ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ …
Read More »ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ
ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) …
Read More »ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ
ಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು ಗೋವಾ ರಾಜ್ಯದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಪೊಲೀಸ್ ರು ಬಂಧಿಸಿದ್ದಾರೆ. ಅಬಕಾರಿ ಪೊಲೀಸರು ದಾಳಿ ಮಾಡಿ ತಾಲೂಕಿನ ಮುತ್ನಾಳ ಗ್ರಾಮದ ಅರುಣ ರಾಜು ವಾಘಮೋರೆ (21) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹಬ್ಬದಲ್ಲಿ ಭರ್ಜರಿ ವ್ಯಾಪಾರ ಮಾಡಬೇಕೆಂಬ ಉದ್ದೇಶದಿಂದ ಮುತ್ನಾಳ ಗ್ರಾಮದ ಹೊರವಲಯದ ಶೆಡ್ ನಲ್ಲಿ ಗೋವಾ …
Read More »ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …
Read More »ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚಿದೆ
ನಿಪ್ಪಾಣಿ: ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು. ತಾಲೂಕಿನ ಕಾರದಗಾ ಗ್ರಾಮದ ಜಿಪಂ ಮಾಜಿ ಸದಸ್ಯೆ ಸುಮಿತ್ರಾ ಉಗಳೆ ಹಾಗೂ ಸುದೀಪ …
Read More »ಸ್ವಯಂ ಉದ್ಯೋಗದಿಂದ ನಿಶ್ಚಿತ ಗುರಿ ಸಾಧ್ಯ
ರಾಮದುರ್ಗ: ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಆತ್ಮವಿಶ್ವಾಸದೊಂದಿಗೆ ಸ್ವಯಂ ಉದ್ಯೋಗ ಕೆಗೊಂಡದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ ಎಂದು ವಿರಕ್ತಮಠ ಟ್ರಸ್ಟ್ ಅಧ್ಯ ಪ್ರದಿಪಕುಮಾರ ಪಟ್ಟಣ ಹೇಳಿದರು. ನಗರದ ಅರಮನೆ ಆವರಣದಲ್ಲಿರುವ ಕ್ಯಾಂಬ್ರೀಡ್ಜ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈಚೆಗೆ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶಿಣದ ಪಾತ್ರ ಅಲ್ಲಗಳೆಯುವಂತಿಲ್ಲ. ಪಾಲಕರು …
Read More »ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆ: ಮುರುಂದ್ರ ಸ್ವಾಮೀಜಿ
ಸವದತ್ತಿ: ಸಮಾನತೆ, ಸಾಮರಸ್ಯ ಹಾಗೂ ಸಂಸ್ಕಾರಗಳ ಮಹತ್ವ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಂದ್ರ ಸ್ವಾಮೀಜಿ ಹೇಳಿದರು. ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೇಣುಕಾಚಾರ್ಯರ ಉಪದೇಶಗಳು ಶಾಂತಿ ಮತ್ತು ಸೌಹಾರ್ದ ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಉದ್ಯಮಿ ಅಶ್ವತ್ಥ ವೈದ್ಯ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದ ಬೆಳವಣಿಗೆಗೆ ರೇಣುಕಾಚಾರ್ಯರ …
Read More »ತರಬೇತಿ ನೀಡಿ ಒಂದೂವರೆ ವರ್ಷವಾದರೂ ಪಿಎಂಕೆವಿವೈಯೋಜನೆ ತರಬೇತಿದಾರರ ಅನುದಾನ ಬಾಕಿ
ಬೆಳಗಾವಿ : ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆ (ಪಿಎಂಕೆವಿವೈ) 4.0 ಅಡಿ ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯ ಹಾಗೂ ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮದ ಮೂಲಕ ಲಕ್ಷಾಂತರ ಯುವಕ, ಯವತಿಯರಿಗೆ ತರಬೇತಿ ನೀಡಿ ಒಂದೂವರೆ ವರ್ಷವಾದರೂ ಈವರೆಗೂ ತರಬೇತಿ ಪಾಲುದಾರ ಕೇಂದ್ರ ಬಾಕಿ ಅನುದಾನ ಬಿಡುಗಡೆಗೊಳಿಸಿಲ್ಲ ಎಂದು ರಾಷ್ಟ್ರೀಯ ಕೌಶಲ ತರಬೇತಿ ಪಾಲುದಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಗಿರಿರಾಜ ಶಿರಗೆ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …
Read More »ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಶ್ವಾನ ದಳದ ತಪಾಸಣೆ
ಬೆಳಗಾವಿ : ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಈಮೇಲ್ ಬಂದ ಹಿನ್ನೆಲೆ ಮಂಗಳವಾರ ತಪಾಸಣೆ ನಡೆಸಲಾಯಿತು. ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ತಕ್ಷಣವೇ ಡಿಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ನ್ಯಾಯಾಲಯ ಸಂಕೀರ್ಣವನ್ನು ಇಂಚಿಂಚು ತಪಾಸಿದರು. ಈ ವೇಳೆ ಕಲಾಪಗಳಿಗೆ ವಿರಾಮ ನೀಡಲಾಗಿತ್ತು. ಎಲ್ಲೂ ಬಾಂಬ್ ಇರುವಿಕೆ ಪತ್ತೆಯಾಗಲಿಲ್ಲ. ಇದೊಂದು ಹುಸಿ …
Read More »ಬೆಳಗಾವಿ, ಚಿಕ್ಕೋಡಿಯಲ್ಲಿ “ಭೀಮಗಾಯನ”
ಬೆಳಗಾವಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ(ಮಾ.6) ಚಿಕ್ಕೋಡಿಯ ಐ.ಎಂ.ಎ. ಸಭಾಂಗಣಲ್ಲಿ ಮತ್ತು ಶನಿವಾರ(ಮಾ.7) ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ನಗರದ ಚೆನ್ಮಮ್ಮ ವೃತ್ತದ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ “ಭೀಮಗಾಯನ” ಕಾರ್ಯಕ್ರಮ ನಡೆಯಲಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ ಭೀಮನ …
Read More »
Laxmi News 24×7