ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ವೀರ ಯೋಧ ದಿವಂಗತ ಅಮಿತ್ ಅಶೋಕ ಕುಟಕೋಳಿ ಅವರ ಅಂತ್ಯಕ್ರಿಯೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾವುಕ ನಮನಗಳನ್ನು ಸಲ್ಲಿಸಿದರು ದೇಶ ಸೇವೆಯ ಪವಿತ್ರ ಕರ್ತವ್ಯದಲ್ಲೇ ಜೀವತ್ಯಾಗ ಮಾಡಿದ ಅವರ ತ್ಯಾಗ ಹಾಗೂ ಸಮರ್ಪಣೆಯ ಮನೋಭಾವ ಸದಾ ಸ್ಮರಣೀಯ. ವೀರ ಸೈನಿಕ ಅಮಿತ್ ಅಶೋಕ ಕುಟಕೋಳಿ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ …
Read More »ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್ಎಸ್ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!
24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಮೇಲೆ ನಡೆದ ತಲವಾರ್ ದಾಳಿಯ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಕೇವಲ 24 ಗಂಟೆಗಳೊಳಗಾಗಿ ಬೇಧಿಸಿ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಕೇಶ್ವರ ಪಟ್ಟಣದ ಸಾಯಿ ಕಾರ್ಯಾಲಯದ ಸಮೀಪ ಸೋಮವಾರ ರಾತ್ರಿ ಅನಾಮಿಕ ಗುಂಪೊಂದು ಕಾರಿನಲ್ಲಿ ಬಂದು ಆರ್ಎಸ್ಎಸ್ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದತ್ತಾ ಥೋರವತ್ ಅವರ ಮೇಲೆ ತಲವಾರ್ನಿಂದ ಕುತ್ತಿಗೆ …
Read More »ಹುಕ್ಕೇರಿ : ಮುಸ್ಲಿಂ ಮನೆಯಲ್ಲಿ ಬೆಳೆದು ಹಿಂದೂ ಸಂಪ್ರದಾಯದಂತೆ ಮದುವೆ ಯಾದ ಯುವಕ
ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ದಂಪತಿಗಳು ಹಿಂದೂ ಅನಾಥ ಮಕ್ಕಳಿಗೆ ಬೆಳಕಾಗಿ ಸಾಕಿ ಬೆಳೆಸಿ ಶಿಕ್ಷಣ ಕೊಡಿಸಿ ಈಗ ಹಿಂದೂ ವಧುವನ್ನು ಹುಡಕಿ ಮದುವೆ ಮಾಡಿಸಿದ ಅಪರೂಪದ ಘಟನೆ ಜರುಗಿದೆ. ಹೌದು ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದ ಮುಸ್ಲಿಂ ದಂಪತಿಗಳಾದ ಮೆಹಬೂಬ್ ಹಸನ ನಾಯಿಕವಾಡಿ ಹಾಗೂ ನೂರಜಾನ್ ರವರು ಇಬ್ಬರೂ ಅನಾಥ ಹಿಂದೂ ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರಾದ ಮೇಲೆ ಇಡಿ ಮುಸ್ಲಿಂ ಕುಟುಂಬಸ್ಥರು ಸೇರಿ ಹಿಂದೂ ವಧುವನ್ನು …
Read More »ರಂಕಾರಿ ಸತ್ಸಂಗ ಮನೆ ಮನೆಗೆ ತಲುಪಿಸಿ – ಜ್ಞಾನ ಪ್ರಚಾರಕ ಮಾರುತಿ ಮೊರೆ.
ನಿರಂಕಾರಿ ಮಂಡಳಿಯ ಸತ್ಸಂಗ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹುಕ್ಕೇರಿ ಸಂತ ನಿರಂಕಾರಿ ಸತ್ಸಂಗ ಮಂಡಳಿ ಜ್ಞಾನ ಪ್ರಚಾರಕ ಮತ್ತು ಸಂಯೋಜಕ ಮಾರುತಿ ಮೊರೆ ಹೇಳಿದರು. ಹುಕ್ಕೇರಿ ನಗರದ ಸಂತ ನಿರಂಕಾರಿ ಮಂಡಳಿಯ ವತಿಯಿಂದ ಮಾತಾ ಸುನಿತಾ ಮೊರೆ ಇವರ ಶ್ರದ್ದಾಂಜಲಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಕರ್ನಾಟಕ ಜೋನಲ್ ಇನ್ ಚಾರ್ಜ ಸುನೀಲ್ ಕುಮಾರ ರಾತ್ರಾಜಿ ಮಾತನಾಡಿ ಮನುಷ್ಯನ ಜಿವಿತಾವಧಿಯಲ್ಲಿ ಇನ್ನೊಬ್ಬರಿಗೆ ಸಹಾಯ ಸಹಕಾರ ಮತ್ತು ಸತ್ಸಂಗ …
Read More »ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ.
ಹುಕ್ಕೇರಿ : ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ. ನೇತ್ರ ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಬೇಕು ಎಂದು ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಜಿ ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ ಅಂಗವಾಗಿ ಸಂಕೇಶ್ವರ ನಗರದ ಎಂ ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಮ್ಮಿಕೊಂಡ ಜಾಗ್ರತಾ ಜಾಥಾಕ್ಕೆ ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ಡಾಕ್ಟರ ಶೀಲಾ ದೋಡಬಂಗಿ ಲಕ್ಷ್ಮಿ ದೇವಿ …
Read More »ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ.
ಹುಕ್ಕೇರಿ : ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ. ಸಮಾನತೆಯ ಕನಸು ಕಾಣುವ ಸಮಾಜ ಸುಧಾರಕ ದಿವಂಗತ ಡಿ ದೇವರಾಜ ಅರಸರಾಗಿದ್ದರು ಎಂದು ಪ್ರಾಚಾರ್ಯ ಮಲ್ಲಿಕಾರ್ಜುನ ಹೋಳಿಮಠ ಹೇಳಿದರು. ಹುಕ್ಕೇರಿ ನಗರದ ಅರಸು ಭವನದಲ್ಲಿ ಜರುಗಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹುಕ್ಕೇರಿ ತಾಲೂಕಾ ಆಡಳಿತ ಮತ್ತು ಪುರಸಭೆ ಸಂಕೇಶ್ವರ,ಹುಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ, ದೇವರಾಜು ಅರಸರ 110 …
Read More »ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಹಿರಿಯ ರಾಜಕೀಯ ಮುಖಂಡರಾದ ಶಂಕರ ಗಿಡ್ಡನ್ನವರ, ಕಿರಣ ರಜಪೂತ ಹಾಗೂ ವಿದ್ಯುತ್ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು
Read More »ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ.
ಹುಕ್ಕೇರಿ : ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ. ಪೊಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಕರೆಯಲಾಗುತ್ತದೆ. ಅದರಂತೆ ಇಂದು ಹುಕ್ಕೇರಿ ನಗರದ ಗಾಂಧಿನಗರ ಮತ್ತು ಹಳ್ಳದಕೇರಿ ಭಾಗದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪೋಲಿಸ್ ಅಸಿಸಟ್ಟಂಟ ಸಬ್ ಇನ್ಸಪೇಕ್ಟರ ಎ ಸಿ ಮಠಪತಿ, ಮುಖ್ಯ ಪೇದೆಗಳಾದ …
Read More »ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ
ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ ಅಭಿವೃದ್ಧಿಗೆ ಉತ್ತೆಜನ ನೀಡಿ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಶನಿವಾರ ಹುಕ್ಕೇರಿ ಪುರಸಭೆ ಸಭಾ ಭವನದಲ್ಲಿ ಜರುಗಿದ ಪ್ರಗತಿ ಪರಶೀಲನೆ ಸಭೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ ನಗರದ ಅನಧಿಕೃತ ಬಡಾವಣೆಗಳ ಕುರಿತು ಚರ್ಚಿಸಿದರು, ಪ್ರಮುಖವಾಗಿ ಸರ್ವೆ ನಂಬರ 116 …
Read More »ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ
ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ ತಾಲೂಕಿನ ಕೋಟಬಾಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಎಸ್ ಎನ್ ಉರಂಜಿಗೋಳ ತನ್ನ ನಿವೃತ್ತ ದಿನ ಶಾಲೆಗೆ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಇನಟ್ಯ್ರಾಕ್ಟಿವ್ ಪೇನಲ್ ಬೋರ್ಡ್ ದೇಣಿಗೆ ನೀಡುವ ಮೂಲಕ ಮಾದರಿ ಯಾಗಿದ್ದಾರೆ. ಕಳೆದ ಜೂನ್ 30 ರಂದು ಕೋಟಬಾಗಿ ಸರಕಾರಿ ಶಾಲೆಯ ಶಿಕ್ಷಕ ಎಸ್ ಎನ್ ಉರಂಜಿಗೋಳ ಸೇವಾ …
Read More »
Laxmi News 24×7