Breaking News

ಬೆಳಗಾವಿ

ರಾಯಲ್‌ ಚಾಲೆಂಜರ್ಸ್‌ ತಂಡ ಕ್ರಿಕೆಟ್‌ ಚಾಂಪಿಯನ್‌

ಮೂಡಲಗಿ: ಮಾರ್ನಿಂಗ್‌ ಸ್ಟಾರ್‌ ಕ್ರಿಕೆಟರ್ಸ್‌ ಹಾಗೂ ಲಯನ್ಸ್‌ ಕ್ಲಬ್‌ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್‌ ಲೀಗ್‌ -2023 ಕ್ರಿಕೆಟ್‌ ಟೂರ್ನಿಯಲ್ಲಿ ಪಟ್ಟಣದ ರಾಯಲ್‌ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್‌ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …

Read More »

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್​ನಲ್ಲಿ ಎರಡು ದಿನ‌ ಮೀಸಲಿಡುವುದರ ಜೊತೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರ ಜೊತೆಗೆ ಅಧಿವೇಶನ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ …

Read More »

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ.

ಹಾವೇರಿ: ಸೋಮವಾರ ಸಂಜೆ ಹಾವೇರಿ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ನಿಧಾನವಾಗಿ ಆರಂಭವಾದ ಮಳೆ ನಂತರ ತೀವ್ರತೆ ಪಡೆಯಿತು. ಸುಮಾರು ಗಂಟೆಗೂ ಅಧಿಕ ಕಾಲ ಸುರಿದ ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಮಳೆಯ ರಭಸಕ್ಕೆ ಚರಂಡಿಗಳೆಲ್ಲ ತುಂಬಿ ಚರಂಡಿಯ ನೀರು ತ್ಯಾಜ್ಯ ರಸ್ತೆಗಳ ಮೇಲೆ ಬಂದು ನಿಂತಿತು. ರೈಲು ನಿಲ್ದಾಣದ ಬಳಿ ಇರುವ ಅಂಡರ್​​ ಬ್ರಿಡ್ಜ್‌ನಲ್ಲಿ ಮಳೆ ನೀರು ನಿಂತು ಕೆಲಕಾಲ ರಸ್ತೆ ಸಂಚಾರ ಸಹ ಸ್ಥಗಿತವಾಗಿತ್ತು. ವಾಹನ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …

Read More »

ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 70 ಮಂದಿ ಬಂಧನ

ಬೈಲಹೊಂಗಲ ಪಟ್ಟದ ಲಾಡ್ಜ್​ವೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದ ಹಲವರನ್ನು ಬಂಧಿಸುವಲ್ಲಿ ಬೆಳಗಾವಿಯ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.   ಬೆಳಗಾವಿ: ಜಿಲ್ಲಾ ಸಿಇಎನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ರಾಜಾರೋಷವಾಗಿ ನಡೆಸುತ್ತಿದ್ದ ಅಂದರ್ ಬಾಹರ್ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 70 ಮಂದಿಯನ್ನು ಬಂಧಿಸಲಾಗಿದೆ. ಬೈಲಹೊಂಗಲ ಪಟ್ಟಣದ ಸಂಸ್ಕೃತ ಬಾರ್ ಆಂಡ್ ಲಾಡ್ಜ್​ನಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ (ಭಾನುವಾರ) ರಾತ್ರಿ ದಾಳಿ ಮಾಡಿದ ಸಿಇಎನ್ ಇನ್ಸ್​ಪೆಕ್ಟರ್​​ ಬಿ.ಆರ್.ಗಡ್ಡೇಕರ …

Read More »

ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ

ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …

Read More »

ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …

Read More »

ಬೆಳಗಾವಿಯ ರಾಜ್ಯೋತ್ಸವದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತವಾಗಿದೆ.

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ಬುಧವಾರ ಅದ್ಧೂರಿ ರಾಜ್ಯೋತ್ಸವ ಆಚರಣೆ ನಡೆಯಿತು. ಈ ಉತ್ಸವದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ಖುಷಿಯ ಸಂದರ್ಭದಲ್ಲಿ ದುರಾದೃಷ್ಟಕರ ಘಟನೆಯೂ ವರದಿಯಾಗಿದೆ. ಮೆರವಣಿಗೆ ಬಳಿಕ ರಾತ್ರಿ 15 ಕಡೆ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು, ಎರಡು ಕಡೆಯ ಇಬ್ಬರಿಗೆ ಚೂರಿ ಇರಿತವಾಗಿರುವ ಘಟನೆ ಕೂಡ‌ ನಡೆದಿದೆ. ಚನ್ನಮ್ಮ ವೃತ್ತದ ಬಳಿಯ ರಸ್ತೆಯಲ್ಲಿ ನಡೆದ ಗಲಾಟೆಯಲ್ಲಿ ಚಿಕ್ಕೋಡಿ ತಾಲೂಕಿನ …

Read More »

ಬೆಳಗಾವಿಯಲ್ಲಿ ಸಚಿವ ಜಾರಕಿಹೊಳಿ ಧ್ವಜಾರೋಹಣ; ಕರ್ನಾಟಕ ಭಾವೈಕ್ಯತೆ ತವರು ಮನೆ ಎಂದು ಬಣ್ಣನೆ

ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್​ಗಳನ್ನು ಹಾರಿಸುವ ಮೂಲಕ‌ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …

Read More »

ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ವಾಪಸ್ ಕಳುಹಿಸಿದ ಬೆಳಗಾವಿ ಪೊಲೀಸರು

ಚಿಕ್ಕೋಡಿ: ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ಕಾಣುತ್ತಿದೆ. ಇದರ ನಡುವೆ ಶಿವಸೇನೆಯ ಕೆಲವು ಕಾರ್ಯಕರ್ತರು ಗಡಿ ಮೂಲಕ ಬೆಳಗಾವಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತುಕೊಂಡ ಕರ್ನಾಟಕ ಪೊಲೀಸರು, ಅವರನ್ನು ಮರಳಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ. ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ, ಬೆಳಗಾವಿಗೆ ಆಗಮಿಸಿ ಕರಾಳ ದಿನ ಆಚರಣೆ ಮಾಡಲು ನಿನ್ನೆ (ಮಂಗಳವಾರ) ಕೊಲ್ಲಾಪುರದಲ್ಲಿ ಕರೆ ನೀಡಿದ್ದರು. ಇಂದು (ಬುಧವಾರ) ನಿಪ್ಪಾಣಿ …

Read More »