ರಾಮದುರ್ಗ ನಗರದ ಶ್ರೀ ವಿಶ್ವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾದ ರಾಮದುರ್ಗ ಮಂಡಲದ ನೂತನ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಭಾಗವಹಿಸಿ ಪದ ಗ್ರಹಣ ಸಮಾರಂಭ ಉದ್ಘಾಟನೆ ನೆರವೇರಿಸಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಪಕ್ಷ ಸಂಘಟನೆಗೆ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನದಾಸೋಹ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ರಕ್ತದಾನದ ಮನೋಭಾವ ಬೆಳಸಿಕೊಳ್ಳಿ: ಡಾ.ರವೀಂದ್ರ
ರಾಮದುರ್ಗ: ರಕ್ತದಾನ ಜೀವ ರಕ್ಷಣೆಗಿರುವ ಶ್ರೇಷ್ಠದಾನವಾಗಿದ್ದು ತುರ್ತು ಪರಿಸ್ಥಿ ಸಂದರ್ಭಗಳಲ್ಲಿ ಮುಕ್ತವಾಗಿ ರಕ್ತದಾನ ಮಾಡುವ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಿ ಜೊತೆಗೆ ಸಾರ್ವಜನೀಕರಲ್ಲೂ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಪ್ಯಾಥೋಲಾಜಿಸ್ಟ ಜನರಲ್ ಹಾಸ್ಪಿಟಲ್ ವೈದ್ಯರಾದ ಡಾ. ರವೀಂದ್ರ.ಜಿ. ಪಾಟೀಲ ಹೇಳಿದರು. ನಗರದ ಶ್ರೀಮತಿ ಐ. ಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರೆಡಕ್ರಾಸ್ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ …
Read More »ನಾರಾಯಣ ಪೇಟೆಯ ವಿಠ್ಠಲ ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವ
ರಾಮದುರ್ಗ: ನಗರದ ನಾರಾಯಣ ಪೇಟೆಯ ವಿಠ್ಠಲ ಹರಿಮಂದಿರದಲ್ಲಿ ಸಪ್ತಾಹ ಮಹೋತ್ಸವ ಹಾಗೂ ಪಾಂಡುರಂಗ ದೇವರ ರಥೋತ್ಸವ ಭಕ್ತರ ಹಷೋರ್ದ್ಗಾರದ ಮಧ್ಯೆ ಬುಧವಾರ ಸಂಪನ್ನಗೊಂಡಿತು. ಒಂದು ವಾರದಿಂದ ಸಪ್ತಾಹ ಆಚರಣೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಕೀರ್ತನೆ ವೈಭವದಿಂದ ಜರುಗಿವು. ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವದ ಅಂಗವಾಗಿ ಸಂತರ ದಿಂಡಿ ನಗರ ಪ್ರದಣೆ ಹಾಕಿ ರಥೋತ್ಸವದಲ್ಲಿ ಪಾಲ್ಗೊಂಡಿತು. ಸುಮಂಗಲೆಯರ ಆರತಿಯೊಂದಿಗೆ ಪಲ್ಲಕ್ಕಿ ಉತ್ಸವ, ಮೆರವಣಿಗೆ ಹಾಗೂ ವಾರಕರಿ ಸಂಪ್ರದಾಯದ ಸಂತರ ಭಜನೆ ಜರುಗಿತು. …
Read More »ರಾಮದುರ್ಗ ಅಭಿವೃದ್ಧಿಗೆ ಸದಾಬದ್ದ
ಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಿಶೇಷ ಅನುದಾನ ಕುದರೆ ಬಯಲು ಮೈದಾನದಲ್ಲಿ ರೂ. 30 ಕೋಟಿ ವೆಚ್ಚದ ಸುಸಜ್ಜಿತ ನೂತನ ಬಸ್ ನಿಲ್ದಾಣಕ್ಕೆ ಮಂಜೂರಾತಿ, ನೋದಾಯಿತ ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ರೂ. 40 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ತಾಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ …
Read More »ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಅಶೋಕ ಪಟ್ಟಣ
ರಾಮದುರ್ಗ:ಸುರೇಬಾನ ಉಪ ಠಾಣೆಯನ್ನು 2018ರಲ್ಲಿಯೇ ಮೇಲ್ದರ್ಜೆಗೇರಿಸಿ, ಪೊಲೀಸ್ ಠಾಣೆಯಾಗಿ ಪರಿವರ್ತನೆ ಮಾಡಿಸಿದ್ದೇನೆ. ಈಗ ಮತ್ತೆ ಅದರ ಕಟ್ಟಡ ನಿರ್ಮಾಣ ಕಾಮಗಾರಿಗೂ ಸಹ ಅಧಿಕಾರದ ಅವಧಿಯಲ್ಲಿ ಚಾಲನೆ ನೀಡಿದ್ದೇನೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು. ತಾಲೂಕಿನ ಸುರೇಬಾನ ಪೊಲೀಸ್ ಠಾಣೆಗೆ 1.80 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪೊಲೀಸರು ಹೆಲ್ಮೆಟ್ ಹಾಕುವಂತೆ ಸೂಚಿಸಿದರೂ ಧರಿಸದೇ ವಾಹನ ಚಲಾಯಿಸುವುದು ಸರಿಯಲ್ಲ. …
Read More »ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ಅಧ್ಯಯನದಿಂದ ಭವಿಷ್ಯ ರೂಪಿಸಿಕೊಳ್ಳಿ
ರಾಮದುರ್ಗ: ಹೆತ್ತವರು, ಗುರುಗಳು ಹಾಗೂ ಕಲಿತ ಶಾಲೆಯ ಋಣ ತೀರಿಸಲು ಮಕ್ಕಳು ಕಂಕಣಬದ್ಧರಾಗಬೇಕು ಎಂದು ನಿವೃತ್ತ ಡಿಡಿಪಿಐ ಎಂ.ಜಿ.ದಾಸರ ಹೇಳಿದರು. ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ. ಅಲ್ಲಿಂದಲೇ ಸಂಸ್ಕೃತಿ ಆರಂಭವಾವುದು ಬಹುಮುಖ್ಯವಾಗಿದೆ ಎಂದರು. ವಿಪ ಸದಸ್ಯ ಹನುಮಂತ ನಿರಾಣಿ ಮಾತನಾಡಿ, ಮಕ್ಕಳು ಟಿವಿ, ಮೊಬೈಲ್ ಗೀಳಿಗೆ …
Read More »ಧನಲಕ್ಷ್ಮೀ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮು ಗುರುವಾರ ಮುಕ್ತಾಯ
ಧನಲಕ್ಷ್ಮೀ ಕಾರ್ಖಾನೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲ ಕಬ್ಬು ನೊಂದಾಯಿಸಿದ ರೈತ ಬಾಂಧವರು ಹಾಗೂ ಶೇರು ಸದಸ್ಯರು ಗುರುವಾರ ದಿನಾಂಕ : 26-02-2026 ರಂದು ರಾತ್ರಿ 8:00 ಗಂಟೆಗೆ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮನ್ನು ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿದೆ. ಕಾರಣ ರೈತರು ಕಬ್ಬನ್ನು ಕಟಾವು ಮಾಡಿ ನಿಗದಿಪಡಿಸಿದ ದಿನಾಂಕದೊಳಗಾಗಿ ಕಾರ್ಖಾನೆಗೆ ಸರಬರಾಜು ಮಾಡಬೇಕೆಂದು ತಿಳಿಯಪಡಿಸಲಾಗಿದೆ. ಸದರಿ ಅವಧಿಯ ಒಳಗಾಗಿ ಕಬ್ಬು ಕಟಾವು ಮತ್ತು ಸಾಗಾಣಿಕೆ ಮಾಡದೇ ಇರುವ ಕಬ್ಬಿಗೆ ಕಾರ್ಖಾನೆಯವರು …
Read More »“ಸಹಕಾರಂ ಬಾಳ್ಗೆ ಸಹಕಾರಂ ಗೆಲ್ಗೆ”
ರಾಮದುರ್ಗ ಪಟ್ಟಣದಲ್ಲಿ ನಡೆದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಳಗಾವಿ,ರಾಮದುರ್ಗ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆಯನ್ನು ಉದ್ಘಾಟಿಸಿ,ಸತ್ಕಾರ ಸ್ವೀಕರಿಸಿ ಮಾತನಾಡಲಾಯಿತು.ಇದಕ್ಕೂ ಮೊದಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ,ಗೌರವ ನಮನ ಸಲ್ಲಿಸಲಾಯಿತು. ಡಿ.ಸಿ.ಸಿ.ಬ್ಯಾಂಕ್ ಮತ್ತು ತಮ್ಮ ಸಹಕಾರಿ ಸಂಘಗಳ ನಡುವೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ,ಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ಸಂಘಗಳ …
Read More »
Laxmi News 24×7