Breaking News

ಬೆಳಗಾವಿ

ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಹೋರಾಟ: ಯತ್ನಾಳ್‌

ಆಳಂದ (ಕಲಬುರಗಿ): ರಾಜ್ಯದ ಹಲವು ಸಮುದಾಯಗಳಿಗೆ ಮೀಸಲಾತಿ ನೀಡುವಲ್ಲಿ ಹಿಂದೇಟು ಹಾಕುತ್ತಿರುವ ರಾಜ್ಯ ಸರಕಾರದ ವಿರುದ್ಧ ಶಾಸಕರು ಮುಂದಿನ ಬೆಳಗಾವಿ ಅ ಧಿವೇಶನದಲ್ಲಿ “ಮಾಡು ಇಲ್ಲವೇ ಮಡಿ’ ಇಲ್ಲವೇ “ಏಕ್‌ ಮಾರ್‌ ದೋ ತುಕಡಾ’ ಎನ್ನುವಂತೆ ಧ್ವನಿ ಎತ್ತಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸವನ‌ಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.   ಸರಸಂಬಾ ಗ್ರಾಮದಲ್ಲಿ ಸಹಕಾರ ಸಂಘದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಪಂಚಮಸಾಲಿ, ವಾಲ್ಮೀಕಿ, ಕುರುಬ ಹೀಗೆ ಹಲವು ಸಮುದಾಯಗಳ ಜನರು ಮೀಸಲಾತಿಗಾಗಿ …

Read More »

ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ

ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …

Read More »

ರಮೇಶ್ ಜಾರಕಿಹೊಳಿಗೆ ಮಾತ್ರ ಸರಕಾರ ಉರುಳಿಸುವ ಶಕ್ತಿ ಇದೆ: ಸತೀಶ್ ಜಾರಕಿಹೊಳಿ

ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ …

Read More »

ಲೋಕಮಾನ್ಯ ಸೊಸೈಟಿ ಭ್ರಷ್ಟಾಚಾರದ ವಿರುದ್ಧ ಇಡಿ, ಸಿಬಿಐ ತನಿಖೆ ಆಗಬೇಕು: ಅಭಯ್ ಪಾಟೀಲ್

ಲೋಕಮಾನ್ಯ ಸೊಸೈಟಿ ಮೂರು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇದ್ದ ಕೆಲವೊಂದು ದಾಖಲೆಗಳನ್ನು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಕೊಟ್ಟಿದ್ದೇನೆ. ಈ ಕೇಸ್‍ನ್ನು ಸಿಬಿಐ, ಇಡಿ ತನಿಖೆ ಆಗಬೇಕು ಎಂದು ವಿಧಾನಸಭೆಯಲ್ಲಿ ಗಮನವನ್ನೂ ಸೆಳೆದಿದ್ದೇನೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಭಯ್ ಪಾಟೀಲ್ ಲೋಕಮಾನ್ಯ ಸೊಸೈಟಿಯಲ್ಲಿ ಯಾವುದೇ ರೀತಿ ಭದ್ರತೆ ಇಲ್ಲದೇ ಕೋಟ್ಯಾಂತರ …

Read More »

ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ರೈತರ ಮನೆ, ಆಸ್ತಿ- ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.   ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ‌ ಕುರಿತು ಬೆಂಗಳೂರಿಗೆ ಹೋದ ತಕ್ಷಣ ಅಗತ್ಯ ಕಾನೂನು ತಿದ್ದುಪಡಿ …

Read More »

ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಫೇಸ್‍ಬುಕ್, ಇನ್ಸಟಾ ಸೇರಿ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿರುವ ಬಹಳಷ್ಟು ಜನರ ಖಾತೆಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡುವುದು. ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವುದು ಇತ್ತಿಚಿಗೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ! ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ …

Read More »

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗದ ಆವರಣದಲ್ಲಿ ಸ್ವಚ್ಛತೆ ಮಂಗಮಾಯ

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗದ ಆವರಣದಲ್ಲಿ ಸ್ವಚ್ಛತೆ ಮಂಗಮಾಯವಾಗಿದೆ. ಜಿಲ್ಲೆಗೆ ಮಾದರಿ ಪಾಠ ಹೇಳಬೇಕಿದ್ದ ಜಿಲ್ಲಾಧಿಕಾರಿಗಳ ಕಚೇರಿ ಆವರಣವೇ ಈಗ ಕಸ ತುಂಬಿಕೊಂಡು ರೋಗಗ್ರಸ್ತವಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಎಂದರೆ ಅದಕ್ಕೆ ಅದರದ್ದೇ ಆದ ಗೌರವವಿದೆ. ಅಲ್ಲಿ ಜಿಲ್ಲೆಯ ಅನೇಕ ಜನರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅಲ್ಲಿಗೆ ಬರುತ್ತಾರೆ. ಹಾಗಾಗಿ ಅದು ಜಿಲ್ಲೆಗೇ ಮಾದರಿಯಾಗಿರಬೇಕಾದದ್ದು ಸ್ವಾಭಾವಿಕ. ಆದರೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಹಿಂಭಾಗ ಅಕ್ಷರಶಃ ಅವ್ಯವಸ್ಥೆಯ ಗೂಡಾಗಿದೆ. ಎಲ್ಲಂದರಲ್ಲಿ ಕಸವನ್ನು ಹಾಕಲಾಗಿದ್ದು ಸಾರ್ವಜನಿಕರ …

Read More »

ರಸ್ತೆ‌ ಪಕ್ಕ ನಿಲ್ಲಿಸಿದ್ದ ಬೈಕ್ ಕಳ್ಳತನ: ಸಿಸಿಟಿವಿ ದೃಶ್ಯ

ಬೆಳಗಾವಿ: ರಸ್ತೆ‌ ಪಕ್ಕ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಬೈಲಹೊಂಗಲ ‌ಪಟ್ಟಣದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಎದುರು ಬೈಕ್ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬೈಕ್​ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿದ್ದಾಗಿದೆ. ಬಜಾಜ್ ಕಂಪನಿಯ ಪ್ಲಾಟಿನಾ ಬೈಕ್ ಸೆ.17 ರಂದು ಸಂಜೆ …

Read More »

ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್​ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …

Read More »