Breaking News

ಬೆಳಗಾವಿ

ಜಾತಿ ಮುಕ್ತ ಭಾರತ ಕಟ್ಟಬೇಕಿದೆ: ಸತೀಶ

ಬೆಳಗಾವಿ: ‘ಇಂದು ನಾವೆಲ್ಲರೂ ಸೇರಿ ಜಾತಿ ಮುಕ್ತ ಭಾರತ ಕಟ್ಟಬೇಕಿದೆ. ಬಿ.ಆರ್.ಅಂಬೇಡ್ಕರ್, ಬಸವಣ್ಣ ಅವರಂಥ ಮಹನೀಯರ ವಿಚಾರಧಾರೆಗಳು, ನೈತಿಕ ತತ್ವಗಳು ಪ್ರತಿ ಮನೆ ತಲುಪಬೇಕಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ಇಲ್ಲಿನ ಬಿ.ಎಸ್‌.ಜೀರಗೆ ಸಭಾಂಗಣದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠ ಹಾಗೂ ಸಮಾಜಕಾರ್ಯ ವಿಭಾಗ, ಸಮಾಜಕಲ್ಯಾಣ ಇಲಾಖೆಯ ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ವಿವೇಚನೆ, ವೈಚಾರಿಕತೆ …

Read More »

ಇತಿಹಾಸ ನೆನಪಿಸಿದ ಜಾನಪದ ಕಲಾಮೇಳ

ಬೈಲಹೊಂಗಲ: ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ 2026ರ ಜಾನಪದ ಕಲಾವಾಹಿನಿಗೆ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಗ್ರಾಮದ ಮಲ್ಲಮ್ಮ ವೃತ್ತದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌, ಶಾಸಕ ಮಹಾಂತೇಶ ಕೌಜಲಗಿ ಬೆಳವಡಿ ಸಂಸ್ಥಾನ ಧ್ವಜಾರೋಹಣ ನೆರವೇರಿಸಿದರು. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ …

Read More »

ಕಿತ್ತೂರು ರಾಣಿ‌ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಶೀಘ್ರ ಕ್ರಮ‌: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ‌‌ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನ‌ಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ವಾ.ಕ.ರ.ಸಾ.ಸಂಸ್ಥೆಗೆ ಕಿತ್ತೂರು ರಾಣಿ‌ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ನಾಮಕರಣಕ್ಕೆ ಶೀಘ್ರವೇ ಕ್ರಮ‌ ವಹಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಫೆ.28) ಜರುಗಿದ ವಾ.ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ‌ ಶಂಕುಸ್ಥಾಪನೆ, …

Read More »

ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

ಬೆಳಗಾವಿ ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗೆ ಸಂಯೋಜನೆಗೊಂಡಿರುವ ಕಾಲೇಜುಗಳ ಸಂಘ, ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಭೋದ್ ಫೌಂಡೇಶನ್ ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅವರ ಸಹಯೋಗದಲ್ಲಿ ‘ಸ್ವಾಸ್ಥ್ಯ ಭಾರತ – ಶ್ರೇಷ್ಠ ಭಾರತ’ ಎಂಬ ಘೋಷಣೆಯಡಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನ ಮತ್ತು ಜಾಥಾ (ವಾಕಥಾನ್) ಕಾರ್ಯಕ್ರಮವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು …

Read More »

ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ

ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಯವರು ಚಾಲನೆ ನೀಡಿ ಮಾತನಾಡಿದರು.ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 1.ಗ್ರಾಮದ ಸ್ಟ್ರೀಟ್ ಲೈಟ್ ಹಾಗೂ ಹೈಮಾಸ್ಕ ಲೈಟಿಂಗ ಲೋಕಾರ್ಪಣೆ 42 ಕಂಬಗಳು 1ಹೈಮಾಸ್ಕ (ಬಂಗಾಲಿ ಬಾಬಾ ದೇವಸ್ಥಾನದಿಂದ ಅಂಬೇಡ್ಕರ ಚೌಕ ದವರಗೆ) 56.74 ಲಕ್ಷ. 2.ಡೋಣೆವಾಡಿ- ಕಾರದಗಾ ಮುಖ್ಯ ರಸ್ತೆಯಿಂದ …

Read More »

ಚಿಕ್ಕೋಡಿ:ಭೀಕರ ಅಪಘಾತ ಯುವಕ ಸಾವು

ಚಿಕ್ಕೋಡಿ:ಬೇಡಕಿಹಾಳ-ಬೋರಗಾಂವ ರಸ್ತೆಯಲ್ಲಿರುವ ಶಿರದವಾಡ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಿಖಿಲ್ ಸದಾನಂದ ಸಾವಂತ (25 ವಯಸ್ಸು ಸಂಕೇಶ್ವರದ ಬಸವೇಶ್ವರ ಗಲ್ಲಿ ನಿವಾಸಿ). ಬುಧವಾರ ಈ ಅಪಘಾತ ನಡೆದಿದೆ. ಘಟನೆಯನ್ನು ಸದಲಗಾ ಪೊಲೀಸರಿಗೆ ದಾಖಲಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯೆಂದರೆ ನಿಖಿಲ್ ಸಾವಂತ್ ಬೆಡ್ಕಿಹಾಲ್ ಬೋರ್ಗಾಂವ್ ರಸ್ತೆಯಲ್ಲಿ ಬೈಕ್ ಸವಾರ ಮಾಡುತ್ತಿದ್ದರು. ಈ ಮಧ್ಯೆ, ಶಿರದ್ವಾಡ ಗ್ರಾಮದ ವ್ಯಾಪ್ತಿಗೆ ತಲುಪಿದಾಗ, ಬೈಕ್ ನಿಯಂತ್ರಣ ತಪ್ಪಿ …

Read More »

ಗಂಡನ ಮನೆಯವರ ಕಿರುಕುಳಕ್ಕೆ ಮಹಿಳೆ ಸಾವು

ಬೆಳಗಾವಿ: ಗಂಡನ ಮನೆಯವರು ಕಿರುಕುಳ ಕೊಟ್ಟು ಊಟ, ನೀರು ಕೊಡದೇ ಮಗಳನ್ನು ಕೊಂದು ಹಾಕಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಕಣ್ಣೀರು ಹಾಕಿರುವ ಘಟನೆ ಬೆಳಗಾವಿ ಬಿಮ್ಸ್ ಆಸ್ಪತ್ರೆ ಎದುರಿಗೆ ನಡೆದಿದೆ. ಇಂದು ಬೆಳಗ್ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಎದುರಿಗೆ ಎರಡು ಕುಟುಂಬಗಳ ನಡುವೆ ಬೆಳಗಾವಿ ಜಿಲ್ಲಾಸ್ಪತ್ರೆಯ ಓಪಿಡಿಯಲ್ಲೇ ಗಲಾಟೆ ನಡೆದಿದೆ. ಗಂಡನ ಮನೆಯವರ ಕಿರುಕುಳಕ್ಕೆ ನಸ್ತಹೀನ್ ದೇಸಾಯಿ (25) ಎಂಬ ಮಹಿಳೆ ಸಾವನ್ನಪ್ಪಿದ್ದು, ಮಹಾರಾಷ್ಟ್ರ ಚಂದಗಡ ಮೂಲದ ಗಂಡ ರೇಹಾನ್ …

Read More »

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಪಿಯು ಪರೀಕ್ಷೆಯನ್ನು ಬರೆಯುವದನ್ನು ಬಿಟ್ಟು ಜೀವನದ ಪರೀಕ್ಷೆಯನ್ನೆ ವಿದ್ಯಾರ್ಥಿನಿ ಮುಗಿಸಿದ್ದು ಹೃದಯಾಘಾತದಿಂದ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇಂದು PU ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿ ಸ್ನಾನ ಮುಗಿಸಿಕೊಂಡು ಮನೆಯಿಂದ ಹೊರ ಬರುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಸ್ಥಳೀಯ …

Read More »

ಮಾರಕಾಸ್ತ್ರ ಹಿಡಿದು ಓಡಾಡಿದರೆ ರೌಡಿಶೀಟರ್ ಕೇಸ್

ಬೆಳಗಾವಿ: ನಗರದಲ್ಲಿ ಯಾರೇ ಆಗಲಿ ಶೋಕಿ ಮಾಡಲು ಹಾಗೂ ಬೇರೆಯವರನ್ನು ಹೆದರಿಸುವುದಕ್ಕೆ ಮಾರಕಾಸ್ತ್ರ ಹಿಡಿದು ಓಡಾಡಿದ್ದಲ್ಲಿ ಅಂಥವರ ವಿರುದ್ಧ ರೌಡಿಶೀಟರ್ ಕೇಸ್ ಹಾಕಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಸ್ತ್ರಾಸ್ತ್ರ ಕಾಯ್ದೆಯಡಿ 2025ರಲ್ಲಿ 38 ಪ್ರಕರಣಗಳಲ್ಲಿ 60 ಜನ, ಈ ವರ್ಷ 3 ಪ್ರಕರಣಗಳಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಮೇಲೆ ರೌಡಿ ಶೀಟ್ ತೆರೆಯಲಾಗುತ್ತಿದ್ದು, ಕೆಲವರಿಂದ …

Read More »

ಡಿನ್ನರ್ ಗುತ್ತಿಗೆ ನಾವು ಪಡೆದಿಲ್ಲ…ಪದೋನ್ನತಿ ಬಗ್ಗೆ ಕಾಲ ಬಂದಾಗ ನಿರ್ಣಯ; ಸಚಿವ ಸತೀಶ್ ಜಾರಕಿಹೊಳಿ

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎನ್ನುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಶಾಸಕರು ಮತ್ತು ಪರಿಷತ್ ಸದಸ್ಯರು ಮುಖ್ಯಮಂತ್ರಿಗಳಿಗೆ ಸಚಿವ ಸ್ಥಾನಕ್ಕಾಗಿ ಪತ್ರ ಬರೆದಿರುವ ಬಗ್ಗೆ ಕೇಳಿದ …

Read More »