ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಕನ್ನಡ ಬಳಗ ವಿಭಾಗವು ‘ಕನ್ನಡ ನುಡಿ ವೈಭವ’ ಕನ್ನಡೋತ್ಸವವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಅನಂತ ಕೃಷ್ಣ ದೇಶಪಾಂಡೆ ಪಾಲ್ಗೊಂಡಿದ್ದರು. ದೇಶಪಾಂಡೆ ಅವರು ವಿದ್ಯಾರ್ಥಿಗಳಿಗೆ ದ.ರಾ. ಬೇಂದ್ರೆಯ ಕೃತಿಗಳು ಹಾಗೂ ಸಾಧನೆಗಳ ಬಗ್ಗೆ ವಿವರಿಸಿದರು. ಅವರು, “ಸಂತೋಷ ಮತ್ತು ದು:ಖಗಳು ಒಂದೇ ನಾಣ್ಯದ ಎರಡು ಮುಖಗಳಂತೆ,” ಎಂದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಯಕ್ಕುಂಡಿ ಗ್ರಾಮದ ದರ್ಗಾದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” …
Read More »ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು.
ಗೋಕಾಕ – ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ …
Read More »ಪೆಹಲ್’ಗಾಮ್’ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರನ ಮೂಲಕ ಭಾರತೀಯ ಸೇನೆಯೂ ಮಧ್ಯರಾತ್ರಿ ದಾಳಿಯನ್ನು ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ.
ಪೆಹಲ್’ಗಾಮ್’ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರನ ಮೂಲಕ ಭಾರತೀಯ ಸೇನೆಯೂ ಮಧ್ಯರಾತ್ರಿ ದಾಳಿಯನ್ನು ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ’ ಆರಂಭಿಸಿವೆ. ಈ ಆಪರೇಷನ್ ಸಿಂಧೂರಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕೇವಲ 23 …
Read More »ದಿಢೀರನೆ ಇಳಿದ ಈರುಳ್ಳಿ ಬೆಳೆ, ಕಂಗಾಲಾಗಿರುವ ರೈತರು…
ಬೆಳಗಾವಿ : ದಿಢೀರನೆ ಇಳಿದ ಈರುಳ್ಳಿ ಬೆಳೆ, ಕಂಗಾಲಾಗಿರುವ ರೈತರು… ಇಷ್ಟು ದಿನ ಬೆಲೆ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರುತರಿಸಿದ್ದ ಈರುಳ್ಳಿ ಈಗ ಉತ್ಪಾದಕರ ಕಣ್ಣಲ್ಲಿ ನೀರುತರಿಸುತ್ತಿದೆ. ಹಠಾತ್ತನೆ ಬೆಲೆ ಇಳಿಕೆಯಾಗಿದ್ದರಿಂದ ಈರುಳ್ಳಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಹೌದು, ಇಷ್ಟು ದಿನ ಬೆಲೆ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರುತರಿಸಿದ್ದ ಈರುಳ್ಳಿ ಈಗ ಉತ್ಪಾದಕರ ಕಣ್ಣಲ್ಲಿ ನೀರುಸುರಿಸುತ್ತಿದೆ. ಈರುಳ್ಳಿ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದ್ದು, ಈರುಳ್ಳಿ ಬೆಳೆಗಾರರಿಗೆ ಆತಂಕ …
Read More »ಅಪಾಯಕಾರಿ ಪರಿಸರ ಮಾಲಿನ್ಯಕ್ಕೊಳಗಾಗುತ್ತಿದೆ ಬೆಳಗಾವಿಯ “ಯಡಿಯೂರಪ್ಪ ಮಾರ್ಗ” ತ್ಯಾಜ್ಯ ಸುಡುವುದರಿಂದ ಜನರಿಗೆ ಕಾಡುತ್ತಿದೆ ರೋಗದ ಭೀತಿ!!!
ಅಪಾಯಕಾರಿ ಪರಿಸರ ಮಾಲಿನ್ಯಕ್ಕೊಳಗಾಗುತ್ತಿದೆ ಬೆಳಗಾವಿಯ “ಯಡಿಯೂರಪ್ಪ ಮಾರ್ಗ” ತ್ಯಾಜ್ಯ ಸುಡುವುದರಿಂದ ಜನರಿಗೆ ಕಾಡುತ್ತಿದೆ ರೋಗದ ಭೀತಿ!!! ಬೆಳಗಾವಿಯ ಯಡಿಯೂರಪ್ಪ ರಸ್ತೆಯ ಪಾದಚಾರಿ ಮಾರ್ಗದಲ್ಲಿ ತ್ಯಾಜ್ಯ ಬಟ್ಟೆಗಳು, ವೈದ್ಯಕೀಯ ತ್ಯಾಜ್ಯಗಳು, ಅವಧಿ ಮೀರಿದ ಔಷಧಿಗಳು, ಸಿರಿಂಜ್ಗಳು ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ಸುಡುವುದರಿಂದ ಈ ಪ್ರದೇಶದಲ್ಲಿ ಮಾಲಿನ್ಯದ ಮಟ್ಟವು ಅಪಾಯಕಾರಿ ಮಟ್ಟವನ್ನು ತಲುಪಿದೆ. ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ತ್ಯಾಜ್ಯ ವಸ್ತುಗಳನ್ನು ಸುಡುವುದರಿಂದ ಉಂಟಾಗುವ ಇಲ್ಲಿರುವ ಮರಗಳ ಮೇಲೆ ಪರಿಣಾಮ ಬೀರುತ್ತಿದ್ದು, ಮರಗಳು …
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಟೆಂಡರ್ ಕರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಬೆಳಗಾವಿ ಜಿಲ್ಲೆಯ 600 ಏಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ. ಬೆಳಗಾವಿ-ಧಾರವಾಡ ಮಧ್ಯೆ ಸದ್ಯ ಲೋಂಡಾ ಮಾರ್ಗವಾಗಿ ರೈಲು …
Read More »೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆ
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಚಂಡಿಕಾ ಯಾಗ, ರುದ್ರಾಯಾಗ ಹೋಮ ಹವನ ಕಾರ್ಯಕ್ರಮದಲ್ಲಿ ದಂಪತಿಗಳಾದ ಶೀ ಸಂತೋಷ್ ಜಾರಕಿಹೊಳಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ …
Read More »ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
“ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಚಿಕ್ಕಬಾಗೇವಾಡಿ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆಭೀಕರ ಆಫಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ನಿವಾಸಿ ಅನಿಸ್ ಮುಸ್ತಾಕ ಸೈಯದ್ (ಕಾರ್ ಚಾಲಕ– 30), ಇವರ ಪತ್ನಿ ಅಯಿಮಾನ ಅನಿಸ್ ಸೈಯದ್ (24) ಇವರಿಬ್ಬರ ಮಗು ಅಹ್ಮದ್ ಅನಿಸ್ ಸೈಯದ್ (1.5) ಮೃತಪಟ್ಟವರು. ಅನಿಸ್ ಅವರ ಹಸೋದರಿ ಆಯಿಷಾ ಅನ್ವರ ಸೈಯದ್ …
Read More »ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು
ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …
Read More »