ಮಳೆ ರಭಸಕ್ಕೆ ಕೊಚ್ಚಿ ಹೋದ ರಸ್ತೆ…ಮುಳುಗಡೆಯ ಹಂತದಲ್ಲಿ ನಿರ್ಮಾಣಾಧೀನ ಸೇತುವೆ…. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲಪ್ರಭಾ ನದಿಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದ್ದು, ಬೆಳಗಾವಿ, ಖಾನಾಪೂರ ಮತ್ತು ರಾಮನಗರದ ಜನರು ಪೇಚಿಗೆ ಸಿಲುಕಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಇದು ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. …
Read More »ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ….
ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ…ನೀರು ಕೊಯ್ಲು ವ್ಯವಸ್ಥೆ… 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ…. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆಗೆ ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ 19 ಲಕ್ಷ ರೂಪಾಯಿ ಅನುದಾನದಲ್ಲಿ ಸುಸಜ್ಜಿತ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆ ನಿರ್ಮಾಣಕ್ಕೆ ಉತ್ತರ …
Read More »ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ
ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …
Read More »ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ
ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3) ಕೊಲೆಯಾದ ಬಾಲಕ. ಆತನ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ
ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …
Read More »ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:
ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …
Read More »ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ
ಬೆಳಗಾವಿ : ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಪಂಥ ಬಾಳೆಕುಂದ್ರಿಯಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಪಿ ಪಾಕಿಸ್ತಾನ ಹಾಗೂ ಉಗ್ರಗಾಮಿಗಳ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಭಾರತ ದೇಶಕ್ಕೆ ಹೆಮ್ಮೆ ತಂದಿರುವ ವೀರಸೇನಾನಿಗಳನ್ನು ಬೆಂಬಲಿಸಿ ಬೆಳಗಾವಿ ತಾಲೂಕು ಸಾಂಬ್ರಾದಿಂದ ಪಂಥಬಾಳೆಕುಂದ್ರಿಯವರೆಗೆ ಸಾಗಿ ಪ್ರಮುಖ ಬೀದಿಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಭಾರತ್ …
Read More »ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ
ಬೆಳಗಾವಿ : ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ….. ಕಠಿಣ ಕ್ರಮಕ್ಕಾಗಿ ಡಿಎಸ್ಎಸ್ ದಿಂದ ಗೃಹ ಸಚಿವರಿಗೆ ಮನವಿ ಬಿಡದಿ ಬಳಿಯ ಭದ್ರಪುರದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದಗೃಹ ಸಚಿವರಿಗೆ ಮನವಿ ಕಾಮುಕರಿಗೆ ಕಠಿಣ ಶಿಕ್ಷೆ ನೀಡಲು ಪ್ರತ್ಯೇಕ ಕಾನೂನು ಜಾರಿಯಾಗಲಿ ಆಗ್ರಹ ಮಾಡಿದ ಡಿಎಸ್ಎಸ್ ಪ್ರತಿನಿಧಿಗಳು. ಬೆಂಗಳೂರಿನ ಬಿಡದಿ ಬಳಿ ಇರುವ ಬದ್ರಾಪುರದಲ್ಲಿ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿ …
Read More »ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ…
ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಕೊನೆಗೂ ಮೂರನೇ ಆರೋಪಿ ಹಾಗೂ ರೆಸಾರ್ಟ್ ಸಂಚಾಲಕರ ಬಂಧನ… ಬೆಳಗಾವಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂರನೇ ಆರೋಪಿ ಪರ ಜಿಲ್ಲೆಯ ಸಿಪಿಐ ಮಗ ಹಾಗೂ ರೆಸಾರ್ಟ್ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು. ಒಟ್ಟು ಆರೋಪಿಗಳ ಸಂಖ್ಯೆ 5 ಕ್ಕೇರಿದೆ. ಟಿಳಕವಾಡಿ ಪೊಲೀಸ್ ಠಾಣಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯೂ ಹೊರ ಜಿಲ್ಲೆಯ …
Read More »ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ
ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …
Read More »