Breaking News

ಹುಕ್ಕೇರಿ

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್​ನಿಂದ 18 ಕಿ‌.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …

Read More »

ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ

ಹುಕ್ಕೇರಿ : ತಂಬಾಕು ಉತ್ಪನ್ನಗಳನ್ನು ತ್ಯಜಿಸಿದರೆ ಉತ್ತಮ ಆರೋಗ್ಯ ಪಡೆಯಬಹುದು – ಡಾ, ಉದಯ ಕುಡಚಿ ಹುಕ್ಕೇರಿ ನಗರದಲ್ಲಿ ವಿಶ್ವತಂಬಾಕು ಮತ್ತು ಅಧಿಕ ರಕ್ತದೊತ್ತಡ ದಿನಾಚಾರಣೆ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಾಗ್ರತಾ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗ್ರತೆ ಮೂಡಿಸಲಾಯಿತು. ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಮತ್ತು ತಾಲೂಕಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಜಾಥಾ ವನ್ನು ತಾಲೂಕಾ ಆರೋಗ್ಯ ಅಧಿಕಾರಿ ಡಾ, ಉದಯ ಕುಡಚಿ ಹಸಿರು …

Read More »

ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ

ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ …

Read More »

ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ

ಹುಕ್ಕೇರಿ : ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ ಕಳಪೆ ಮಟ್ಟದ ಒಳಚರಂಡಿ ಕಾಮಗಾರಿ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ ಹುಕ್ಕೇರಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಪುರಸಭೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸುವಂತೆ ಆಗ್ರಹ

Read More »

ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ

ಹುಕ್ಕೇರಿ : ರೈತರು ಮುಂಗಾರು ಬೆಳೆ ಬೆಳೆಯಲು ಸಿದ್ದರಾಗಿ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ರೈತರು ಜಮೀನುಗಳನ್ನು ಹದ ಮಾಡಿದ್ದರ ಹಿನ್ನಲೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಬಿಜ ವಿತರಣಾ ಕಾರ್ಯಕ್ರಮ ಜರುಗಿತು. ಹುಕ್ಕೇರಿ ಕೃಷಿ ಇಲಾಖೆ ಆವರಣದಲ್ಲಿ ಜರುಗಿದಚಸರಳ ಸಮಾರಂಭದಲ್ಲಿ ಶಾಸಕ ನಿಖಿಲ್ ಕತ್ತಿ ಬೀಜಗಳಿಗೆ ಪೂಜೆ ಸಲ್ಲಿಸಿ ರೈತರಿಗೆ ಸೋಯಾಬೀನ, ಗೋವಿನ ಜೋಳ ಮತ್ತು ಹೆಸರು ಕಾಳುಗಳನ್ನು ವಿತರಣೆ ಮಾಡಿದರು. ನಂತರ …

Read More »

ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ: ತಹಸಿಲ್ದಾರ ಮಂಜುಳಾ ನಾಯಿಕ

ಹುಕ್ಕೇರಿ : ಸಾರ್ವಜನಿಕರು ಮದ್ಯವರ್ತಿಗಳಿಗೆ ಬಲಿಯಾಗಬೇಡಿ – ತಹಸಿಲ್ದಾರ ಮಂಜುಳಾ ನಾಯಿಕ ಸಾರ್ವಜನಿಕರು ಸರ್ಕಾರಿ ಕೇಲಸದಲ್ಲಿ ಮದ್ಯವರ್ತಿಗಳಿಂದ ದೂರ ಇರಬೇಕು ಎಂದು ಹುಕ್ಕೇರಿ ತಹಸಿಲ್ದಾರ ಶ್ರೀಮತಿ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಇತ್ತೀಚಿಗೆ ಕೇಲ ಮದ್ಯವರ್ತಿಗಳು ಆಕ್ರಮ ಸಾಗುವಳಿ ಜಮಿನು ಸಕ್ರಮ ಮಾಡುವದಾಗಿ ಹಣದ ಬೇಡಿಕೆ ಹಾಗೂ ಇನ್ನಿತರ ಆಮಿಷಿ ನೀಡಿ ಜನರಿಗೆ ಮೋಸ ಮಾಡುವದು ಕಂಡು ಬಂದಿದೆ . ಸಾರ್ವಜನಿಕರಿಂದ ಈಗಾಗಲೇ ಆಕ್ರಮ ಆಸ್ತಿಗಳ …

Read More »

ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ

ಹುಕ್ಕೇರಿ : ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವಜಿ ಯವರನ್ನು ಅಮಾನತ್ತ ಮಾಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನ೩ಗಳು ಮತ್ತು ಅಂಬೇಡ್ಕರ್ ಜನ ಜಾಗ್ರತೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಜರುಗಿಸಿ ಪೋಲಿಸ್ ಠಾಣೆ ಎದುರು ಧರಣಿ ಕುಳಿತರು. ಮಾದ್ಯಮಗಳೊಂದಿಗೆ ಮಾತನಾಡಿದ ಮುಖಂಡ ಮಲ್ಲಿಕಾರ್ಜುನ ರಾಶಿಂಗೆ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ದಲಿತ ವಿರೋಧಿಯಾಗಿದ್ದು, …

Read More »

ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್

ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …

Read More »

ಹುಕ್ಕೇರಿ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆಫ್ರಿನಾ ಬಳ್ಳಾರಿ.

ಹುಕ್ಕೇರಿ: ಸಾರ್ವಜನಿಕ ಆಸ್ಪತ್ರೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಹುಕ್ಕೇರಿ ತಾಲೂಕಾ ನೋಡಲ್ ಅಧಿಕಾರಿ ಶ್ರೀಮತಿ ಅಫ್ರೀನಾ ಬಾನು ಬಳ್ಳಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲನಿ ರಜನೀಶ ಇವರ ವಿಷೇಶ ಆದೇಶದ ಮೇರೆಗೆ ಇಂದು ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಾಲೂಕಾ ವೈದ್ಯಾಧಿಕಾರಿ ಡಾ, ಉದಯ ಕುಡಚಿ ಮತ್ತು ಮುಖ್ಯ ವೈದ್ಯಾಧಿಕಾರಿ ಮಹಾಂತೇಶ ನರಸನ್ನವರ ಜೋತೆಗೆ ಆರೋಗ್ಯ …

Read More »

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.

ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ …

Read More »