Breaking News

ಹುಕ್ಕೇರಿ

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ.

ಹುಕ್ಕೇರಿ : ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರೋಭೆಷನರಿ IAS ಅಧಿಕಾರಿ ಖಾನಾಪುರ ತಾಲೂಕಾ ಪಂಚಾಯತ ಇಓ ದೀನೇಶಕುಮಾರ ಮೀನಾ ಹೇಳಿದರು. ಅವರು ಗುರುವಾರ ಸಾಯಂಕಾಲ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಎ ಬಿ ಪಾಟೀಲ ಪಬ್ಲಿಕ್ ಶಾಲೆಯ ಉಡಾನ 2025 ರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ.

ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ. ಹುಕ್ಕೇರಿ ನಗರದಲ್ಲಿ ಬಹುದಿನಗಳ ಬೇಡಿಕೆಯಾದ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣಕ್ಕೆ ಸಕಲ ಸಿದ್ದತೆಗಳು ನಡೆದಿವೆ. ತಾಲೂಕಿನ ದಲಿತ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ ಮತ್ತು ಸುರೇಶ ತಳವಾರ ನೇತ್ರತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆ ಜರುಗಿಸಿ ಕಾರ್ಯಕ್ರಮದ ರೂಪ ರೇಷೆಗಳನ್ನು ಸಿದ್ದಪಡಿಸಿ ಮಾದ್ಯಮ ಗಳೊಂದಿಗೆ ಮಾತನಾಡಿದ ದೀಲಿಪ ಹೋಸಮನಿ ಹುಕ್ಕೇರಿ ತಾಲೂಕಿನಲ್ಲಿ ಡಾ, ಬಾಬಾಸಾಹೇಬ …

Read More »

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ.

ಹುಕ್ಕೇರಿ : ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ – ಡಿಎಸ್ಪಿ ಬಿ ಎಸ್ ಪಾಟೀಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ತಾಲೂಕಾ ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಬೆಳಗಾವಿ ಲೋಕಾಯುಕ್ತ ಡಿ ಎಸ್ಪಿ ಬಿ ಎಸ್ ಪಾಟೀಲ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಹಮ್ಮಿಕೊಂಡ ಸಾರ್ವಜನಿಕ ಜನ ಸ್ಪಂದನಾ ಕಾರ್ಯಕ್ರಮದಲ್ಲಿ …

Read More »

ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು.

ಹುಕ್ಕೇರಿ : ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು. ನಮ್ಮ ಯುವಕ, ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆ ,ಸಿ ಆರ್ ಶೇಟ್ಟಿ ಫೌಂಡೇಶನ್ ಮತ್ತು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಹುಕ್ಕೇರಿ ಗೆಳೆಯರ ಬಳಗ ವತಿಯಿಂದ ಬೃಹತ್ ಉಚಿತ ಉದ್ಯೋಗ ಮೇಳವನ್ನು ಹುಕ್ಕೇರಿ …

Read More »

ಉದ್ಯೋಗ ಖಾತರಿ ರಥಕ್ಕೆ ಚಾಲನೆ

ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು. ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು …

Read More »

ವಿಪತ್ತು ಬಂದಾಗ ಸೇವೆ ಮಾಡಿ’

ಹುಕ್ಕೇರಿ: ಹುಕ್ಕೇರಿ ಮತ್ತು ಸಂಕೇಶ್ವರ ವಲಯಗಳ ವಿಪತ್ತು ನಿರ್ವಹಣೆ ಘಟಕದ ಸ್ವಯಂ ಸೇವಕರಿಗೆ ತಾಲ್ಲೂಕಿನ ನಿಡಸೋಶಿಯ ದುರದುಂಡೇಶ್ವರ ಮಠದಲ್ಲಿ ಗುರುವಾರ ನಡೆದ ‘ಶೌರ್ಯ ವಿಪತ್ತು ಸ್ವಯಂ ಸೇವಕರ ತರಬೇತಿ’ ಕಾರ್ಯಕ್ರಮವನ್ನು ಸುಬೇದಾರ್ ಎಸ್.ಕೆ.ದೇಸಾಯಿ ಹಾಗೂ ನಿಡಸೋಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮದೀನಾ ಶಾನೂರ್ ಮಕಾಂದಾರ್ ಉದ್ಘಾಟಿಸಿದರು.   ನಂತರ ಮಾತನಾಡಿದ ಸುಬೇದಾರ್ ಎಸ್.ಕೆ.ದೇಸಾಯಿ, ‘ಯುವಕರು ಸೈನ್ಯದಲ್ಲಿ ಸೇರಿ ದೇಶ ಮಾಡಬೇಕಂತಿಲ್ಲ. ದೇಶದ ಒಳಗೆ ಜನರಿಗೆ ವಿಪತ್ತು ಬಂದಾಗ ಸೇವೆ ಸಲ್ಲಿಸಿದರೆ, …

Read More »

ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ:ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಔಜೀಕರ ಜ್ಞಾನಯೋಗಾಶ್ರಮವು ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಔಜೀಕರ ಜ್ಞಾನಯೋಗಾಶ್ರಮದಲ್ಲಿ ಔಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ …

Read More »

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ …

Read More »

ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಮುರಗೇಶ ಶಿವಪೂಜಿ

ಹುಕ್ಕೇರಿ: ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಿ ಜ್ಞಾನ ಬೆಳೆಸಿಕೊಂಡು ಪ್ರಬುದ್ಧ ನಾಗರಿಕರಾಗಬೇಕು. ಜತೆಗೆ ಪತ್ರಿಕೆಗಳಲ್ಲಿ ಬರುವ ಮಹತ್ವದ ಘಟನೆಗಳನ್ನು ಟಿಪ್ಪಣೆ ಮಾಡಿಕೊಂಡು, ವೈಯಕ್ತಿಕ ಬೆಳವಣಿಗೆಗೆ ಸದುಪಯೋಗ ಮಾಡಿಕೊಳ್ಳಿ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಘಟಕ ಅಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು.   ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಪತ್ರಕರ್ತರ ಸಂಘ, ಸಮ್ಮೂರ ಬಾನುಲಿ ಸಮುದಾಯ ರೆಡಿಯೊ ಕೇಂದ್ರ, ಎಲ್ಲಾಪುರ ಹಾಗೂ ಸ್ಥಳೀಯ ಪತ್ರಕರ್ತರ ಬಳಗದ ಸಹಯೋಗದಲ್ಲಿ …

Read More »

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …

Read More »