ಬೆಳಗಾವಿ :ಬೆಳಗಾವಿ ನಗರದ ಬಸವಣಕುಡಚಿಯಲ್ಲಿ ಮಂಗಳವಾರದAದು ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಹಳದಿ ಕುಂಕುಮ ಕಾರ್ಯಕ್ರಮಆಯೋಜನೆ ಮಾಡಲಾಗಿತ್ತು.ಬಸವಣಕುಡಚಿಗ್ರಾಮದ ಬಸವಣ್ಣ ಮಂದಿರಆವರಣದಲ್ಲಿಆಯೋಜನೆ ಮಾಡಲಾದಕಾರ್ಯಕ್ರಮದಲ್ಲಿಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರು ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಾನು ಶಾಸಕನಾಗುವ ಮುಂಚೆಯಿAದಲೂ ಬಸವಣಕುಡಚಿಜನ ನನ್ನ ಮೇಲೆ ತುಂಬಾ ಪ್ರೀತಿ ವಿಶ್ವಾಸವನ್ನುಇಟ್ಟಿದ್ದು, ೨೦೧೮ ರಚುನಾವಣೆಗೆ ನಾನು ಸ್ಪರ್ದೆ …
Read More »ಸರಕಾರದ ವಿರುದ್ಧ ಮಠಾಧೀಶರ ಆರೋಪ ಪಟ್ಟಿ
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರಲ್ಲಿ ಪ್ರತ್ಯೇಕತೆಯ ಭಾವನೆ ಬರದಂತೆ ಈಬಾರಿಯ ಬಜೆಟ್ ಮಂಡಿಸಬೇಕು ಎಂದು ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮಿಗಳು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ವಿವಿಧ ಮಠಾಧೀಶರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ನಾವು ಬೇಡಿಕೆ ಇಡುತ್ತ ಬಂದಿದ್ದೇವೆ. ಆದರೂ ಬೇಡಿಕೆಗಳು ಈಡೇರದೆ ಇರುವುದು ಬೇಸರ ತಂದಿದೆ. 400 ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಲಾಗಿರುವ ಸುವ್ರಣ ವಿಧಾನಸೌಧ ಏನೇನಬ ಉಪಯೋಗವಿಲ್ಲವಾಗಿದೆ. ಪೂರ್ಣಪ್ರಮಾಣದಲ್ಲಿ ಕಚೇರಿಗಳನ್ನು …
Read More »ಗೋಕಾಕ ಜಲಪಾತದ ಬಳಿ ಇರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ,ಭವ್ಯ ರಥೋತ್ಸವಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ.
ಘಟಪ್ರಭಾ: ಸಮೀಪ ಗೋಕಾಕ ಜಲಪಾತದ ಬಳಿ ಇರುವ ಪ್ರಾಚೀನ ಕಾಲದ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇದೇ 17ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿವೆ. ಪದರು ಶಿಲೆಗಳ ಮಧ್ಯೆ ನಿರ್ಮಾಣ ಮಾಡಿದ್ದು ಈ ದೇವಾಲಯದ ವಿಶೇಷ. ನಿಖರವಾಗಿ ಇದರ ಪುರಾತನ ಕಾಲ ತಿಳಿದುಬಂದಿಲ್ಲ. ಆದರೆ, ದೇವಾಲಯವು ತಡಸಲ ಮಹಾಲಿಂಗೇಶ್ವರನೆಂದು (ತಟಾಕೇಶ್ವರ) ಖ್ಯಾತಿ ಪಡೆದಿದೆ. ಹೀಗಾಗಿ, ಅನಾದಿ ಕಾಲದಿಂದಲೂ ಮಹಾಲಿಂಗೇಶ್ವರ ಇಲ್ಲಿ ಪೂಜೆಗೊಳ್ಳುತ್ತಿದ್ದಾರೆ ಎನ್ನುವುದು ವಾಡಿಕೆ. ಅತ್ಯಂತ ನವಿರಾದ …
Read More »ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ: ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ರೇಷ್ಮಾ ತಾಳಿಕೋಟೆ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಬಳಗಾವಿಯ ಆಜಂ ನಗರದ ಮನೆಯಲ್ಲೇ ನೇಣು ಹಾಕಿಕೊಂಡು ಅವರು ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ರೇಷ್ಮಾ ತಾಳಿಕೋಟೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. …
Read More »ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು …
Read More »(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »ಸಮಗ್ರ ಕರ್ನಾಟಕ ಪ್ರಗತಿಯೇ ಗುರಿ’
ರಾಮದುರ್ಗ: ‘ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಮುಂದಿನ ಬಾರಿ ಅಧಿಕಾರ ಹಿಡಿಯಲಿದೆ. ಸಮಗ್ರ ಕರ್ನಾಟಕದ ಪರಿಕಲ್ಪನೆಯಲ್ಲಿ ಅನುದಾನ ವಿಂಗಡನೆ ಮಾಡಲಿದೆ’ ಎಂದು ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ರಾಮದುರ್ಗ ರೆಡ್ಡಿ ಸಮಾಜದವರು ಹಮ್ಮಿಕೊಂಡಿದ್ದ ವೇಮನರ 611ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರತಿ ಬಾರಿ ರಾಜ್ಯ ಬಜೆಟ್ನ ಶೇ 70ರಷ್ಟು ಬೆಂಗಳೂರಿಗೆ ಮಾತ್ರ ಬಳಕೆ ಆಗುತ್ತಿದೆ. ಉಳಿದ 30ರಷ್ಟು ಮಾತ್ರ ಇಡೀ ಉತ್ತರ ಕರ್ನಾಟಕಕ್ಕೆ ಹಂಚುತ್ತಾರೆ. …
Read More »ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾಲ ಸಮಾಜದವರು ತಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮದುರ್ಗ ತಾಲೂಕಿನ ಪಂಚಗಾವ ಗ್ರಾಮದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »