Breaking News

ಹುಕ್ಕೇರಿ

ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ

ಹುಕ್ಕೇರಿ : ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ ಕಳಪೆ ಮಟ್ಟದ ಒಳಚರಂಡಿ ಕಾಮಗಾರಿ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ ಹುಕ್ಕೇರಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಪುರಸಭೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸುವಂತೆ ಆಗ್ರಹ

Read More »

ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ

ಹುಕ್ಕೇರಿ : ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ರೈತರು ಜಮೀನುಗಳನ್ನು ಹದ ಮಾಡಿದ್ದರ ಹಿನ್ನಲೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಬಿಜ ವಿತರಣಾ ಕಾರ್ಯಕ್ರಮ ಜರುಗಿತು. ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಜರುಗಿದಚಸರಳ ಸಮಾರಂಭದಲ್ಲಿ ಶಾಸಕ ನಿಖಿಲ್ ಕತ್ತಿ ಬೀಜಗಳಿಗೆ ಪೂಜೆ ಸಲ್ಲಿಸಿ ರೈತರಿಗೆ ಸೋಯಾಬೀನ, ಗೋವಿನ ಜೋಳ ಮತ್ತು ಹೆಸರು ಕಾಳುಗಳನ್ನು ವಿತರಣೆ ಮಾಡಿದರು. ನಂತರ …

Read More »

ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ: ತಹಸಿಲ್ದಾರ ಮಂಜುಳಾ ನಾಯಿಕ

ಹುಕ್ಕೇರಿ : ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ – ತಹಸಿಲ್ದಾರ ಮಂಜುಳಾ ನಾಯಿಕ ಸಾರ್ವಜನಿಕರು ಸರ್ಕಾರಿ ಕೇಲಸದಲ್ಲಿ ಮದ್ಯವರ್ತಿಗಳಿಂದ ದೂರ ಇರಬೇಕು ಎಂದು ಹುಕ್ಕೇರಿ ತಹಸಿಲ್ದಾರ ಶ್ರೀಮತಿ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಇತ್ತೀಚಿಗೆ ಕೇಲ ಮದ್ಯವರ್ತಿಗಳು ಆಕ್ರಮ ಸಾಗುವಳಿ ಜಮಿನು ಸಕ್ರಮ ಮಾಡುವದಾಗಿ ಹಣದ ಬೇಡಿಕೆ ಹಾಗೂ ಇನ್ನಿತರ ಆಮಿಷಿ ನೀಡಿ ಜನರಿಗೆ ಮೋಸ ಮಾಡುವದು ಕಂಡು ಬಂದಿದೆ . ಸಾರ್ವಜನಿಕರಿಂದ ಈಗಾಗಲೇ ಆಕ್ರಮ ಆಸ್ತಿಗಳ …

Read More »

ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ

ಹುಕ್ಕೇರಿ : ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವಜಿ ಯವರನ್ನು ಅಮಾನತ್ತ ಮಾಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನ೩ಗಳು ಮತ್ತು ಅಂಬೇಡ್ಕರ್ ಜನ ಜಾಗ್ರತೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಜರುಗಿಸಿ ಪೋಲಿಸ್ ಠಾಣೆ ಎದುರು ಧರಣಿ ಕುಳಿತರು. ಮಾದ್ಯಮಗಳೊಂದಿಗೆ ಮಾತನಾಡಿದ ಮುಖಂಡ ಮಲ್ಲಿಕಾರ್ಜುನ ರಾಶಿಂಗೆ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ದಲಿತ ವಿರೋಧಿಯಾಗಿದ್ದು, …

Read More »

ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್

ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …

Read More »

ಹುಕ್ಕೇರಿ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆಫ್ರಿನಾ ಬಳ್ಳಾರಿ.

ಹುಕ್ಕೇರಿ: ಸಾರ್ವಜನಿಕ ಆಸ್ಪತ್ರೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಹುಕ್ಕೇರಿ ತಾಲೂಕಾ ನೋಡಲ್ ಅಧಿಕಾರಿ ಶ್ರೀಮತಿ ಅಫ್ರೀನಾ ಬಾನು ಬಳ್ಳಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲನಿ ರಜನೀಶ ಇವರ ವಿಷೇಶ ಆದೇಶದ ಮೇರೆಗೆ ಇಂದು ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಾಲೂಕಾ ವೈದ್ಯಾಧಿಕಾರಿ ಡಾ, ಉದಯ ಕುಡಚಿ ಮತ್ತು ಮುಖ್ಯ ವೈದ್ಯಾಧಿಕಾರಿ ಮಹಾಂತೇಶ ನರಸನ್ನವರ ಜೋತೆಗೆ ಆರೋಗ್ಯ …

Read More »

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.

ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ …

Read More »

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ.

ಹುಕ್ಕೇರಿ : ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರೋಭೆಷನರಿ IAS ಅಧಿಕಾರಿ ಖಾನಾಪುರ ತಾಲೂಕಾ ಪಂಚಾಯತ ಇಓ ದೀನೇಶಕುಮಾರ ಮೀನಾ ಹೇಳಿದರು. ಅವರು ಗುರುವಾರ ಸಾಯಂಕಾಲ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಎ ಬಿ ಪಾಟೀಲ ಪಬ್ಲಿಕ್ ಶಾಲೆಯ ಉಡಾನ 2025 ರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ.

ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ. ಹುಕ್ಕೇರಿ ನಗರದಲ್ಲಿ ಬಹುದಿನಗಳ ಬೇಡಿಕೆಯಾದ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣಕ್ಕೆ ಸಕಲ ಸಿದ್ದತೆಗಳು ನಡೆದಿವೆ. ತಾಲೂಕಿನ ದಲಿತ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ ಮತ್ತು ಸುರೇಶ ತಳವಾರ ನೇತ್ರತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆ ಜರುಗಿಸಿ ಕಾರ್ಯಕ್ರಮದ ರೂಪ ರೇಷೆಗಳನ್ನು ಸಿದ್ದಪಡಿಸಿ ಮಾದ್ಯಮ ಗಳೊಂದಿಗೆ ಮಾತನಾಡಿದ ದೀಲಿಪ ಹೋಸಮನಿ ಹುಕ್ಕೇರಿ ತಾಲೂಕಿನಲ್ಲಿ ಡಾ, ಬಾಬಾಸಾಹೇಬ …

Read More »

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ.

ಹುಕ್ಕೇರಿ : ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ತಾಲೂಕಾ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಬೆಳಗಾವಿ ಲೋಕಾಯುಕ್ತ ಡಿ ಎಸ್ಪಿ ಬಿ ಎಸ್ ಪಾಟೀಲ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಮ್ಮಿಕೊಂಡ ಸಾರ್ವಜನಿಕ ಜನ ಸ್ಪಂದನಾ ಕಾರ್ಯಕ್ರಮದಲ್ಲಿ …

Read More »