ಬೆಳಗಾವಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ದೀಪಾವಳಿ ಅಂಗವಾಗಿ ದೀಪೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೆ.ಎನ್. ಮೆಡಿಕಲ್ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಈಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ‘ಮಹಿಳಾ ಸಬಲೀಕರಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಲ್ಲಿ ಈ ಸಂಘ ಕ್ರಿಯಾಶೀಲವಾಗಿದೆ. ಶಿಕ್ಷಣ, ಸಂಘಟನೆ, ಧೈರ್ಯ ನೀಡುವುದರೊಂದಿಗೆ ಸಮಾಜದಲ್ಲಿ ಸ್ವಾಭಿಮಾನಿ ಆಗಲು ಬೇಕಾದ ತರಬೇತಿಗಳನ್ನು ನೀಡುತ್ತಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ …
Read More »ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,
ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್ ಆಯಂಡ್ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ. ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ …
Read More »ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ
ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ. ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …
Read More »ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ
ಬೆಳಗಾವಿ: ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿ.ಸುರೇಶ ಅಂಗಡಿ(Suresh Angadi) ಕನಸಿನ ಕೂಸು ಆಗಿರುವ ನಗರದ ಟಿಳಕವಾಡಿ ಮೂರನೇ ರೈಲ್ವೆ ಗೇಟ್ ರಸ್ತೆ ಮೇಲ್ಸೇತುವೆಯನ್ನು ಕಳೆದ ನಾಲ್ಕು ದಿನಗಳ ಹಿಂದೆ ಸುರೇಶ್ ಅಂಗಡಿ ಧರ್ಮಪತ್ನಿ, ಸಂಸದೆ ಮಂಗಳ ಸುರೇಶ ಅಂಗಡಿ ಉದ್ಘಾಟಿಸಿದ್ದರು. ಆದರೆ ಅವರು ಚಾಲನೆ ನೀಡಿದ ನಾಲ್ಕೇ ದಿನಕ್ಕೆ ಮೇಲ್ಸೇತುವೆ ರಸ್ತೆಯಲ್ಲಿ ಗುಂಡಿಗಳು …
Read More »ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಡಿಎಸ್ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ
ಖಾಸಗಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಡಿಎಸ್ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್ಎಸ್ ಕಾರ್ಯಕರ್ತರು ಸಿಎಂರವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ವೇಳೆ ಮುಂಜಾಗೃತಾ ಕ್ರಮವಾಗಿ ಡಿಎಸ್ಎಸ್ …
Read More »ಏಕಾಏಕಿ ಕ್ಯಾನ್ಸಲ್ ಆದ ಬೆಳಗಾವಿ-ತಿರುಪತಿ ವಿಮಾನ : ಪ್ರಯಾಣಿಕರ ಆಕ್ರೋಶ
ಬೆಳಗಾವಿ : ಬೆಳಗಾವಿ-ತಿರುಪತಿ ವಿಮಾನ ಏಕಾಏಕಿ ಕ್ಯಾನ್ಸಲ್ ಆದ ಪರಿಣಾಮ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ ಘಟನೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಂದು ಸಂಜೆ 5:55ಕ್ಕೆ ಬೆಳಗಾವಿಯಿಂದ ತಿರುಪತಿಗೆ ಹೊರಡಬೇಕಿದ್ದ ಸ್ಟಾರ್ ಏರ್ಲೈನ್ಸ್ ಒಡೆತನದ ವಿಮಾನ ಏಕಾಏಕಿ ಕ್ಯಾನ್ಸಲ್ ಆಗಿದೆ. ಏರ್ಲೈನ್ಸ್ ಸಂಸ್ಥೆ ವಿರುದ್ಧ ಮೂವತ್ತಕ್ಕೂ ಅಧಿಕ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದು, ನಿಲ್ದಾಣದಲ್ಲಿರುವಕೌಂಟರ್ ನಲ್ಲಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೆ ಏಕಾಏಕಿ ವಿಮಾನ …
Read More »ಕಬ್ಬಿನ ಬೆಲೆಯನ್ನು ಕನಿಷ್ಠ 4500ರೂ ನಿಗದಿ ಮಾಡಿ- ರೈತ ಮುಖಂಡ ರವಿ ಪೂಜಾರಿ ಆಗ್ರಹ..!!
ಸರಕಾರ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಸಲು ಆಯೋಜಿಸಿರುವ ಸಭೆಯನ್ನು ಬೆಳಗಾವಿಯ ಸುವರ್ಣಸೌಧದಲ್ಲಿಯೇ ನಡೆಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ನೇಗಿಲಯೋಗಿ ರೈತ ಸೇವಾ ಸಂಘದಿAದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಲಿಸಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಕಬ್ಬಿನ ಕಾರ್ಖಾನೆಗಳಿವೆ. ಇಲ್ಲಿ ಕಬ್ಬು ಬೆಳೆಗಾರ ರೈತರ ಸಂಖ್ಯೆಯೂ ಹೆಚ್ಚಾಗಿದೆ. ಈ ಕುರಿತು ಕಬ್ಬು ಬೆಳೆಗಾರ ರೈತರ ಸಮಸ್ಯೆಗಳನ್ನು ಕುರಿತಂತೆ ಚರ್ಚೆಯನ್ನು ನಡೆಸಲು ಸಕ್ಕರೆ ಸಚಿವರು, ಆಯುಕ್ತರು, ಹಾಗೂ ಎಲ್ಲಾ ಕಾರ್ಖಾನೆಗಳ ಎಂಡಿಗಳು, ಹಾಗೂ ಎಲ್ಲಾ …
Read More »ರೈಲ್ವೇ ಗೇಟ್ ಬಳಿ ಕಳಪೆ ಮಟ್ಟದ ರಸ್ತೆ ಕಾಮಗಾರಿ: ಸಾರ್ವಜನಿಕರ ಆಕ್ರೋಶ..!! !
ಬೆಳಗಾವಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಬ್ರಿಡ್ಜ್ ಮೇಲಿನ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸೇತುವೆ ಉದ್ಘಾಟನೆಯದ ಎರಡೇ ದಿನಗಳಲ್ಲಿ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ. ಒಂದೆಡೆ ತಗ್ಗು ಬಿದ್ದಿರುವ ರಸ್ತೆಯಲ್ಲಿಯೇ ಸಾಗುತ್ತಿರುವ ಭಾರೀ ವಾಹನಗಳು, ಎಲ್ಲಾ ತಮ್ಮ ವಾಹನ ಬಿದ್ದು ಬಿಡುತ್ತೋ ಎಂಬ ಭಾವನೆಯಿಂದ ಭಯದಲ್ಲೇ ಪ್ರಯಾಣ ಮಾಡುತ್ತಿರೋ ಪ್ರಯಾಣಿಕರು ಒಂದೆಡೆಯಾದ್ರೆ, ಎಡಗೈಯ್ಯಲ್ಲಿ ಪ್ರಾಣ ಹಿಡಿದುಕೊಂಡು ಸಾಗುತ್ತಿರೋ ಪ್ರಯಾಣಿಕರು. ಹೌದು ಈ ಎಲ್ಲಾ …
Read More »