Breaking News

ಸವದತ್ತಿ

ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವಿಶ್ವಾಸ ವೈದ್ಯ

ಸವದತ್ತಿ: ೇತ್ರದ ಪ್ರತಿಯೊಂದು ರಸ್ತೆ ಅಭಿವೃದ್ಧಿಯ ಸಂಕಲ್ಪ ಕೈಗೊಂಡಿದ್ದು, ಸಾರ್ವಜನಿಕರಿಗೆ ಉತ್ತಮ ಸಂಚಾರ ಸೌಲಭ್ಯ ಒದಗಿಸುವುದು ಮುಖ್ಯ ಗುರಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿ&201ರಿಂದ ಮಹಾಮುನಿ ಕೆರೆವರೆಗೆ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ಸರ್ಕಾರ ಹಾಗೂ ಪಂಚಾಯಿತಿ ರಾಜ್​ ಇಂಜಿನಿಯರಿಂಗ್​ ಇಲಾಖೆಯ ವತಿಯಿಂದ 2025&26ನೇ ಸಾಲಿನ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 50 ಲ ರೂ. ವೆಚ್ಚದಲ್ಲಿ 800 ಕಿ.ಮೀ …

Read More »

ಕೋಟೂರ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿಗೆ ಅದ್ಧೂರಿ ಚಾಲನೆ!

ಕೋಟೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಪರಮಾನಂದವಾಡಿ ರಸ್ತೆ (0.00 ಕಿ.ಮೀ ದಿಂದ 1.80 ಕಿ.ಮೀ ವರೆಗೆ) ಸುಧಾರಣಾ ಕಾಮಗಾರಿಯ ಭೂಮಿ ಪೂಜೆಯನ್ನು ಇಂದು ನೆರವೇರಿಸಲಾಯಿತು. ​ಕಾಮಗಾರಿಯ ವಿವರಗಳು: ​ ಇಲಾಖೆ: ಲೋಕೋಪಯೋಗಿ ಇಲಾಖೆ (PWD) ​ ಯೋಜನೆ: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಶೀರ್ಷಿಕೆ: 4059 – ಇತರೆ ಬಂಡವಾಳ ವೆಚ್ಚಗಳು) ಅಂದಾಜು ವೆಚ್ಚ: ₹2 ಕೋಟಿ ​ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ …

Read More »

ಸವದತ್ತಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: 100 ಹಾಸಿಗೆಗಳ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ! 

​ನಮ್ಮ ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಯಿತು. ​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ …

Read More »

ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!

ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ …

Read More »

ಶಿಕ್ಷಣ ಮತ್ತು ಡಿಜಿಟಲ್ ಸಬಲೀಕರಣಕ್ಕೆ ಆದ್ಯತೆ – ಅಂಗನವಾಡಿಗಳಿಗೆ ಟಿವಿ ವಿತರಣೆ 

ಸವದತ್ತಿ ಮತ ಕ್ಷೇತ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ, ಇಂದಿನ ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ದೃಶ್ಯ ಮಾಧ್ಯಮದ ಮೂಲಕ ಕಲಿಕೆ ನೀಡುವ ಉದ್ದೇಶದಿಂದ ಟಿವಿಗಳನ್ನು ವಿತರಿಸಲಾಯಿತು. ​ಮಕ್ಕಳ ಬೌದ್ಧಿಕ ವಿಕಸನಕ್ಕೆ ಮತ್ತು ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಈ ಕ್ರಮ ಸಹಕಾರಿಯಾಗಲಿದೆ. ನಮ್ಮ ಕ್ಷೇತ್ರದ ಪ್ರತಿಯೊಂದು ಅಂಗನವಾಡಿ ಕೇಂದ್ರವೂ ಮಾದರಿಯಾಗಿ ಹೊರಹೊಮ್ಮಲಿ ಎನ್ನುವುದೇ ನಮ್ಮ ಆಶಯ. ​ಈ ಸಂದರ್ಭದಲ್ಲಿ …

Read More »

ಮುರಗೋಡ ಮಹಾಂತ ಶ್ರೀ ಜಾತ್ರೆ ಫೆ.20ರಿಂದ

ಮುರಗೋಡ: ಗ್ರಾಮದ ಮಹಾಂತ ದುರದುಂಡೀಶ್ವರ ಮಠದ ಸಭಾಭವನದಲ್ಲಿ ಲಿಂ.ಮಹಾಂತ ಶಿವಯೋಗಿಗಳ 54ನೇ ಪುಣ್ಯಸ್ಮರಣೆ ಅಂಗವಾಗಿ ನಡೆಯಲಿರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ಈಚೆಗೆ ಜರುಗಿತು. ನೀಲಕಂಠ ಸ್ವಾಮೀಜಿ ಮಾತನಾಡಿ, ಫೆ.20 ರಿಂದ ಐದು ದಿನಗಳ ಶರಣರ ಅನುಭಾವ ಪ್ರವಚನ, ಫೆ.25ರಿಂದ ರೈತ ಸಮಾವೇಶ, ಉದ್ಯೋಗ ಮೇಳ, ಭಜನಾ ಸ್ಪರ್ಧೆ, ಮಹಿಳಾ ಗೋಷ್ಠಿ, ಶರಣರ ಸಿದ್ಧಾಂತ ದರ್ಶನ ಹಾಗೂ ಮುರಗೋಡ ಮುಕುಟ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ …

Read More »

ತಾಯಿ ಜೊತೆ ಅಕ್ರಮ ಸಂಭಂಧ… ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ

ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇನಾOಗೋವನಕೊಪ್ಪ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ರೇಖಾ ಬಡಿಗೇರ್ ಬರೆದಿರುವ ಉಧೋ ಉದೋ ಪುಸ್ತಕ ಲೋಕಾರ್ಪಣೆ

ರೇಖಾ ಬಡಿಗೇರ್ ಬರೆದಿರುವ ಉಧೋ ಉದೋ ಪುಸ್ತಕ ಲೋಕಾರ್ಪಣೆ ಸವದತ್ತಿ:ರಾಯಚೂರಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಖಾ ಬಡಿಗೇರ್ ಅವರು ಬರೆದಿರುವ ಎಲ್ಲಮ್ಮನ ಜೀವನ ಚರಿತ್ರೆ ಕುರಿತು ಉಧೋ ಉದೋ ಪುಸ್ತಕವನ್ನು ಇಂದು ಎಲ್ಲಮ್ಮನ ದೇವಸ್ಥಾನದ ಸನ್ನಿಧಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಅಶೋಕ್ ಬಿ ದುಡಗುಂಟಿ ಲೋಕಾರ್ಪಣೆ ಮಾಡಿದರು. ಎಲ್ಲಮ್ಮ ದೇವಸ್ಥಾನದ ಶ್ರೀ ರೇಣುಕಾದೇವಿಯ ಜೀವನ ಚರಿತ್ರೆಯನ್ನು ಬರೆದಿರುವ …

Read More »

ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ

ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …

Read More »