ನಿಪ್ಪಾಣಿ: ನಗರದ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅವರಣರದಲ್ಲಿ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ – ಸ್ಟೇಟ್) ಹಾಗೂ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿಯಮಿತ.,(ಬಹು -ರಾಜ್ಯ) ಸಂಯುಕ್ತಾಶ್ರಯದಲ್ಲಿ ಮಾರ್ಚ 11 ರಿಂದ 15 ವರೆಗೆ 5 ದಿನಗಳ ಕಾಲ ನಡೆಯಲಿರುವ ಬೃಹತ್ “ಕೃಷಿ ಉತ್ಸವ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ,ಸಲಹೆ ಸೂಚನೆಗಳನ್ನು ನೀಡಿದರು. …
Read More »ಮತದಾರರ ಪಟ್ಟಿ ಪರಿಷ್ಕರಣಾ ಸಭೆ
ನಿಪ್ಪಾಣಿ: ಮತಕ್ಷೇತ್ರದ ಬಿ.ಎಲ್.ಎ.-2 ಕಾರ್ಯಗಾರ ಸಭೆಯನ್ನು ಉದ್ಘಾಟಿಸಿ & ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಭೆ ನಡೆಸಿ ಮಾತನಾಡಲಾಯಿತು. ಕಾರ್ಯಗಾರದ ಬಗ್ಗೆ ಸಮಗ್ರ ಮಾಹಿತಿ ನೀಡಿ,ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದುಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶವನ್ನು ಕಲ್ಪಿಸಿದ್ದು,ನಿಖರ ಮತದಾರರ ಪಟ್ಟಿ ಇಲ್ಲದೆ,ನ್ಯಾಯಯುತ ಚುನಾವಣೆಗಳು ಅಸಾಧ್ಯ.ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಮೂಲಕ ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, …
Read More »ನಿಪ್ಪಾಣಿ ನಗರಸಭೆ: ಮತ್ತೆ ಬಿಜೆಪಿ ಮೇಲುಗೈ
ನಿಪ್ಪಾಣಿ: ಸ್ಥಳೀಯ ನಗರಸಭೆಯ ಎರಡನೇಯ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆದು ಈ ಅವಧಿಯಲ್ಲೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಪಕ್ಷದ ಸೋನಲ್ ಕೋಠಡಿಯಾ ಅಧ್ಯಕ್ಷರಾಗಿ ಹಾಗೂ ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಬಹುಮತಗಳಿಂದ ಆಯ್ಕೆಯಾದರು. ಇಬ್ಬರೂ ತಲಾ 17 ಮತಗಳನ್ನು ಪಡೆದು ವಿರೋಧಿ ಬಣದ ಶರದ ಪವಾರ ಗುಂಪು ಎನ್ಸಿಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ …
Read More »ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು
ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಿರುಪತಿ ರಾಜಾರಾಮ ವಟಕರ್(50) ಮೃತರು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ
ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು …
Read More »ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ
ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.
Read More »ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ
ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ …
Read More »ಶಿಸ್ತು, ಪರಿಶ್ರಮ, ತಾಳ್ಮೆಯಿಂದ ಸಾಧನೆ ಸಾಧ್ಯ
ನಿಪ್ಪಾಣಿ: ‘ಶಿಸ್ತು, ಪರಿಶ್ರಮ, ಸೌಮ್ಯತೆ, ತಾಳ್ಮೆ ಇದ್ದಲ್ಲಿ ವಿದ್ಯಾರ್ಥಿಗಳು ಮುಂದೆ ಹೋಗಿ ಬಯಸಿದ್ದನ್ನೆಲ್ಲ ಸಾಧಿಸುತ್ತಾರೆ. ಅದಕ್ಕೆ ತಕ್ಕಂತೆ ಬೋಧನೆ ಶಾಲೆಯಲ್ಲಿ ಶಿಕ್ಷಕರಿಂದಾಗಬೇಕು, ಸಂಸ್ಕಾರ ಮನೆಯಲ್ಲಿ ಪಾಲಕರಿಂದಾಗಬೇಕು’ ಎಂದು ವಿದ್ಯಾ ಸಂವರ್ಧಕ ಮಂಡಳದ ಸಿಇಒ ಡಾ. ಸಿದ್ಧಗೌಡ ಪಾಟೀಲ ಅಭಿಪ್ರಾಯಪಟ್ಟರು. ಸ್ಥಳೀಯ ವಿಎಸ್ಎಂ ಜಿ.ಐ. ಬಾಗೇವಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿಎಸ್ಎಂ ಕನ್ನಡ ಮತ್ತು ಮರಾಠಿ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು …
Read More »ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು
ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್ ಪೋಸ್ಟ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …
Read More »ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ
ಮಾನವ ಬಂಧುತ್ವ ವೇದಿಕೆ-ಕರ್ನಾಟಕ ನೇತೃತ್ವದಲ್ಲಿ ಇಂದು ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಭಾಗವಹಿಸಿದರು. ತಂದೆಯವರಾದ ಹಾಗೂ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಯವರು, ಹೆಬ್ಬಾಳ ಗ್ರಾಮದ ಬಸವ ಭವನದ ಬಸವ ಚೇತನ ದೇವರು ಇದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದರ ಮೂಲಕ ಕಾರ್ಯಕ್ರಮವನ್ನು …
Read More »
Laxmi News 24×7