ಚಿಕ್ಕೋಡಿ(ಬೆಳಗಾವಿ): ಪಂಚಾಯತ್ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿಗೆ ಕಳೆದ 2020 ಡಿಸೆಂಬರ್ 23 ರಂದು ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ …
Read More »ವಾಲ್ಮೀಕಿ ಜಯಂತಿ ವಿಜಯೋತ್ಸವ ಮಾದರಿಯಲ್ಲಿ ಆಚರಣೆ..!!
ಬೆಳಗಾವಿಯ ನೆಹರು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಐತಿಹಾಸಿ ನಿರ್ಧಾರ ಕೈಗೊಂಡಿದಕ್ಕೆ ಹರ್ಷ ವ್ಯಕ್ತಪಡಿಸಲಾಯಿತು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬೆಳಗಾವಿಯ ನೆಹರು ನಗರದ ನಿವಾಸಿಗಳು ವಿಜಯೋತ್ಸವ ರೀತಿಯಲ್ಲಿ ಆಚರಿಸಿದರು.ಶ್ರೀ ಮಹರ್ಷಿ ವಾಲ್ಮೀಕಿ ಯುವಕ ಮಂಡಳ ವತಿಯಿಂದ ಆಯೋಜಿಸಿದ್ದ ಜಯಂತೋತ್ಸವ ಕಾರ್ಯಕ್ರಮದಲ್ಲಿ ನಗರದ ನೂರಾರು ಯುವಕರು ಪಾಲ್ಗೊಂಡು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ …
Read More »ರಾಮದುರ್ಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ
ಬೆಳಗಾವಿ : ಬೈಕ್ ಪಕ್ಕಕ್ಕೆ ಇಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತವಾಗಿದ್ದು, ಓರ್ವನ ಮೇಲೆ ಹಲ್ಲೆ ಮಾಡಿರುವ ರಾಮದುರ್ಗ ಪಟ್ಟಣದಲ್ಲಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್ಗೆ ಚಾಕು ಇರಿತವಾಗಿದ್ದು, ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ಇತ್ತ ಜಗಳ ಬಿಡಿಸಲು ಹೋದ ನಂಜುಂಡಿ ಸಾಬಣ್ಣ ಬಂಡಿವಡ್ಡರ್ ಎಂಬುವವರ ಮೇಲೆಯೂ ಹಲ್ಲೆಯಾಗಿದೆ. …
Read More »,ಕಬ್ಬು ತುಂಬಿದ ಟ್ರ್ಯಾಕ್ಟರಗಳ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ಎಸಿ ಸಂತೋಷ ಕಾಮಗೌಡರ
ಸದ್ಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದೆ.ಇದರಿಂದಾಗಿ ಟ್ರ್ಯಾಕ್ಟರಗಳು ಲೋಡಾಗಿ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವದರಿಂದ ಇದು ಜನರ ಪ್ರಾಣಕ್ಕೆ ಕುತ್ತು ತರಬಹುದು .ಇದನ್ನು ತಪ್ಪಿಸಲು ಚಿಕ್ಕೋಡಿ ಎಸಿ ಸಂತೋಷ ಕಾಮಗೌಡರ ಹೊಸ ಪ್ಲ್ಯಾನಯೊಂದನ್ನು ಹಾಕಿದ್ದಾರೆ…ಅದೇನೂ ಅಂತೀರಾ ಹಾಗಾದರೆ ಈ ವರದಿಯನ್ನು ನೋಡಿ… ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈಗಾಗಲೇ ಕೆಲ ದಿನಗಳ ಹಿಂದೆ ಕೆಲ ಸಕ್ಕರೆ ಕರ್ಖಾನೆಗಳು ಪ್ರಾರಂಭವಾಗಿವೆ. ಸಕ್ಕರೆ ಕರ್ಖಾನೆಗಳು ಮರುಪ್ರಾರಂಭ ಅಗುತ್ತಿದ್ದಂತೆ ಎಲ್ಲ ಕಡೆಗಳಲ್ಲೂ ಸಹ …
Read More »ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ
ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆವರಣೆ ಮಾಡಲಾಯಿತು. ಹೌದು ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ರವಿವಾರ ಅತ್ಯಂತ ಅದ್ಧೂರಿಯಾಗಿ ಮಹರ್ಷಿ ಮಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ವೇಳೆ ಮಹರ್ಷಿ ವಾಲ್ಮೀಕಿರವರ ಭಾವಚಿತ್ರದ ಅದ್ದೂರಿ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶೋಭಾಯಾತ್ರೆಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ, …
Read More »ದಾರ್ಶನಿಕ ಮಹರ್ಷಿ ವಾಲ್ಮೀಕಿ: ಇಂದು ಜಯಂತಿ
ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥವಾಗಿದೆ. ಮಹರ್ಷಿ ವಾಲ್ಮೀಕಿ ಈ ಮಹಾಕಾವ್ಯದ ರಚನೆಕಾರರು. ಬೇಡ ಜನಾಂಗಕ್ಕೆ ಸೇರಿದ ಈ ಕೃತಿಕಾರ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇಂದು ಅವರ ಜಯಂತಿಯನ್ನು ಎಲ್ಲೆಡೆ ಗೌರವಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. | ಪ್ರೇಮಾ ಕಾಟನಾಯಕ ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯ ಕೃತಿಗಳಲ್ಲೊಂದಾದ ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥಗಳಲ್ಲೊಂದಾಗಿದೆ. ಈ ಮಹಾಕಾವ್ಯವು ಶ್ರೀ ಮಹರ್ಷಿ ವಾಲ್ಮೀಕಿ ಅವರಿಂದ ರಚಿತವಾಗಿದೆ. ಈ ಕಾವ್ಯವು …
Read More »4ಜನ ದರೋಡೆಕೋರರ ಹೆಡೆಮುರಿಕಟ್ಟಿದ ನಿಪ್ಪಾಣಿ ಪೊಲೀಸರು
ಭೀವಶಿ ಗ್ರಾಮದ ವ್ಯಾಪ್ತಿಯಲ್ಲಿ ಬಂಗಾರದ ವ್ಯಾಪಾರಿಯೊಬ್ಬ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದರೋಡೆಕೋರರು ಆತನನ್ನು ತಡೆದು ನಗ ನಾಣ್ಯ ದೋಚಿದ್ದ ಕಿರಾತಕರನ್ನು ಬಂಧಿಸುವಲ್ಲಿ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನಿಪ್ಪಾಣಿ ತಾಲೂಕಿನ ಮಾಂಗೂರ್ ನಿವಾಸಿ ದೊಂಡಿರಾಮ ವಿಷ್ಣು ಕುಸಾಳೆ ದಿನಾಂಕ 08/04/02022ರಂದು ಸಾಯಂಕಾಲ ಚಿನ್ನದ ವ್ಯಾಪಾರವನ್ನು ಮುಗಿಸಿಕೊಂಡು ತಮ್ಮ ಅಂಗಡಿಯಲ್ಲಿದ್ದ 5 ಲಕ್ಷ 40 ಸಾವಿರ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣ, ಮತ್ತು 2.5 …
Read More »ಸರ್ವರ್ ಸಮಸ್ಯೆ: ರಾತ್ರಿಯವರೆಗೂ ದಾಖಲೆ ಪರಿಶೀಲನೆ
ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ 8ರವರೆಗೂ ನಡೆಯಿತು. ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸರ್ವರ್ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ …
Read More »‘ಜನಜಾಗೃತಿ ಕಾರ್ಯಕ್ಕೆ ಜನರು ಸಹಕರಿಸಬೇಕು’
ಹುಕ್ಕೇರಿ: ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ತಾನು ಸಾಯುವುದರ ಜತೆ ತನ್ನ ಕುಟುಂಬವನ್ನೆ ನಾಶ ಮಾಡುವನು. ಜನರು ದುಶ್ಚಟದಿಂದ ದೂರ ಉಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದ ಜನ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ ಡಾ.ಜಗಜೀವನರಾಮ ಸಭಾ ಭವನದಲ್ಲಿ ಆಯೋಜಿಸಿದ್ದ ‘ಗಾಂಧಿಸ್ಮ್ರತಿ ಅಂಗವಾಗಿ ‘ದುಶ್ಚಟಗಳ ವಿರುದ್ಧ ಜನಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ …
Read More »ಉದ್ಘಾಟನೆಯಾಗದ ಸ್ಮಾರ್ಟ್ ಸಿಟಿ ಮೀನು ಮಾರುಕಟ್ಟೆ
ಯಾವುದೇ ಕಾಮಗಾರಿಗಳಿಗಾಗಲಿ.. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಆರಂಭದಲ್ಲಿ ಇರುವ ಉತ್ಸಾಹ ಕಾಮಗಾರಿ ಮುಗಿದ ಮೇಲೆ ಇರುವುದೇ ಇಲ್ಲ. ಇದಕ್ಕೆ ಧಾರವಾಡವೇನೂ ಹೊರತಾಗಿಲ್ಲ. ಕಾಮಗಾರಿಗೆ ಅನುಮೋದನೆ ದೊರೆತು, ಅದು ಮುಕ್ತಾಯವಾಗುವವರೆಗೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿರಂತರವಾಗಿ ಅಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಯಾವಾಗ ಕಾಮಗಾರಿ ಮುಗಿಯುತ್ತದೋ, ಅವರು ಕೂಡ ಅಲ್ಲಿಗೆ ಬರುವುದನ್ನು ನಿಲ್ಲಿಸಿ ಬಿಡುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ. ಹುಬ್ಬಳ್ಳಿಯ ಗಣೇಶಪೇಟೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …
Read More »