ಕಿತ್ತೂರು: ‘ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮನ್ವಯತೆಯಿಂದ ಕೆಲಸ ಮಾಡೋಣ. ಸಾರ್ವಜನಿಕರಿಗೆ ಒಳ್ಳೆಯ ಆಡಳಿತ ನೀಡುವ ಸಂದೇಶ ಕೊಡೋಣ’ ಎಂದರು. ‘ಎಲ್ಲ ಕೆಲಸಗಳಲ್ಲೂ ಉತ್ತಮ ಗುಣಮಟ್ಟವಿರಲಿ. ಚುನಾವಣೆ ಪ್ರಚಾರದ ವೇಳೆ …
Read More »ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ:ವಿಶ್ವಾಸ ವೈದ್ಯ
ಸವದತ್ತಿ ತಾಲೂಕಿನ ಗ್ರಂಥಾಲಯಗಳ ಕಾಯಕಲ್ಪಕ್ಕೆ ನೂತನ ಶಾಸಕರ ಸಂಕಲ್ಪನೂತನ ಶಾಸಕ ವಿಶ್ವಾಸ ವೈದ್ಯರಿಂದ ವಿನೂತನ ಕಾರ್ಯಕ್ಕೆ ಚಾಲನೆಇಂದು ಸವದತ್ತಿ ಸರ್ಕಾರಿ ಗ್ರಂಥಾಲಯಕ್ಕೆ ಅನಿರೀಕ್ಷಿತ ಭೇಟಿ, ಪರಿಶೀಲನೆ ಗ್ರಂಥಾಲಯದ ಕಟ್ಟಡ, ಮೂಲಭೂತ ಸೌಲಭ್ಯಗಳ ಪರಿಶೀಲನೆ ಗ್ರಂಥಾಲಯದಲ್ಲಿ ಅಧ್ಯಯನ ಮಾಡುವ ಯುವಕರಿಂದ ಮಾಹಿತಿ ಪಡೆದ ಶಾಸಕರು ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ ಮುಂದಿನ ಹಂತದಲ್ಲಿ ತಾಲೂಕಿನ ಎಲ್ಲ ಗ್ರಂಥಾಲಯಗಳ ಅಭಿವೃದ್ಧಿ ಭರವಸೆ ಶಾಸಕರ ಕಾರ್ಯಕ್ಕೆ ತೀವ್ರ ಮೆಚ್ಚುಗೆ …
Read More »ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ
ಬೆಳಗಾವಿ: ಮನೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದ ಮನೆಯಲ್ಲಿ ನಡೆದಿದೆ. 13 ವರ್ಷದ ಮಧುರಾ ಕೇಶವ್ ಮೋರೆ ಮೃತ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಮನೆ ಮೇಲೆ ಆಟವಾಡುತ್ತಿದ್ದಾಗ ಬಾಲಕಿಗೆ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಹಲವು ಬಾರಿ ಹೆಸ್ಕಾಂ ಗೆ …
Read More »ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ
ಚಿಕ್ಕೋಡಿ: ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪನ ಇಲಾಖೆಯ ಸೂಪರ್ ವೈಸರ್ ಎಸ್.ಎಂ.ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. 6 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಸಿದ್ದಪ್ಪ ಪೂಜಾರಿ ಎನ್ನುವವರಿಂದ ಸರ್ವೆ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದರು. ವಿವರ: ಜಮೀನುಗಳ 11ಇ ನಕ್ಷೆ ಅವಧಿ ವಿಸ್ತರಿಸಿ ಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿಯ …
Read More »ಮಾರೀಹಾಳ: ವೈಯಕ್ತಿಕ ದ್ವೇಷ ಹಿನ್ನೆಲೆ; ಯುವಕನ ಬರ್ಬರ ಹತ್ಯೆ
ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಅತ್ತೆಗೆ ನಿಖ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ …
Read More »ಅಂದು ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತು..!
ಬೆಳಗಾವಿ: ನಮ್ಮ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020 ರಲ್ಲಿಯೇ ತಾವು ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್ ಪ್ಲೇಟ್ ಹಾಕಿಸಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿದ್ದ ಸತೀಶ್ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದ್ದು, ಈಗ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತಿದೆ. ಹೌದು, ಸದಾ ಕಾಲ ಮೌಢ್ಯತೆಗೆ ಸೆಡ್ಡು ಹೊಡೆಯುವ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿಕೊಂಡು ಬಂದಿರುವ ಸತೀಶ್ …
Read More »ರಕ್ಕಸಕೊಪ್ಪ ನೀರಿನ ಮಟ್ಟ ತಗ್ಗಿದರೂ ನೋ ಟೆನ್ಶನ್
ಬೆಳಗಾವಿ: ಬೇಸಿಗೆ ಕಾಲ ಬಂತೆಂದರೆ ನೀರಿನ ಬವಣೆ ಸಹಜ. ಅದರಂತೆ ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ತಗ್ಗಿದ್ದರಿಂದ ಸದ್ಯ ವಾರಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ನೀರಿನ ಮಟ್ಟ ತಗ್ಗಿದರೂ ಜೂನ್ ಮಧ್ಯದವರೆಗೂ ಈ ನೀರನ್ನು ಸಮರ್ಪಕವಾಗಿ ಪೂರೈಸಬಹುದಾಗಿದೆ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕಿಂತಲೂ ಈ ಸಲ ತುಸು ಕಡಿಮೆ ಆಗಿದೆ. ಈಗ …
Read More »ಏಕಾಏಕಿ ಹೊತ್ತಿ ಉರಿದ ಕಾರು.!
ಬೆಳಗಾವಿ : ಬೆಳಗಾವಿಯ ಆರ್ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಟಿಳಕವಾಡಿಯ ಆರ್ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ. …
Read More »ಹತ್ತರಗಿ ಹತ್ತಿರ ಟೋಲ್ ನಾಕಾ ಬಳಿ ಕಾಡಾನೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪ ಹತ್ತರಗಿಯಲ್ಲಿ ಕಾಡಿನಿಂದ ಆಹಾರ ಹುಡುಕುತ್ತಾ ಆನೆಯೊಂದು ನಾಡಿಗೆ ಬಂದಿದೆ ಎನ್ನಲಾಗಿದೆ.ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಆನೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ. ರಾಷ್ಟಿಯ ಹೇದ್ದಾರಿ 4 ಕ್ಕೆ ಹೊಂದಿಕೊಂಡಿರುವ ರಿಲಾಯನ್ಸ ಪೆಟ್ರೊಲ್ ಪಂಪನಲ್ಲಿ ಆನೆಯನ್ನು ಕಂಡು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ, ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಆನೆಯನ್ನ ಹಿಡಿಯಲು ಸಿದ್ದತೆ …
Read More »ರಿಲ್ಯಾಕ್ಸ್ ಮೂಡ್ ನಲ್ಲಿರುವ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ
ಬೆಳಗಾವಿ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ನಡುವೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿಯ ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೆ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರೇಣುಕಾ ಯೆಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ …
Read More »
Laxmi News 24×7