ಹುಕ್ಕೇರಿ : ತಾಲ್ಲೂಕಿನಲ್ಲಿ ಮನಗುತ್ತಿಯಲ್ಲಿ ಸ್ಥಾಪಿಸಿದ್ದ ಶಿವಾಜಿ ಮೂರ್ತಿ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಶಿವ ಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೊಣ್ಣೆಗಳಿಂದ ಬಡಿದಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಮನಗುತ್ತಿ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಸಮೀಪ ಸ್ಥಾಪಿಸಿರುವ ಶಿವಾಜಿ ಮೂರ್ತಿಯೂ ಗ್ರಾಮ ದೇವತೆ ಜಾತ್ರೆಗೆ ಸಮಸ್ಯೆಯಾಗುತ್ತದೆ ಎಂದು ಗ್ರಾಮದ ಹಿರಿಯರು, ಮುಖಂಡರು ಒಮ್ಮತದಿಂದ ಶಿವಾಜಿ ಮೂರ್ತಿ ಸ್ಥಳಾಂತರಕ್ಕೆ ಸಮ್ಮತಿಸಿರುತ್ತಾರೆ. ಆದರೆ ಇದನ್ನೇ ಮಹಾರಾಷ್ಟ್ರ ಶಿವ ಸೇನೆ ಕಾರ್ಯಕರ್ತರು ಮೂರ್ತಿ ಸ್ಥಳಾಂತರಕ್ಕೆ ವಿರೋಧ …
Read More »ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ
ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್ನಲ್ಲಿ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.
Read More »ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ
ಹುಕ್ಕೇರಿ: ತಾಲ್ಲೂಕಿನ ಬಸಾಪೂರ ಆರೋಗ್ಯ ಕೇಂದ್ರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ ಮಾಡಲಾಯಿತು. ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲಿರುಳ ಶ್ರಮ ಪಡುತ್ತಿರುವ ಅಂಗನವಾಡಿ ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪಾಟೀಲ ಹೇಳಿದರು. ಈ ಸಂದರ್ಭದಲ್ಲಿ ಕರಗುಪ್ಪಿ ಬಸಾಪೂರ ತಾಲ್ಲೂಕು ಪಂಚಾಯಿತಿ ಸದಸ್ಯ ಸೋಮನಗೌಡ ಪಾಟೀಲ …
Read More »ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.
ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಹುಕ್ಕೇರಿ ಪಟ್ಟಣದಲ್ಲಿ ಚಿಕನ್ ತಿಂದವರಿಗೆ ಕೊರೊನಾ ಭೀತಿ………..
ಬೆಳಗಾವಿ/ಚಿಕ್ಕೋಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಆದರೆ ಈಗ ಚಿಕನ್ ತಿಂದವರಿಗೆ ಕೊರೊನಾ ಭೀತಿ ಶುರುವಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ 58 ವರ್ಷದ ಮಹಿಳೆ ಸಾವನ್ನಪ್ಪಿದ್ದು ಕೊರೊನಾ ಆತಂಕಕ್ಕೆ ಕಾರಣವಾಗಿದೆ. ಹುಕ್ಕೇರಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದ ಕುಟುಂಬದವರು ಚಿಕನ್ ವ್ಯಾಪಾರವನ್ನ ಭರ್ಜರಿಯಾಗಿ ಮಾಡುತ್ತಿದ್ದರು. ಮನೆ ಜೊತೆಗೆ ಅಂಗಡಿ ಇಟ್ಟು ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ ಮಹಿಳೆ …
Read More »ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !
ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ
ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …
Read More »“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು”
“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು” ಹುಕ್ಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿನ ಸಮೀಪದ ಮಸರಗುಪ್ಪಿ ಬಳಿಯ ಹಿರಣ್ಯಕೇಶಿ ನದಿಯ ಹೂಳೆತ್ತುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಬಳಿಕ ಸಮೀಪದ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಕೈಷಿ ಇಲಾಖೆಯಿಂದ ರೈತರಿಗೆ ಬೀಜ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿ.ಪಂಚಾಯತಿ ಸಿಇಒ …
Read More »ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು,ಬ್ರೇಡ್, ಬಿಸ್ಕತ್ತು ವಿತರಣೆ
ಹುಕ್ಕೇರಿ:ಸ್ಥಳೀಯ ಗುಡಸ ಗ್ರಾಮದ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮೀತಿಯ ತಾಲೂಕ ಅಧ್ಯಕ್ಷರಾದ ರವೀಂದ್ರ ಬಡಿಗೇರ ಅವರು ಮಹಾಮಾರಿ ಕೊರೋನ ರೋಗ ತಡೆಗಟ್ಟಲು ಪ್ರತಿನಿತ್ಯ ಪ್ರಾಣದ ಹಂಗಿಲ್ಲದೇ ಹೋರಾಡುತ್ತಿರುವ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲು, ಬ್ರೇಡ್, ಬಿಸ್ಕತ್ತುಗಳು ಕೊಟ್ಟು ವಿತರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ.ರಾಜ್ಯ ಉಪಾಧ್ಯಕ್ಷರಾದ ಸಿದ್ದಾರೋಡ ಬಡಿಗೇರ. ಮಹೇಶ್ ಪತ್ತಾರ.ಬಸವರಾಜ ಬಡಿಗೇರ.ಆಶಾ-ಅಂಗನವಾಡಿ ಕಾರ್ಯಕರ್ತೆಯರು,ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.
Read More »
Laxmi News 24×7