ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …
Read More »ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು
ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …
Read More »ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …
Read More »ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ
ರಾಮದುರ್ಗ: ಬ್ಯಾಲೆಟ್ ಪೇಪರ್ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ …
Read More »ಬೆಳೆ-ಮನೆ ಹಾನಿ ಪ್ರಾಮಾಣಿಕ ಸರ್ವೇಗೆ ಸೂಚನೆ
ರಾಮದುರ್ಗ: ಪ್ರವಾಹದಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಸರ್ವೇ ಕಾರ್ಯವನ್ನು ಜಂಟಿಯಾಗಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕು. ಏನಾದರೂ ಲೋಪದೋಷ ಎಸಗಿದಲ್ಲಿ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಖಡಕ ಸೂಚನೆ ನೀಡಿದರು. ಸ್ಥಳೀಯ ತಾಪಂ ಸಭಾಭವನದಲ್ಲಿ ಮಂಗಳವಾರ ಪ್ರವಾಹಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿ ತಪ್ಪು ನಡೆಯಬಾರದು. ಆ ಸಂದರ್ಭದಲ್ಲಿ ಮಾಡಿದ ತಪ್ಪು ಇನ್ನೂವರೆಗೂ ಬಗೆಹರಿಯುತ್ತಿಲ್ಲ. ನೋಡಲ್ …
Read More »ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.
ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.. ದಿನದ ಕರ್ತವ್ಯ ನಿಭಾಯಿಸುತ್ತಲೇ.. ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ.. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು.. ಈ ವಿಷಯಗಳ ಭಿತ್ತಿಚಿತ್ರ …
Read More »ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.
ರಾಮದುರ್ಗ :ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ ವ್ಯಾಪ್ತಿಯಲ್ಲಿ ಘಟನೆ ರಾಮದುರ್ಗದ ನೇಕಾರ ಪೇಟೆಯ ನಿವಾಸಿಗಳಿಗೆ ಹೊರದಬ್ಬಿದ ಅಧಿಕಾರಿಗಳು ಕೊರೋನಾ ವೈರಸ್ ಲಾಕಡೌನ ಸಂದರ್ಭದಲ್ಲೂ ಕರುಣೆ ತೋರದ ಅಧಿಕಾರಿಗಳು ಅಧಿಕಾರಿಗಳ ಈ ವರ್ತನೆಗೆ ಕಂಗಾಲಾದ ವೃದ್ದ ದಂಪತಿಗಳು ಬಾಗಿಲು ಬಳಿ ಕುಳಿತು ಕಣ್ಣೀರು ಹಾಕುತ್ತಿರುವ ದಂಪತಿಗಳು ಮನೆಯ ಮುಂದೆಯೆ ದಿನ ಕಳೆಯುತ್ತಿರುವ ಬಸಪ್ಪ …
Read More »ಜನರಿಗೆ ಕೆಲಸ ಇಲ್ಲದೆ ಬೇರೆ ಬೇರೆ ರಾಜ್ಯಗಳಿಗೆ ಗುಳೆ ಹೋಗುವುದಕ್ಕೆ ಕಾರಣ ಇಲ್ಲಿದೆ. ರಾಮದುರ್ಗ ತಾಲೂಕಿನ ಅಸಲಿ ಕಥೆ,
ಹೆಸರಿಗೆ ಮಾತ್ರ ಉದ್ಯೋಗ ಖಾತ್ರಿ… ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಅಸಲಿ ಕಥೆ, ಜನರಿಗೆ ಕೆಲಸ ಇಲ್ಲದೆ ಬೇರೆ ಬೇರೆ ರಾಜ್ಯಗಳಿಗೆ ಗುಳೆ ಹೋಗುವುದಕ್ಕೆ ಕಾರಣ ಇಲ್ಲಿದೆ. ರಾಮದುರ್ಗ:ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸಕ್ಕೆ ಅಂತ ಕಾರ್ಮಿಕರು ಹೋಗುತ್ತಾರೆ, ಅವರ ಹತ್ತಿರದಿಂದ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ, ಅವರ ಕೆಲಸಕ್ಕೆ ಅಂತಾನೆ ಸರ್ಕಾರ ನೇರವಾಗಿ ಅವರವರ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತದೆ. ಅದೇನು ಸರಿ ಬಿಡಿ ನೇರವಾಗಿ ಉದ್ಯೋಗ ಚೀಟಿದಾರರಿಗೆ …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »
Laxmi News 24×7