Breaking News

ಬೆಳಗಾವಿ

ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು

ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …

Read More »

ಎಲ್ಲ ವಿ.ವಿ.ಗಳಲ್ಲಿ ಏಕರೂಪದ ಪಠ್ಯಕ್ರಮ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ

ಬೆಳಗಾವಿ : ‘ರಾಜ್ಯದಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈಗ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯಕ್ರಮವಿದೆ’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು 2019ರಲ್ಲಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಠ್ಯಕ್ರಮ ಪರಿಷ್ಕರಿಸಿದ್ದೆ. ಆಗ ಮೂರು ವರ್ಷಗಳಿಗೊಮ್ಮೆ ಸ್ನಾತಕೋತ್ತರ ಕೋರ್ಸ್‌ಗಳ ಪಠ್ಯಕ್ರಮ ಹಾಗೂ ಐದು ವರ್ಷಗಳಿಗೊಮ್ಮೆ ಸ್ನಾತಕ ಕೋರ್ಸ್‌ಗಳ ಪಠ್ಯಕ್ರಮ ಪರಿಷ್ಕರಣೆಗೆ ಅವಕಾಶವಿತ್ತು. ಎನ್‌ಇಪಿ …

Read More »

ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ

ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ …

Read More »

ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು

ಗೋಕಾಕ (ಬೆಳಗಾವಿ ಜಿಲ್ಲೆ): ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, ಗೋಕಾಕ ನಗರದ ಕೆಲವು ರಸ್ತೆಗಳಿಗೆ ನೀರು ನುಗ್ಗಿದೆ. 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು ಸಂಗ್ರಹಗೊಂಡಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ.   ಎರಡು ದಿನಗಳಿಂದ ಘಟಪ್ರಭಾ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜಾ ಲಖಮಗೌಡ ಜಲಾಶಯ (ಹಿಡಕಲ್‌) ದಿಂದ ಘಟಪ್ರಭಾ ನದಿಗೆ 28 ಸಾವಿರ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಈ …

Read More »

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ   ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.  

Read More »

ಖಾಲಿ ಕುರ್ಚಿಗಳಿಗೆ ಬಿಜೆಪಿ ನಾಯಕರು ಅಡ್ರೆಸ್ ಮಾಡಿದ್ದಾರೆ: ಬಿಜೆಪಿ ಜನಸ್ಪಂದನೆ ಸಮಾವೇಶಕ್ಕೆ ಎಂಬಿಪಿ ಲೇವಡಿ..!

ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಲಕ್ಷಾಂತರ ಜನ ಎಂದು ಖಾಲಿ ಕುರ್ಚಿಗಳಿಗೆ ಕೇಂದ್ರ ಸಚಿವೆ ಸ್ಮøತಿ ಇರಾನಿ, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಅಡ್ರೆಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಖಾಲಿ ಕುರ್ಚಿ ಇರುವ ವಿಡಿಯೋ ನನ್ನ ಬಳಿ ಇವೆ. ನಿಮ್ಮ ಕಡೆಗೆ ವಿಡಿಯೋ ಇಲ್ಲಾ ಅಂದ್ರೆ ಹೇಳಿ ನಾನು …

Read More »

ಟಿಳಕವಾಡಿ 1ನೇ ರೈಲ್ವೇ ಗೇಟ್ ಬಳಿ ಅವೈಜ್ಞಾನಿಕ ಬ್ಯಾರಿಕೇಡ್ ಅಳವಡಿಕೆ: ಪರಿಶೀಲನೆ ಮಾಡುವಂತೆ ಪ್ರಧಾನಿಗಳ ಕಾರ್ಯಾಲಯದಿಂದ ರಾಜ್ಯ ಸರಕಾರಕ್ಕೆ ಪತ್ರ

ಬೆಳಗಾವಿ ನಗರದ ಗಣ್ಯ ನಾಗರಿಕರಾದ ಸುಭಾಷ್ ಘೋಲಕ್‍ರವರು, ಬೆಳಗಾವಿಯ ಟಿಳಕವಾಡಿಯ ಮೊದಲ ರೈಲ್ವೇ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್‍ಗಳಿಂದ ತೊಂದರೆಯಾಗುತ್ತಿರುವ ಕುರಿತಂತೆ ಪ್ರಧಾನ ಮಂತ್ರಿಗಳ ಕಚೇರಿಗೆ ಮಾಹಿತಿ ತಿಳಿಸಿದ್ದರು. ಈ ಕುರಿತಂತೆ ಸಮಸ್ಯೆಯನ್ನು ವಿಚಾರಣೆ ಮಾಡಿವಂತೆ ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದಾರೆ. ನಗರದ ಗಣ್ಯ ನಾಗರಿಕರಾದ ಸುಭಾಷ್ ಘೋಲಪ್‍ರವರು, ಬೆಳಗಾವಿಯ ಟಿಳಕವಾಡಿಯ ಮೊದಲ ರೈಲ್ವೇ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್‍ಗಳಿಂದ ತೊಂದರೆಯಾಗುತ್ತಿರುವ ಕುರಿತಂತೆ ಪ್ರಧಾನ ಮಂತ್ರಿಗಳ ಕಚೇರಿಗೆ ಮಾಹಿತಿ ತಿಳಿಸಿದ್ದರು. …

Read More »

ರೈಲ್ವೆ ಪದೋನ್ನತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಗಂಭೀರ ಆರೋಪ…!

ನೇಮಕಾತಿ ಅಕ್ರಮದ ವಾಸನೆ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಈಗ ರೈಲ್ವೆ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ಹೀಗೆ ರೈಲ್ವೆ ಪರೀಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈಲ್ವೆ ಸಿಬ್ಬಂದಿ. ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ಅಭ್ಯರ್ಥಿಗಳು. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು ಹುಬ್ಬಳ್ಳಿ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರ ಕಚೇರಿ. ಹೌದು.. ರೈಲ್ವೆಯ ಗೂಡ್ಸ್ …

Read More »

ಮಹಿಳೆಯರ ಕೊರಳಲ್ಲಿನ ಆಭರಣ,, ಎಮ್ಮೆ, ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನ ಹಾರೂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ

ಕೆಲವೊಮ್ಮೆ ಮಹಿಳೆಯರ ಕೊರಳಲ್ಲಿನ ಆಭರಣ, ಮತ್ತೆ ಕೆಲವೊಮ್ಮೆ ಎಮ್ಮೆ ಹೀಗೆ ವಿಭಿನ್ನ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನು ಬಂಧಿಸುವಲ್ಲಿ ಹಾರೂಗೇರಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಗೂಗೇರಿ ಪೊಲೀಸರು ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟಾರೆ 4 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಹಾರೂಗೇರಿಯ ವಡಕಿ ತೋಟದಲ್ಲಿ ಬೈಕ್ ಮೇಲೆ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಹಾರೂಗೇರಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ …

Read More »

ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!

ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ..   ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ …

Read More »