ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆ* * *ಕನ್ನಡಪ್ರಭ, ಸುವರ್ಣ ನ್ಯೂಸ್ ವತಿಯಿಂದ ನಡೆದ ‘ಸುವರ್ಣ ಸಾಧಕಿ’ ಕಾರ್ಯಕ್ರಮದಲ್ಲಿ ಹೇಳಿಕೆ* *ಬೆಳಗಾವಿ:* 50 ವರ್ಷಗಳ ಹಿಂದೆ ಮಹಿಳೆಯರನ್ನು ಪುರುಷರು ಮನೆಯಿಂದ ಹೊರಹೋಗಲು ಬಿಡುತ್ತಿರಲಿಲ್ಲ. ಆದರೆ, ಇಂದು ಮಹಿಳೆಯರ ಯಶಸ್ಸಿಗೆ ಪುರುಷರೇ ಹೆಗಲು ಕೊಡುತ್ತಿದ್ದಾರೆ. ಇಂಥ ಸಹಕಾರದಿಂದಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ …
Read More »ಅಥಣಿಯಲ್ಲಿ ಸರಣಿ ಅಪಘಾತ
ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ …
Read More »ಬೆಳಗಾವಿಯಲ್ಲಿ ಮಳೆ ಅವಾಂತರ (
ಬೆಳಗಾವಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿದ್ದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ಚಾಲಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮಣ್ಣಿನಲ್ಲಿ ಸಿಲುಕಿದ್ದ ಫಕ್ಕೀರವ್ವ ಅವರನ್ನು ಸ್ಥಳೀಯರು ಕೂಡಲೇ ಹೊರ ತೆಗೆದಿದ್ದಾರೆ. ಆದರೆ, ಅಷ್ಟರೊಳಗೆ ಅವರ ಪ್ರಾಣಪಕ್ಷಿ …
Read More »ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ: ಸಂಸದ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯ ಬರೀ ಗಿಮಿಕ್ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯ ತರಹದ ದುರುದ್ದೇಶ ಜಾತಿಗಣತಿ ನಮ್ಮದು ಅಲ್ಲಾ, ಸಿಎಂ ಸಿದ್ದರಾಮಯ್ಯ 2013ರಿಂದ 2018ರ ವರೆಗೂ ಸಿಎಂ ಆಗಿದ್ದರು. ಆ ವೇಳೆ ಜಾತಿ ಗಣತಿ ಒಪ್ಪಲಿಲ್ಲಾ, ಇದೀಗ್ ಎರಡು ವರ್ಷ ಆಯ್ತು …
Read More »ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ….
ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ…. ಸಿಎಂ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ….. ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಿಎಂ ಸಿಎಂ ವಿರುದ್ಧ ಕ್ಯಾಂಪ ಪೊಲೀಸ್ ಠಾಣೆಗೆ, ಸಿ ಡಿ ಸಮೇತ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ …
Read More »ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ
ಬೆಳಗಾವಿ : ಅನಗೋಳ ಸಂತ ಮೀರಾ ಶಾಲೆಯಲ್ಲಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಾಭ್ಯಾಸ ಆರಂಭ ಬೆಳಗಾವಿ ಅನಗೋಳ ಸಂತಮೀರಾ ಶಾಲೆ 3 ರಿಂದ 8 ವರ್ಷದ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಭ್ಯಾಸ ಸಂಪ್ರದಾಯದಂತೆ ಶುಭದಿನದಂದು ಅಕ್ಷರಾಭ್ಯಾಸ ಆರಂಭ ಸಂತೋಷ ಜೋಶಿಯಿಂದ ಸರಸ್ವತಿ ಪೂಜೆ ಹಾಗೂ ಅಕ್ಷರಾಭ್ಯಾಸಕ್ಕೆ ಚಾಲನೆ ಬೆಳಗಾವಿ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಸಾಂಪ್ರದಾಯಿಕವಾಗಿ ಅಕ್ಷರಾಭ್ಯಾಸವನ್ನು ಆರಂಭಿಸಲಾಯಿತ ಹಿಂದೂ ಸಂಸ್ಕೃತಿ ಅಥವಾ ಸಂಪ್ರದಾಯದಂತೆ ಶುಭ ದಿನದಂದು ಅಕ್ಷರಾಭ್ಯಾಸ ಆರಂಭ …
Read More »ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತುರಕರಶೀಗಿಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳಪೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಕಂಪನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಿತರಿಸಲಾಗುತ್ತಿರುವ ಸೋಯಾಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡದೆ ನೇರವಾಗಿ ಸೊಸೈಟಿಗಳಿಗೆ ಕೊಡಮಾಡಿದ್ದಾರೆ ಅದನ್ನೇ ರೈತರಿಗೆ ವಿತರಿಸಲಾಗಿದೆ ಈ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕು ಕೃಷಿ ಅಧಿಕಾರಿ ಬಸವರಾಜ್ ದಳವಾಯಿ …
Read More »ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು
ಬೆಳಗಾವಿ ಶಹಪುರ್ ಬಸವನ ಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವಿಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಜರುಗಿತು ಶಹಪೂರ ಬಸವಣ್ಣಗಲ್ಲಿಯ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನ ನೂರಾರು ವರ್ಷಗಳಿಂದ ಜಾಗೃತ ಸ್ಥಳವಾಗಿದೆ ಮಂಗಳವಾರ ಶುಕ್ರವಾರ ಅಮಾವಾಸ್ಯೆ ಹುಣ್ಣಿಮೆ ದಿನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ ವಿಶೇಷ ಸಂದರ್ಭಗಳಲ್ಲಿ ದೇವಿಯ ಉತ್ಸವ ಆಚರಣೆಗಳು ನಡೆಯುತ್ತವೆ.ಗುರುವಾರ ದೇವಿಯ 113 ನೆ ಜಯಂತಿ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. …
Read More »ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “
ಬೆಳಗಾವಿಯ ಕೆ.ಎಲ್.ಇ.ಜೀರಗೆ ಸಭಾಂಗಣದಲ್ಲಿ ನಡೆಯುತ್ತಿರುವ “ವಿಜನ್ ಕರ್ನಾಟಕ 2025 “ ಪ್ರದರ್ಶನದ ಎರಡನೇ ದಿನ ಬೆಳಗಾವಿಯ ಎಂಟು ಸಾವಿರ ಜನ ಭೇಟಿ ಕೊಟ್ಟಿದ್ದಾರೆ ಬೆಳಗಾವಿ, ದಿ. 12 (ಪ್ರತಿನಿಧಿ) : ಸಂಸದರಾದ ಜಗದೀಶ ಶೆಟ್ಟರ ಇವರ ಪ್ರೇರಣೆ ಮತ್ತು ಮಾರ್ಗ ದರ್ಶನದಂತೆ ದಿಲ್ಲಿಯಲ್ಲಿಯ ಪ್ರಯಾಸ ಎಕ್ಸಿಬಿಷನ್ ಪರವಾಗಿ ಕೆ.ಎಲ್.ಇ. ಕನ್ವೆನ್ಸನ ಹಾಲ್ ನಲ್ಲಿ ನಡೆಯುತ್ತಿರುವ ‘ವಿಜನ್ ಕರ್ನಾಟಕ 2025’ ರ ಮಹಾಪ್ರದರ್ಶನಕ್ಕೆ ಎರಡನೇ ದಿನದಂದು ಬೆಳಗಾವಿಯ ಎಂಟು ಸಾವಿರ ಜನರು …
Read More »ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ
ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ ಬೈಲಹೊಂಗಲ ಪಟ್ಟಣದಲ್ಲಿ ಗುರುವಾರ ಸಂಜೆ ಧಾರಾಕಾರ ಸುರಿದ ಮಳೆ ಮಳೆ ಸುರಿದ ಪರಿಣಾಮ ಪಟ್ಟಣದ ಜನಜೀವನ ಅಸ್ತವ್ಯಸ್ತ ನಗರದಲ್ಲಿ ಇರುವಂತ ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ಮಳೆ ನೀರು ಆಸ್ಪತ್ರೆ ,ಮನೆಗಳು ಮತ್ತು ಅಂಗಡಿ ಮುಗ್ಗಟ್ಟುಗಳು ಯಾವುದನ್ನು ಬಿಡದ ಮಳೆರಾಯ ಬೈಲಹೊಂಗಲ ನಗರದಾದ್ಯಂತ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡಿದ ಜನರು …
Read More »