ಬೆಂಗಳೂರು : ವಂಚನೆ ಪ್ರಕರಣದ ಆರೋಪಿ ಪರ ಬಂದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ನಕಲಿ ವಕೀಲನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ 4ನೇ ಹಂತದ ನಿವಾಸಿ ಯೋಗಾನಂದ್ (52) ಬಂಧಿತ ಆರೋಪಿ. ಪ್ರಭಾವಿ ರಾಜಕಾರಣಿಗಳ ಆಪ್ತೆಯೆಂದು ನಂಬಿಸಿ ವಂಚಿಸಿದ್ದ ಪ್ರಕರಣದ ಆರೋಪಿ ಸವಿತಾಳ ಪರ ವಕೀಲ ಎಂದು ಹೇಳಿಕೊಂಡು ಬಸವೇಶ್ವರ ನಗರ ಠಾಣೆಗೆ ತೆರಳಿದ್ದ ಆರೋಪಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹೈಡ್ರಾಮಾ ಸೃಷ್ಟಿಸಿದ್ದ. ಪ್ರೊಫೆಸರ್ ಆಗಿರುವ ಯೋಗಾನಂದ್, …
Read More »ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ
ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ ಬೆಳಗಾವಿ ಜಿಲ್ಲೆಯ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಮತ್ತು ಕರ್ನಾಟಕ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಅವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮೂರನೇ ರ್ಯಾಂಕಿಂಗ್ ಸ್ಕೆಟಿಂಗ್ ಸ್ಪರ್ಧೆಗೆ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭರ್ಜರಿ ಚಾಲನೆ ದೊರೆತಿದೆ. ಸ್ಪರ್ಧೆಯ ಮೊದಲ ದಿನವೇ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿ ಮುನ್ನಡೆ ಪಡೆದಿದ್ದು, ಕರ್ಣಾಟಕದ 13ಕ್ಕೂ ಹೆಚ್ಚು ಜಿಲ್ಲೆಗಳಿಂದ ಸುಮಾರು 300ಕ್ಕೂ ಅಧಿಕ ಟಾಪ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ ತಾಲ್ಲೂಕಿನ ಬಗೋಜಿಕೊಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಬಗೋಜಿಕೊಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ
ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …
Read More »ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ
ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …
Read More »ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ
ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿಯಲ್ಲಿ ಹೆಚ್ಚಾಗಿರುವ ಬಂಜಾರಾ ಸಮಾಜ ಶುಭ ಸಮಾರಂಭಗಳಿಗೆ ಸಮುದಾಯ ಭವನದ ಅವಶ್ಯಕತೆ ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬಂಜಾರಾ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು 1 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಬಂಜಾರಾ ಜನ ಅಭಿವೃದ್ಧಿ …
Read More »ಬೆಳಗಾವಿಯಲ್ಲಿ ಡೆತ್ ನೋಟ್ ಬರೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕ
ಬೆಳಗಾವಿ: ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಖಾಸಬಾಗದ ಜೋಶಿ ಮಾಳದ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತ ದುರ್ದೈವಿಗಳು. …
Read More »ಬೆಳಗಾವಿ ಜಿಲ್ಲಾ ವಿದ್ಯಾರ್ಥಿಗಳಿಗೆ ಧಾರವಾಡ ಐಐಟಿ ಪ್ರವಾಸ
ಬೆಳಗಾವಿ: ಐಐಟಿಯ ಆಧುನಿಕ ತಂತ್ರಜ್ಞಾನ ಸಂಶೋಧನೆಗಳು, ಹೊಸ ಕಲಿಕೆಯ ಅವಕಾಶ, ಅನ್ವೇಷಣೆಗಳು, ಅಲ್ಲಿನ ಪರಿಸರದಿಂದ ವಿದ್ಯಾರ್ಥಿಗಳಲ್ಲಿ ಹೊಸ ದೃಷ್ಟಿ ಮೂಡಬೇಕು. ಐಐಟಿ ಸೇರಬೇಕೆಂಬ ಹಾಗು ಹೊಸ ನಾವೀನ್ಯತೆಗೆ ಮುಂದಾಗಲು ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳನ್ನು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ ಧಾರವಾಡ ಐಐಟಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಕಳುಹಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ …
Read More »ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ
ಮಹಾನಗರ ಪಾಲಿಕೆ ವಿರುದ್ಧ ಆಮ್ ಆದ್ಮಿ ಅಸಮಾಧಾನ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಸಂಬಂಧವಿರದ ದಾಖಲಾತಿಗಳ ಬೇಡಿಕೆಗಳನ್ನ ಇಡದೇ, ಕಡಿಮೆ ದಾಖಲಾತಿಗಳನ್ನು ಪಡೆದು ಇ-ಆಸ್ತಿ ನೋಂದಣಿ ಮಾಡಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಹೇಳಿದರು. ಬೆಳಗಾವಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇ-ಆಸ್ತಿ ಮಹತ್ವದ ಪ್ರಕ್ರಿಯೆಯಾಗಿದೆ. ಬೆಂಗಳೂರಿನಲ್ಲಿ ಕೇವಲ 4 ದಾಖಲೆಗಳನ್ನು ಕೇಳುತ್ತಿರುವಾಗ ಬೆಳಗಾವಿಯಲ್ಲಿ ಹತ್ತಾರು ದಾಖಲೆಗಳನ್ನು ಕೇಳುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ಕಿರಿಕಿರಿಯಾಗುತ್ತಿದೆ. ಸಿಟಿಎಸ್ …
Read More »ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ, 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಿತು.
ಶಿಕ್ಷಣ ಮತ್ತು ಸಮಯದ ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ; ಡಾ. ಅನುಪಮಾ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ನಾವು ಸರಿಯಾದ ಸಮಯದಲ್ಲಿ ನಮ್ಮ ಭವಿಷ್ಯದ ನಿರ್ಣಯ ಸ್ವತಃ ತೆಗೆದುಕೊಳ್ಳದಿದ್ದರೇ, ಬೇರೆಯವರು ನಮ್ಮ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ. ಒಂದು ವಿಷಯದ ಕೊನೆ ಹೊಸ ಅಧ್ಯಾಯದ ಆರಂಭವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸಮಯದ ಯೋಜನಾಬದ್ಧ ನಿರ್ಣಯವನ್ನು ಕೈಗೊಂಡು ಸಾರ್ಥಕ ಜೀವನವನ್ನು ನಡೆಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ …
Read More »
Laxmi News 24×7