ ಕಿಡಿ
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆ ಮುಂದೆ ವಾಹನ ತೊಳೆಯುತ್ತಿದ್ದ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯೋಧನೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಕೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಕಿಡಿ ಕಾರಿದ್ರು. …
Read More »ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಯೋಧ ಸಚಿನ ಸಾವಂತ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದಲಾಗ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಎಫ್ ಕೋಬ್ರಾ ಕಮಾಂಡೋ ಯೋಧನಿಗೆ ಬೇಡಿ ಹಾಕಿ ಕೂರಿಸಿದ್ದ …
Read More »ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು: ಸತೀಶ ಜಾರಕಿಹೊಳಿ
ಚಿಕ್ಕೋಡಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಕೊರೋನಾ ಸೋಂಕು ಕುರಿತು ಜಾಗೃತಿ ಬಗ್ಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಯಾವ ರೀತಿ ನಾವು ಶ್ರಮಿಸಬೇಕು ಪಕ್ಷದ ಕಾರ್ಯಕರ್ತರು ಹೇಗೆಲ್ಲ ಸ್ಪಂದನೆ ನೀಡಬೇಕು ಎಂಬುದರ ಕುರಿತು ಇಲ್ಲಿನ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು ಎಂದು ಹರಿಹಾಯ್ದರು. ಕೇಂದ್ರ ಸರ್ಕಾರ ನೇರವಾಗಿ ವಿವಿಧ ಯೊಜನೆಗಳ ಫಲಾನುಭವಿಗಳಿಗೆ ಹಣ ನೀಡುವ …
Read More »ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.
ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, …
Read More »ಲಾಕ್ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆ ರದ್ದು……..
ಚಿಕ್ಕೋಡಿ: ಲಾಕ್ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಕೊರೊನಾ ವಾರಿಯರ್ಸ್ಗೆ ಅನ್ನ ದಾಸೋಹ ಮಾಡಿ ಹುಕ್ಕೇರಿ ಹಿರೇಮಠ ಮಾದರಿಯಾಗಿದೆ. ಪ್ರತಿ ವರ್ಷ ಏಪ್ರಿಲ್ 24ರಿಂದ ಹುಕ್ಕೇರಿ ಹಿರೇಮಠದಲ್ಲಿ ಗುರುಶಾಂತೇಶ್ವರ ಜಾತ್ರೆ ನಡೆಯಬೇಕಿತ್ತು. ಆದರೆ ಜಾತ್ರೆಯನ್ನು ಈ ಬಾರಿ ರದ್ದು ಮಾಡಲಾಗಿದೆ. ಜಾತ್ರೆ ರದ್ದಾದರೂ ಕೊರೊನಾ ವಾರಿಯರ್ಸ್ಗಳಾದ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಅನ್ನ ದಾಸೋಹವನ್ನು ಆಯೋಜಿಸಲಾಗಿತ್ತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ …
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರದ ೬ ತಾಲ್ಲೂಕುಗಳಲ್ಲ್ಲಿ ಇಲ್ಲಿಯವರೆಗೆ ಒಟ್ಟು ೧೯ ಸೋಂಕಿತರು
ನಿಪ್ಪಾಣಿ: ’ಚಿಕ್ಕೋಡಿ ಲೋಕಸಭಾ ಕ್ಷೇತ್ರದ ೬ ತಾಲ್ಲೂಕುಗಳಲ್ಲ್ಲಿ ಇಲ್ಲಿಯವರೆಗೆ ಒಟ್ಟು ೧೯ ಸೋಂಕಿತರು ಕಂಡುಬಂದಿದ್ದಾರೆ. ಕೇವಲ ರಾಯಬಾಗ ತಾಲ್ಲೂಕಿನಲ್ಲಿ ೧೮ ಜನರು ಮತ್ತು ಹುಕ್ಕೇರಿ ತಾಲ್ಲೂಕಿನಲ್ಲಿ ಒಬ್ಬರು ಒಳಗೊಂಡಿದ್ದಾರೆ. ಇತರೆ ತಾಲ್ಲೂಕುಗಳಲ್ಲಿ ಒಬ್ಬರೂ ಸೋಂಕಿತರು ಇಲ್ಲ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ೨೩೪ ಜನರು ವಿದೇಶದಿಂದ, ೧೫೮೭೯ ಜನರು ಪರರಾಜ್ಯದಿಂದ ಮತ್ತು ೧೦೭೧೮ ಜನರು ಹೊರಜಿಲ್ಲೆಗಳಿಂದ ಬಂದಿದ್ದು ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ’ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ. …
Read More »ದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಂಕೇಶ್ವರ ಪೊಲೀಸರು ಯಶಸ್ವಿ
ಸಂಕೇಶ್ವರ : ಕಳೆದ ಹಲವು ದಿನಗಳಿಂದ ಅಕ್ರಮವಾಗಿ ದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಂಕೇಶ್ವರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತ ವ್ಯಕ್ತಿಯಿಂದ ೧೪ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಠಾಣೆ ವ್ಯಾಪ್ತಿಯ ಕರಜಗಾ ಗ್ರಾಮದಲ್ಲಿ ಲಾಕಡೌನ್ ಆರಂಭದಿಂದಲೂ ದೇಶಿ ಮದ್ಯ ಪೂರೈಸುತ್ತಿದ್ದ ಕರಜಗಾ ಗ್ರಾಮದ ಫಕ್ರುದ್ದೀನ ಸಯ್ಯದ ಸೊಲ್ಲಾಪೂರೆ ಬಂಧಿತ ಆರೋಪಿ. ಡಿವೈಎಸ್ಪಿ ಡಿ.ಟಿ. ಪ್ರಭು, ಸಿಪಿಐ ಗಣಪತಿ ಕಲ್ಯಾಣಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳ್ಳಿ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಪಿಎಸ್ಐ …
Read More »ರೈತರ ಸಂಕಷ್ಟಕ್ಕಿಡಾಗಲು ಅಧಿಕಾರಿಗಳೇ ಕಾರಣ: ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ
ಚಿಕ್ಕೋಡಿ : ತಾಲೂಕಿನ ರೈತರು ಯಾವ ತೋಟಗಾರಿಕೆ ಬೆಳೆ ಬೆಳೆಯುತ್ತಿದ್ದಾರೆಂಬ ಸಂಪೂರ್ಣ ಮಾಹಿತಿ ಸಂಗ್ರಹ ಮಾಡಿಲ್ಲ. ಒಂದು ವಾರದ ಹಿಂದೆ ಕೇಳಿದ ಮಾಹಿತಿ ಈವರೆಗೆ ತಯಾರಿಸಿಲ್ಲ. ಇದರಿಂದಾಗಿಯೇ ರೈತರು ಹಾಳಾಗುತ್ತಿದ್ದಾರೆಂದು ತೋಟಗಾರಿಕೆ ಇಲಾಖೆ ಅಧಿಕಾರಿ ಎಂ.ಎಸ್.ಹಿಂಡಿಹೊಳಿ ಅವರನ್ನು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತೀವೃ ತರಾಟೆಗೆ ತೆಗೆದುಕೊಂಡರು. ಪಟ್ಟಣದ ಲೋಕೊಪಯೋಗಿ ಇಲಾಖೆ ಸಭಾಭವನದಲ್ಲಿ ಶುಕ್ರವಾರ ನಡೆದ ಕೊರೊನಾ ಮುಂಜಾಗೃತ ಕ್ರಮಗಳ ಕುರಿತಾದ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ …
Read More »