ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಹಾಗೂ ಖಾನಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಇರ್ಫಾನ್ ತಾಳಿಕೋಟಿ ಅವರು ಟಿಕೆಟ್ ಸಿಗದ ಕಾರಣ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರ್ಜುನ ಗುಡ್ಡದ, ‘ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ರಾಮದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದು ಸರಿಯಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ, ಸಿದ್ದರಾಮಯ್ಯ ಅವರ ಮೇಲೆ ಒತ್ತಡ …
Read More »ಬೆಳಗಾವಿ: ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ
ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್(ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಪರಿಣಾಮ, ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 4 ವರ್ಷಗಳಿಗೆ ಹೋಲಿಸಿ ದರೆ, ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ, ಒಂದು ಸಾವಿರ ಪುರುಷ ಮತದಾರರಿಗೆ 975 ಮಹಿಳಾ ಮತದಾರರಿದ್ದರು. ಈಗ ಮಹಿಳಾ ಮತದಾರರ ಪ್ರಮಾಣ 979ಕ್ಕೆ ಏರಿಕೆಯಾಗಿದೆ. 18 ಕ್ಷೇತ್ರಗಳ …
Read More »ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಬಂಧಿಸಿದ ಅಬಕಾರಿ ತಂಡ
ಅಥಣಿ: ಇಲ್ಲಿನ ಅಬಕಾರಿ ವಲಯ ವ್ಯಾಪ್ತಿಯ ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಅಬಕಾರಿ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದೆ. ಸುರೇಶ ಅಪ್ಪಾಸಾಬ ಚೋರಮುಲೆ ಬಂಧಿತ. ಈತನಿಂದ 40,612 ರೂ. ಅಂದಾಜು ಮೌಲ್ಯದ 64.44 ಲೀ ಮದ್ಯ ಹಾಗೂ 46.8 ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಬೆಳಗಾವಿ ಉತ್ತರ ಜಿಲ್ಲೆ ಜಂಟಿ …
Read More »10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
ಗೋಕಾಕ: ಸತೀಶ್ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್ಗೆ, ಎಥೆನಾಲ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 300 ಕೆ.ಎಲ್. ನಿಂದ 600 ಕೆ.ಎಲ್.ಗೆ ವಿಸ್ತರಣೆ ಮತ್ತು ನೂತನ 12 ಟನ್ ಪ್ರತಿವಿನ ಸಾಮರ್ಥ್ಯದ ಮಲ್ಟಿ ಫೀಡ್ ಬಯೋ ಸಿ.ಬಿ.ಜಿ. ಉತ್ಪಾದನಾ ಘಟಕಗಳನ್ನೊಳಗೊಂಡು ಅಂದಾಜು 500 ಕೋಟಿ ರೂ.ಗಳ …
Read More »ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ದಂಪತಿಗಳ ಕನಸಿನ “ನೂತನಬೃಂದಾವನದ” ಗೃಹ ಪ್ರವೇಶ ಸಹಸ್ರಾರು ಜನ ಭಾಗಿ
ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ದಂಪತಿಗಳ ಕನಸಿನ “ನೂತನಬೃಂದಾವನದ” ಗೃಹ ಪ್ರವೇಶ ಸಹಸ್ರಾರು ಜನ ಭಾಗಿ, ಗೋಕಾಕ: ಸಂತೋಷ್ ಜಾರಕಿಹೊಳಿ ಹಾಗೂ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರ ಕನಸಿನ ಬೃಂದಾವನದ ವಾಸ್ತು ಸಮಾರಂಭ ಇಂದು ಗೋಕಾಕ ನಲ್ಲಿ ನಡೆಯಿತು. https://fb.watch/jsVZ2ZEZ61/?mibextid=RUbZ1f ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅತ್ಯಂತ ಸುಂದರವಾದ ಭವ್ಯ ಬಂಗಲೆ ಯೊಂದನ್ನ ನಿರ್ಮಾಣ ಮಾಡಿದ್ದಾರೆ ಇಂದು ಅದರ ಗೃಹ ಪ್ರವೇಶ …
Read More »ಬೆಳಗಾವಿಯಲ್ಲಿ ಅನುಭವ ಮಂಟಪ ನಿರ್ಮಾಣ,ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು
ಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದ್ದಂತೆ ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಮತ ಸೆಳೆಯಲು ಶಾಸಕ ಅನಿಲ್ ಬೆನಕೆ (Anil Benake) ನಾನಾ ಕಸರತ್ತು ನಡೆಸಿದ್ದು, ಉತ್ತರ ಮತಕ್ಷೇತ್ರದಲ್ಲಿ ಲಿಂಗಾಯತ ಮತಗಳು ನಿರ್ಣಾಯಕ ಆಗಿವೆ. ಹೀಗಾಗಿ ಉತ್ತರ ಕ್ಷೇತ್ರದಲ್ಲಿ ಅನುಭವ ಮಂಟಪ (Anubhava Mantapa) ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಮುಂದಾಗಿದ್ದಾರೆ. ಬೆಳಗಾವಿಯ ಮಾಳಮಾರುತಿ ಬಡಾವಣೆಯಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪ …
Read More »ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಬೆಳಗಾವಿ: ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು …
Read More »13 ಲಕ್ಷ ಅಕ್ರಮ ಹಣ ಪತ್ತೆ
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಚುನಾವಣಾ ಅಕ್ರಮದ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿ ದಿನ ಕಂತೆ ಕಂತೆ ಅಕ್ರಮ ಹಣ ಪತ್ತೆಯಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 13 ಲಕ್ಷ ಅಕ್ರಮ ಹಣ ವಶಕ್ಕೆ ಪಡೆದಿದ್ದಾರೆ. ಪೋರ್ಟ್ ರಸ್ತೆಯ ಪೀಪಲಕಟ್ಟಾ ಚೆಕ್ ಪೋಸ್ಟ್ ಬಳಿ ಆಕ್ಟೀವಾ ವಾಹನ ತಪಾಸಣೆ ನಡೆಸಿದಾಗ ಡಿಕ್ಕಿಯಲ್ಲಿ 13 ಲಕ್ಷ ಅಕ್ರಮ ಹಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.
Read More »ರಾಮದುರ್ಗ: ಇಂದಿನಿಂದ ವೆಂಕಟೇಶ್ವರ ಜಾತ್ರೆ ವೈಭವ
ರಾಮದುರ್ಗ: ಪುಣೆಯ ಪೇಶ್ವೆಗಳ (ಮರಾಠಿಗರ) ಆಡಳಿತದಲ್ಲಿ ಪಟ್ಟಣದಲ್ಲಿ ನಿರ್ಮಿಸಿದ, ವೆಂಕಟೇಶ್ವರ ದೇವಸ್ಥಾನದ ಜಾತ್ರೆ ಮಾರ್ಚ್ 22ರಿಂದ ಏಪ್ರಿಲ್ 31ರವರೆಗೆ ನಡೆಯಲಿದೆ. ಗಡಿ ಭಾಗದಲ್ಲಿ ಕನ್ನಡ- ಮರಾಠಿ ಸಂಸ್ಕೃತಿಗಳ ಸಂಗಮವಾಗಿ ಈ ಉತ್ಸವ ಬೆಳೆದುಬಂದಿದೆ. ರಾಮದುರ್ಗ ಸಂಸ್ಥಾನವು ಪುಣೆಯ ಪೇಶ್ವೆಗಳ ಆಡಳಿತಕ್ಕೆ ಒಳಪಟ್ಟಿತ್ತು. ನರಗುಂದ ಮತ್ತು ರಾಮದುರ್ಗದ ಸಂಸ್ಥಾನಗಳ ಉಭಯ ಸಹೋದರರ ಆಡಳಿತ ವಿಭಜನೆಯಾದ ನಂತರ ರಾಮದುರ್ಗದ ಕೊನೆಯ ಅರಸು ರಾಮ್ರಾವ್ ಭಾವೆ ಇಲ್ಲಿನ ವೆಂಕಟೇಶ್ವರ ದೇವಸ್ಥಾನ ನಿರ್ಮಿಸಿ ಜಾತ್ರೆ ನಡೆಸಿಕೊಂಡು …
Read More »ಗಡ್ಕರಿ ಕಚೇರಿಗೆ ಬೆಳಗಾವಿಯಿಂದ ಮತ್ತೆ ಕೊಲೆ ಬೆದರಿಕೆ ಕರೆ
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆಳಗಾವಿಯಿಂದಲೇ ಮಂಗಳವಾರ ಮತ್ತೆ ಬೆದರಿಕೆ ಕರೆ ಮಾಡಲಾಗಿದೆ. ಆದರೆ, ಈ ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಮಾಡಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ‘ನನಗೆ ₹10 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ’ ಎಂದು ಹೇಳಿಕೊಂಡು ಬೆಳಗಾವಿಯಿಂದ ಜಯೇಶ್ ಪೂಜಾರಿ ಎಂಬ ವ್ಯಕ್ತಿ ಕರೆ ಮಾಡಿದ್ದಾಗಿ ನಾಗ್ಪುರ ಪೊಲೀಸರು …
Read More »