ಕಳೆದ ನಾಲ್ಕು ತಿಂಗಳ ಹಿಂದೆ ಕಳುವಾದ ಭಾರಿ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಹುಕ್ಕೇರಿ ಪೋಲೀಸರು. ಪೆಬ್ರವರಿ ನಾಲ್ಕರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ಆಭರಣ ವ್ಯಾಪಾರಸ್ಥ ಸಂಕೇಶ್ವರ ಹತ್ತಿರ ಬಸ್ಸ್ ನಿಂತಾಗ ಉಪಹಾರಕ್ಕೆ ತೇರಳಿದಾಗ ಬಸ್ಸಿನಲ್ಲಿ ಇಟ್ಟ ಚಿನ್ನಾಭರಣ ವಿದ್ದಬ್ಯಾಗ ಕಳ್ಳತನವಾಗಿತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಡಾ, ಸಂಜಿವ ಪಾಟೀಲ ಪ್ರಕರಣವನ್ನು ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ರಫೀಕ ತಹಸಿಲ್ದಾರ ನೇತೃತ್ವದಲ್ಲಿ …
Read More »ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ”
ಪೊಲೀಸ್ ಮತ್ತು ಆಹಾರ ನಾಗಲಿಕ ಸರಬರಾಜು ಇಲಾಖೆಯಿಂದ ಜಂಟಿ ಕಾರ್ಯಾಚರಣೆ ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ” ದಿನಾಂಕಃ 27/06/2023 ರಂದು ಬೆಳಗಾವಿ ಬ್ರಹ್ಮನಗರದ ಮಾರುತಿ ಮಂದಿರ ಹತ್ತಿರ ದೇವರಾಜ ಬಾಳಪ್ಪ ಬಾಳೆಕುಂದ್ರಿ (23) ಸಾಃಬೆನನಮರಡಿ ತಾಃಬೈಲಹೊಂಗಲ ಜಿ:ಬೆಳಗಾವಿ ಎಂಬುವವನು ತನ್ನ ಸ್ವಂತ ಪಾಯ್ದೆಗೋಸ್ಕರ ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಚೀಟಿದಾರರಿಗೆ ವಿತರಣೆ …
Read More »ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ
ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭುದವಾರ ದಾಳಿ ನಡೆಸಿದ್ದಾರೆ.ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Read More »ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಅಕ್ರಮ ನಡೆದಿರುವ ಕುರಿತು ದೂರು
ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಬಿ ಖಾತಾ ನೀಡಿದರೆ ಸರ್ಕಾರದ ಬೊಕ್ಕಸಕ್ಕೆ 1100 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಿದರೆ ಆಸ್ತಿದಾರರು ಸಾಲ …
Read More »ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, 11 ಜನರಿಗೆ ಗಾಯ
ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ …
Read More »4 ಸಾವಿರ ಬಸ್ಗಳ ಖರೀದಿ, ಬೆಳಗಾವಿ ಜಿಲ್ಲೆಗೆ ಹೆಚ್ಚು ಹೊಸ ಬಸ್ ಬಿಡುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ: ಈ ಹಿಂದೆಯೂ ಸಚಿವನಾಗಿದ್ದಾಗ ಬೆಳಗಾವಿ ನಗರ ಸಾರಿಗೆ ಆರಂಭಿಸಿದ್ದು ಕೂಡ ನಾನೇ. ಬೆಳಗಾವಿ ದೊಡ್ಡ ಜಿಲ್ಲೆ ಆಗಿರುವ ಹಿನ್ನೆಲೆ ಹೆಚ್ಚು ಹೊಸ ಬಸ್ಗಳನ್ನು ಬಿಡುವ ಜವಾಬ್ದಾರಿ ನಮ್ಮದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ಈ ವೇಳೆ ಪ್ರಯಾಣಿಕರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಮಾಧ್ಯಮದವರ ಜೊತೆ ಸಚಿವರು ಮಾತನಾಡಿ, 2016ರಲ್ಲಿ ಬಸ್ ನಿಲ್ದಾಣ …
Read More »ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಕಾಂಗ್ರೆಸ್: ಶಶಿಕಲಾ ಜೊಲ್ಲೆ
ಬೆಳಗಾವಿ: ಸುಮ್ಮನೆ ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಇನ್ನೊಬ್ಬರ ವಿರುದ್ಧ ಸುಮ್ಮನೆ ಆಪಾದನೆ ಮಾಡೋದು ಕಾಂಗ್ರೆಸ್ ಮುಖಂಡರ ಕೆಲಸ. ಪ್ರಧಾನಿ ಮೋದಿ ಮೇಲೆ ಆಪಾದನೆ ಮಾಡೋದು ಎಷ್ಟು ಸಮಂಜಸ ಅಂತಾ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಅಕ್ಕಿ ಕೊಡುತ್ತಿಲ್ಲವೆಂದು ಮೋದಿ ಟಾರ್ಗೆಟ್ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅದನ್ನು ನಾವು ಖಂಡನೆ …
Read More »ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ
ಬೆಳಗಾವಿ: ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು …
Read More »ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ: ಬೊಮ್ಮಾಯಿ
ಬೆಳಗಾವಿ: ಪಾಟ್ನಾದಲ್ಲಿ ತೃತೀಯ ರಂಗದ ನಾಯಕರು ಸಭೆ ಮಾಡಿದ್ದಾರೆ. ಅಲ್ಲಿ ದೇಶದ ಉದ್ಧಾರದ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿ ಅವರನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋಲಲ್ಲ. ರಾಹುಲ್ ಗಾಂಧಿಗೆ ಮದುವೆ ಆಗೋದಿಲ್ಲ. ಮೋದಿಗೆ ಪರ್ಯಾಯವಾಗಿ …
Read More »ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ
ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ ಖಜಕಿಸ್ತಾನ ವಿದೇಶಿಯಲ್ಲಿ (INTERNATIONAL LEVEL IRON MAN) CYCLING, SWIMMING,RUNNING. ನಡೆಯುವ ಟ್ರೈಥ್ಲಾನ ಐರನ್ ಮ್ಯಾನ್ ಸ್ಪರ್ದೆಗೆ ಪ್ರತಿನಿದಿಸುತ್ತಿರುವ ಸಿಪಿಐ ಶ್ರೀಶೈಲ ಬ್ಯಾಕೋಡ ಇವರಿಗೆ ಜಿಲ್ಲಾ ಪೋಲಿಸರ ವತಿಯಿಂದ ಶುಭಾಶಯಗಳು ಬೆಳಗಾವಿ ಜಿಲ್ಲೆಯ ಗೋಕಾಕ ಸಮೀಪ ಮೂಡಲಗಿ ಠಾಣೆಯ ಸಿಪಿಐ ಶ್ರೀ: ಶ್ರೀಶೈಲ. ಕೆ. ಬ್ಯಾಕೋಡ ಸಿಪಿಐ ಮೂಡಲಗಿ ಇವರು ಖಜಕಿಸ್ತಾನ ದೇಶದಲ್ಲಿ ನಡೆಯಲಿರುವ ಏ. 02.07.2023ರಂದು ಅಂತರಾಷ್ಟ್ರೀಯ ಮಟ್ಟದ …
Read More »