ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.
Read More »ಬೆಳಗಾವಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಬೆಳಗಾವಿ: ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ …
Read More »ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …
Read More »ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಸದ್ಯ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್, ಜೆಡಿಎಸ್ ಮತ್ತು ಎಂಇಎಸ್ ಸಹ ಪೈಪೋಟಿ ನಡೆಸಿದ್ದು, ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಬೆಳಗಾವಿ: ಕೈಗಾರಿಕೋದ್ಯಮದ ಶಕ್ತಿ ಕೇಂದ್ರ, ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಕಪಿಲೇಶ್ವರ ಮಂದಿರ ಇರುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ …
Read More »ರಾಮದುರ್ಗದಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ,ಸ್ವಾಭಿಮಾನದ ಗೆಲುವು ಪಡೆಯಬೇಕು ಎಂಬ ಮಾತು ರಾಮದುರ್ಗ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.
“ರಾಮದುರ್ಗದಲ್ಲಿ ಹಗಲಿರುಳು ಸೇವೆ ಮಾಡಿದ್ದ ಮಹಾದೇವಪ್ಪ ಯಾದವಾಡ ಇದ್ದರು. ಜಿಲ್ಲೆಯಲ್ಲೇ ಸಂಘಟನೆ ಮೂಲಕ ಯುವ ನಾಯಕ ರಮೇಶ್ ದೇಶಪಾಂಡೆ ಇದ್ದರು. ಕಾರ್ಯಕರ್ತರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದ ಮಲ್ಲಣ್ಣ ಯಾದವಾಡ ಇದ್ದರು. ಮಹಿಳಾ ಶಕ್ತಿ ಮೂಲಕ ಸಂಘಟನೆ ಮಾಡಿದ್ದ ರೇಖಾ ಚಿನ್ನಾಕಟ್ಟಿ ಇದ್ದರು. ಪಂಚಮಸಾಲಿ ಸಮುದಾಯದ ಗಟ್ಟಿ ಧ್ವನಿಯಾದ ಪಿ.ಎಫ್ ಪಾಟೀಲ್ ಹಾಗೂ ವಿಜಯ್ ಗುಡದಾರಿ ಇದ್ದರು.” ರಾಮದುರ್ಗ : ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಈ ಬಾರಿ ಟಿಕೆಟ್ …
Read More »ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಚಿವೆ ಶಶಿಕಲಾ ಅ ಜೊಲ್ಲೆ ಬಿರುಸಿನ ಪ್ರಚಾರ
ನಿಪ್ಪಾಣಿ ಮತಕ್ಷೇತ್ರದ ಮಾಂಗುರ, ಕುನ್ನುರ, ನಾಂಗನುರ, ಸೌಂದಲಗಾ, ಆಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ …
Read More »ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸುಳ್ಳು ಹೇಳಿ ಪ್ರಚಾರ ಮಾಡಲು ತಿಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಯಚೂರು: ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರ ಜೊತೆ ನಡೆದ ಆನ್ ಲೈನ್ ಸಮಾವೇಶದಲ್ಲಿ ಹಗುರವಾಗಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ನ ಭರವಸೆಗಳು ಈಡೇರಿಸಲು ಆಗಲ್ಲ ಎಂದು ಹತಾಶೆಗೊಂಡು ಈ …
Read More »ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಲಕ್ಷ್ಮಿ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತದ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ. ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ, ಸೋಮನಟ್ಟಿ, ಭೀಮಗಡ, ಕರಿಕಟ್ಟಿ, ಸಿದ್ದನಳ್ಳಿ, ಖನಗಾಂವ (ಬಿಕೆ ಮತ್ತು ಕೆಎಚ್) ಮೊದಲಾದೆಡೆ ಪ್ರಚಾರ ನಡೆಸಿದರು. ಎಲ್ಲೆಡೆ ಜನರು ಹಬ್ಬದ ವಾತಾವರಣದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಬರಮಾಡಿಕೊಳ್ಳುತ್ತಿದ್ದರು. ವೃದ್ಧರು ಮನೆಯ ಮಗಳೇ ಬಂದ ರೀತಿಯಲ್ಲಿ ಸಂಭ್ರಮಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಯಾವುದೇ …
Read More »ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ :ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು …
Read More »ಮೋದಿ ಗಾಳಿಯೊಂದನ್ನು ಉಚಿತವಾಗಿ ನೀಡಿ ಎಲ್ಲದರ ಮೇಲೂ ಜಿಎಸ್ಟಿಹಾಕಿ ದ್ದಾರೆ
ಬೆಳಗಾವಿ: ಚುನಾವಣಾ ಪ್ರಚಾರವೆಂದು ರಾಜ್ಯಕ್ಕೆ ಅಮಿತ್ ಷಾ ಬಂದು ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದಂಗೆಗಳು ಏಳುತ್ತವೆ ಎಂದ ಹೇಳಿದ್ದರು. ಅವರ ಈ ಮಾತುಗಳು ಕರ್ನಾಟಕದ ಜನತೆಗೆ ಮಾಡಿದ ಅಪಮಾನ. ಹಿಂದು-ಮುಸ್ಲಿಂ ಜಗಳ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುವವರು ಅವರೇ ಎಂದು ಅಮಿತ್ ಷಾ ಹಾಗೂ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಚಿಕ್ಕೋಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ, ಅಮಿತ್ ಷಾ ಆಡಿರುವ ಮಾತಿನ …
Read More »
Laxmi News 24×7