Breaking News

ಚಿಕ್ಕೋಡಿ

ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ

ಹುಕ್ಕೇರಿ : ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ ಸರ್ಕಾರ ಮಾಡದ ಕಾರ್ಯ ಗಳನ್ನು ಸರಕಾರೆತರ ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್ ಶಿತಾರಾಂ ಹೇಳಿದರು. ಅವರು ಇಂದು 2025 – 26 ನೇ ಸಾಲಿನ ಶಾಲಾ ಪ್ರಾರಂಭೊತ್ಸವ ಅಂಗವಾಗಿ ಹುಕ್ಕೇರಿ ನಗರದ ಗುರುಶಾಂತೇಶ್ವರ ಅಕ್ಷರ ದಾಸೋಹ ಕೇಂದ್ರದಲ್ಲಿ …

Read More »

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …

Read More »

ಆಯತಪ್ಪಿ ಹಳ್ಳಕ್ಕೆ ಬಿದ್ದ ಎತ್ತಿನಗಾಡಿ: ಅಣ್ಣ-ತಮ್ಮ ಸೇರಿ ಒಂದು ಎತ್ತು ನೀರುಪಾಲು

ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್​ ಸಂಜು ಕಾಂಬಳೆ (9), ದೀಪಕ್​ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …

Read More »

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ

ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …

Read More »

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ

ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌

ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌ ನೀಡಿ, ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಿದರು. ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ,ಮುಖಂಡರಾದ ಶ್ರೀ‌‌ ಮಹಾವೀರ ಮೊಹಿತೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರಗಳು. 1. ಸನ್ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ …

Read More »

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ‌ಬೃಹತ್ ತಿರಂಗಾ ರ್ಯಾಲಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ‌ಬೃಹತ್ ತಿರಂಗಾ ರ್ಯಾಲಿ ಚಿಕ್ಕೋಡಿ: ಪಹಲಾಗಮ್ ಉಗ್ರರ ದಾಳಿಗೆ ಪ್ರತಿಯಾಗಿ,ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ನಡೆಯಿತು. ತಿರಂಗಾ ರ್ಯಾಲಿಯ‌ ಮೂಲಕ ಸೇನೆಗೆ ಬೆಂಬಲವನ್ನು ಸೂಚಿಸಲಾಯಿತು.ಸಾವಿರ ಮೀಟರ್ ಉದ್ದದ ರಾಷ್ಟ್ರ ಧ್ವಜ ಹಿಡಿದು ಚಿಕ್ಕೋಡಿ ಪಟ್ಟಣದಾದ್ಯಂದತ ಮೇರವಣಿಗೆ ನಡೆಯಿತು.ತಿರಂಗಾ ರ್ಯಾಲಿಯು ಆರ್.ಡಿ.ಕಾಲೇಜು‌ ಮೈದಾನದಿಂದ ಗಾಂಧಿ ಕಟ್ಟೆಯ ವರೆಗೆ ಜರುಗಿತು. ಈ ಸಂಧರ್ಭದಲ್ಲಿ ಸಂಪದನಾ ಸ್ವಾಮೀಜಿ,ವೀರಭದ್ರೇಶ್ವರ ಸ್ವಾಮೀಜಿ,ಶೃಧ್ದಾನಂದಾ …

Read More »

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ‌ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …

Read More »

ಕುಂಕುಮಾರ್ಚನೆಯು ಧರ್ಮ ಪಾಲನೆಯ ಒಂದು ಭಾಗ:ಅಲ್ಕಾತಾಯಿ ಇನಾಮದಾರ

ಚಿಕ್ಕೋಡಿ: ಧರ್ಮ ಅಂದರೆ ಕರ್ತವ್ಯ. ಧರ್ಮದ ಪರಂಪರೆಯನ್ನು ಎಲ್ಲರೂ ಕಾಪಾಡಿಕೊಂಡು ಹೋಗಬೇಕು ಹಾಗೂ ಕುಂಕುಮಾರ್ಚಣೆಯು ಧರ್ಮ ಪಾಲನೆಯ ಒಂದು ಭಾಗವಾಗಿದೆ ಎಂದು ರಾಷ್ಟ್ರೀಯ ಸೇವಿಕಾ ಸಮಿತಿಯ ಸಹ ಕಾರ್ಯವಾಹಿಕಿ ಅಲ್ಕಾತಾಯಿ ಇನಾಮದಾರ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿದ ಕುಂಕುಮಾರ್ಚನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ತಾಯಂದಿರ ಒಳ್ಳೆಯ ಸಂಸ್ಕಾರದಿಂದ ಮಕ್ಕಳನ್ನು ಬೆಳೆಸಿದರೆ ಮಕ್ಕಳು ಸದೃಢವಾಗಿ ಬೆಳೆಯಲು …

Read More »

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ

ಚಿಕ್ಕೋಡಿ, ಫೆಬ್ರವರಿ 08: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ (kill) ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಹೆಂಡತಿ ಸಿದ್ದವ್ವ ಓಲೇಕಾರ್ ಮತ್ತು ಪ್ರಿಯಕರ ಗಣಪತಿ ಕಾಂಬಳೆಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಹೋಗೋಣ ಅಂತಾ ಕರೆದುಕೊಂಡು ಬಂದಿದ್ದು, ಕೃಷ್ಣಾ ನದಿ ದಂಡೆ …

Read More »