, ಚಿಕ್ಕೋಡಿ: ಅನುಮಾನಾಸ್ಪದ ಸಾವು.!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಭೀಮಣ್ಣ ಕಲ್ಲಪ್ಪ ಮುನ್ನೋಳಿ ಎಂಬ ವ್ಯಕ್ತಿ ನಿನ್ನೆ ರಾತ್ರಿ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬಾಗೇವಾಡಿ ರಸ್ತೆ ಪಕ್ಕ ಅನುಮಾನಾಸ್ಪದ ಶವವಾಗಿ ಪತ್ತೆಯಾಗಿದ್ದಾನೆ, ಮೇಲ್ನೋಟಕ್ಕೆ ಹತ್ಯೆ ಶಂಕೆ ಇರಬಹುದೆಂದು ಊಹಿಸಬಹುದಾಗಿದೆ. ಮೂಲತಃ ಹುಕ್ಕೆರಿ ತಾಲೂಕಿನ ಶಿರಹಟ್ಟಿ ಕೆಡಿ ಗ್ರಾಮದ ಭಿಮಣ್ಣ ಮುನ್ನೋಳಿ ಚಿಕ್ಕೋಡಿ ತಾಲೂಕಿನ ಕಬ್ಬೂರ ಬಾಗೆವಾಡಿ ರಸ್ತೆ ಕಾಲುವೆ ಮೇಲೆ ಶವವಗಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ
ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.
Read More »ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ
ಬೆಳಗಾವಿ :ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ …
Read More »ಹಾವೇರಿ: ಶಿಲ್ಪಕಲೆಗಳಿಂದ ಕಂಗೊಳಿಸುತ್ತಿರುವ ಪುರಸಿದ್ದೇಶ್ವರ ದೇವಸ್ಥಾನಕ್ಕೆ ಹಸಿರಿನ ಮೆರುಗು
ಹಾವೇರಿ: ಏಲಕ್ಕಿನಗರಿ ಹಾವೇರಿಗೆ ಕಳಸಪ್ರಾಯವಾಗಿರುವದು ಪುರಸಿದ್ದೇಶ್ವರ ದೇವಸ್ಥಾನ. ಈ ದೇವಸ್ಥಾನ ಪುರಾತತ್ವ ಇಲಾಖೆಯ ಸುಪರ್ದಿಗೆ ಬಂದ ಮೇಲೆ ದೇವಸ್ಥಾನದ ಚಿತ್ರಣವೇ ಬದಲಾಗಿದೆ. 25 ವರ್ಷದ ಹಿಂದೆ ಜೀರ್ಣೋದ್ದಾರಗೊಂಡ ದೇವಸ್ಥಾನದ ಆವರಣದಲ್ಲಿ ಇದೀಗ ಹಸಿರು ಕಂಗೊಳಿಸುತ್ತಿದೆ. ಬಣ್ಣ ಬಣ್ಣದ ಪುಷ್ಪಗಳು ಉದ್ಯಾನದ ಸೌಂದರ್ಯವನ್ನ ಇಮ್ಮಡಿಗೊಳಿಸಿವೆ. ರಾಜ್ಯದ ವಿವಿಧ ರಾಜಮನೆತನಗಳ ಆಡಳಿತ ಕಂಡ ಪ್ರಾಂತ್ಯ ಹಾವೇರಿ. ರಾಜ್ಯದ ಪ್ರಥಮ ರಾಜಮನೆತನ ಕದಂಬರಿಂದ ಹಿಡಿದು ಇತ್ತೀಚಿನ ಮೈಸೂರು ಒಡೆಯರ ಕಾಲದವರೆಗೆ ವಿವಿಧ ರಾಜಮನೆತನಗಳು ಇಲ್ಲಿ ಆಳ್ವಿಕೆ …
Read More »ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ
ಬೆಳಗಾವಿಯ ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ ನೀಡಲಾಯಿತು. ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ಕಸದ ಗಾಡಿಗಳು ಕಡಿಮೆ ಇದ್ದವು. ಮನೆಯ ತ್ಯಾಜ್ಯವನ್ನು ವಾರಕ್ಕೆ 3 ಬಾರಿ ಮಾತ್ರ ಸಂಗ್ರಹಿಸಲಾಗುತ್ತದೆ. ಇದನ್ನು ಗಮನಿಸಿದ ಕಾರ್ಪೊರೇಟರ್ ನಿತಿನ್ ಜಾಧವ್ ಅವರು ಅಭಯ ಪಾಟೀಲ ಅವರೊಂದಿಗೆ ಚರ್ಚಿಸಿ ನೂತನ ಕಸದ ವಾಹನಕ್ಕೆ ಅನುಮೋದನೆ ಪಡೆದು. ಸೋಮವಾರ ಕಸದ ವಾಹನ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು
ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗೂ ಗಜಪತಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರು. ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಂಜಾನೆಯೇ ವಿದ್ಯಾರ್ಥಿಗಳು ಬಸ್ಗಾಗಿ ಕಾಯುತ ನಿಲ್ಲುತ್ತಾರೆ. ಆದರೆ ಹಿಂದಿನ ಗ್ರಾಮದಿಂದ ಮುಗುಳಿಗಲ್ ,ಬಿಡಿ ಗ್ರಾಮದಿಂದ ಬೆಳಗಾವಿಗೆ ಹೋಗುವ …
Read More »ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿ
ಬೆಳಗಾವಿ : ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನ ಕೊರೊನಾ ವೇಳೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರಲಿಲ್ಲ. ಎಪಿಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಉತ್ಪನ್ನಗಳ ಮಾರಾಟ ಈ ಪ್ರಾಂಗಣದಲ್ಲಿ ನಡೆಯಬೇಕು. …
Read More »12ನೇ ಶತಮಾನದ ಬಸವಾದಿ ಶರಣರ ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಗುಮ್ಮಟ ಹಳಕಟ್ಟಿಯವರು: ಡಾ ಸಿ ಕೆ ನಾವಲಗಿ
ಬೆಳಗಾವಿ : 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚದುರಿ ಹೋಗಿದ್ದ ವಚನಗಳನ್ನು ಸಂಗ್ರಹಿಸಿ, ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿಯವರು. ಇವರು 20ನೇ ಶತಮಾನದ ವಚನ ಸಾಹಿತ್ಯದ ಶಿಖರ ಸೂರ್ಯ ಎಂದು ಖ್ಯಾತ ಸಾಹಿತಿ ಡಾ ಸಿ ಕೆ ನಾವಲಗಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ …
Read More »ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಮಾಡುವ ಬಗ್ಗೆ ಮಾತನಾಡಿಕೊಂಡಿದ್ದೇವೆ. ಜು.3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್ಟಿ ಸಂಗ್ರಹ ಎಂಬ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿ, ಕುಮಾರಸ್ವಾಮಿ ಅವರು ಕೂಡ ಸರ್ಕಾರ ನಡೆಸಿದಂತ …
Read More »