ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್ ಬೆಳಗಾವಿ ಉದ್ಯಮಭಾಗ ಪುರೋಹಿತ್ ಸ್ವೀಟ್ ಮಾರ್ಟ್ ಎದುರಿನ ಮುಖ್ಯರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳನ್ನು ಮುಚ್ಚುವ ಮೂಲಕ ಯಂಗ್ ಬೆಳಗಾವಿ ಫೌಂಡೇಶನ್ ಸಾರ್ವಜನಿಕ ಸುರಕ್ಷತೆಯತ್ತ ಒಂದು ದೊಡ್ಡ ಹೆಜ್ಜೆ ಇಟ್ಟು ಸಾಮಾಜಿಕ ಕಳಕಳಿ ಮೆರೆದಿದೆ ಕಳೆದ ಕೆಲವು ದಿನಗಳಿಂದ, ಈ ರಸ್ತೆ ತುಂಬಾ ಅಪಾಯಕಾರಿಯಾಗಿತ್ತು, ದೊಡ್ಡ ಗುಂಡಿಗಳಿಂದಾಗಿ ಅನೇಕ ಜನರು ಬಿದ್ದು ಗಾಯಗೊಂಡಿದ್ದರು. ಹಲವಾರು ದೂರುಗಳ ನಂತರವೂ ಯಾರೂ ಅದನ್ನು ದುರಸ್ತಿ …
Read More »ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು
ಕಣಬರ್ಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ ಸೇಠ್ ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು ಸಾರ್ವಜನಿಕ ಶಿಕ್ಷಣವನ್ನು ಸುಧಾರಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಬೆಳಗಾವಿ ಉತ್ತರ ಶಾಸಕ ಆಸಿಫ್ ಸೇಠ್ ಕಣಬರ್ಗಿ ಸರ್ಕಾರಿ ಶಾಲೆಗೆಭೇಟಿ ನೀಡಿ ಅಲ್ಲಿ ಅವರು ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಹೆಚ್ಚಿಸಲು ಹೊಸ ಡೆಸ್ಕ್ಗಳನ್ನು …
Read More »ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ
ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು …
Read More »ಕಣ್ಮನ ಸೆಳೆದ ಗೋಕಾಕ್ ಭಂಡಾರ ಜಾತ್ರೆ 10 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿ
ಬೆಳಗಾವಿ: ಗ್ರಾಮದೇವಿಗೆ ಜಾತ್ರೆಯ ಸಂಭ್ರಮ.. ಎಲ್ಲಿ ನೋಡಿದರೂ ಜನಸಾಗರ.. ಕಣ್ಮನ ಸೆಳೆವ ಅದ್ಧೂರಿ ಜೋಡು ರಥೋತ್ಸವ.. ಅಲಂಕಾರಗೊಂಡು ಕಂಗೊಳಿಸುತ್ತಿರುವ ನೂತನ ಲಕ್ಷ್ಮೀ ದೇವಿ ದೇವಸ್ಥಾನ.. ಮುಗಿಲೆತ್ತರಕ್ಕೆ ಚಿಮ್ಮಿದ ಭಕ್ತಿಯ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ. ಹೌದು, ಇಂತಹ ಅದ್ಭುತ ದೃಶ್ಯಗಳಿಗೆ ಸಾಕ್ಷಿ ಆಗಿದ್ದು, ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ. ಕಳೆದ ಜೂ.30 ರಿಂದ ಆರಂಭವಾಗಿರುವ ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿದೆ. ಹೀಗಾಗಿ, ಗೋಕಾಕದ ಮನೆ …
Read More »ಯತ್ನಾಳ್ಗೆ ಜನಬೆಂಬಲವಿದೆ, ವಾಪಸ್ಸು ಕರೆಸಿಕೊಳ್ಳದಿದ್ದರೆ ಪಕ್ಷದ ಮೇಲೆ ದೊಡ್ಡ ಪ್ರಭಾವ ಬೀರಲಿದೆ: ಮಹೇಶ್ ಕುಮಟಳ್ಳಿ
ಬೆಳಗಾವಿ, ಜುಲೈ 7: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ, ಸಂಘಟಿತ ಮತ್ತು ಸಾಮೂಹಿಕ ಹೋರಾಟದ ಮೂಲಕ 2028 ರಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಬಿಜೆಪಿ ಮಾಜಿ ಶಾಸಕ ಮಹೇಶ್ ಕುಮಟಳ್ಳಿ (Mahesh Kumatalli) ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಭಾರೀ ಜನಬೆಂಬಲ ಇರುವ ನಾಯಕ; ಬೆಳಗಾವಿ, ವಿಜಯಪುರ ಮತ್ತು ಕಲಬುರಗಿಯವರೆಗೆ ಅವರಿಗೆ ಜನಬೆಂಬಲ ಇದೆ, ತಮ್ಮ ಕ್ಷೇತ್ರದಲ್ಲೂ ತನ್ನ ಜೊತೆ ಇರುವ ಜನ ಯತ್ನಾಳ್ರನ್ನು …
Read More »ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್
ಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. ಆದರೆ, ತಾಯಿಗೆ ಮಗನ ಸಾಧನೆ ಬಗ್ಗೆ ಬೆಟ್ಟದಷ್ಟು ಕನಸು. ಮಗ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದಲ್ಲಿ 7 ಚಿನ್ನದ ಪದಕ ಗೆದ್ದು ತಾಯಿ ಹೆಮ್ಮೆ ಪಡುವಂತ ಸಾಧನೆಗೈದಿದ್ದಾರೆ. ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ನಡೆಯಿತು. ಈ ವೇಳೆ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. ರಾಜ್ಯಪಾಲ …
Read More »ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ
ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ವಿಜಯಪುರ ಬಸ್ ಡಿಪೋಗೆ ಸೇರಿದ ಬಸ್ ಹಾಗೂ ಕಾರ್ ಮದ್ಯ ಮುಖ ಮುಖಿ ಡಿಕ್ಕಿ. ಮುಖಾಮುಖಿ ಡಿಕ್ಕಿಯಾದ …
Read More »ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಬೆಳಗಾವಿಯಲ್ಲಿ ಆಷಾಢ ಏಕಾದಶಿ ಸಂಭ್ರಮ… ವಿಠ್ಠಲನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇಂದು ದೇವಶಯನಿ ಆಷಾಢ ಏಕಾದಶಿ ಈ ಹಿನ್ನೆಲೆ ಬೆಳಗಾವಿಯ ಪಾಂಡುರಂಗನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಆಷಾಢ ಏಕಾದಶಿ ಪಾಂಡುರಂಗನ ಭಕ್ತರಿಗೆ ಇದು ವಿಶೇಷ ದಿನ. ಬೆಳಗಾವಿಯ ಬಾಪಟ್ ಗಲ್ಲಿಯ ಕಾರ್ ಪಾರ್ಕೀಂಗ್’ನಲ್ಲಿರುವ ಶ್ರೀ ವಿಠ್ಠಲ-ರಕುಮಾಯಿಯ ಮಂದಿರದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಬೆಳಿಗ್ಗೆಯೇ ಶ್ರೀ ವಿಠ್ಠಲ-ರುಕ್ಮೀಣಿಯ ಮೂರ್ತಿಗೆ ಅಭಿಷೇಕ ನೆರವೇರಿಸಲಾಯಿತು. ನಂತರ ಅಲಂಕಾರ, ಮಹಾ …
Read More »ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್
ಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಅಲರ್ಟ್ ಆಗಿದೆ. ಗಡಿ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಆ ಸಮಿತಿಯಲ್ಲಿ ಬೆಳಗಾವಿಯ ಮೂವರು ಎಂಇಎಸ್ ಮುಖಂಡರಿಗೆ ಸ್ಥಾನ ಕೊಟ್ಟಿರುವ ವಿಚಾರ ಕನ್ನಡಿಗರನ್ನು ಕೆರಳಿಸಿದೆ. ಮಹಾರಾಷ್ಟ್ರ ಸರ್ಕಾರ ಗಡಿ ತಜ್ಞರ ಸಮಿತಿ ರಚನೆ ಮಾಡಿದ್ದು, ಆ ಸಮಿತಿಗೆ ಕೊಲ್ಹಾಪುರ ಸಂಸದ ಧೈರ್ಯಶೀಲ್ ಮಾನೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಬೆಳಗಾವಿಯ ಮಹೇಶ …
Read More »ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.
ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬರ್ 31 ರೊಳಗೆ ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಿ ಹೊಸ ಜಿಲ್ಲೆಗಳ ಘೋಷಣೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಮುಂದಿನ ವರ್ಷ ಏಪ್ರಿಲ್ ದಿಂದ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮನೆಗಳ ಮತ್ತು …
Read More »