Breaking News

ಬೆಳಗಾವಿ

ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ

ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು.   ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.

    *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …

Read More »

ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.   ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, …

Read More »

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು ಬಳಕೆಯಲ್ಲಿ ಬೊಮ್ಮಾಯಿ ಸರ್ಕಾರ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆಯಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.   ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ.   ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ …

Read More »

ಗಡಿ ವಿಷಯದಲ್ಲಿ ಪುಂಡಾಡಿಕೆ ಮಾಡಿದವರನ್ನು ಒಳಗೆ ಹಾಕ್ತೀವಿ: ಕಾರಜೋಳ ಎಚ್ಚರಿಕೆ

ಬೆಳಗಾವಿ(ಡಿ.06): ಬೆಳಗಾವಿಯಲ್ಲಿ (Belagavi) ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ (Maharashtra Border Issue) ಮತ್ತೆ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ನಿರ್ಬಂಧ ವಿಚಾರವೂ ಅಷ್ಟೇ ಸದ್ದು ಮಾಡಿತ್ತು. ಹೌದು ಗಡಿ ವಿಚಾರವಾಗಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಡಿ ಸಮಸ್ಯೆ ಎತ್ತಿ, ಕನ್ನಡಿಗರು ಹಾಗೂ ಮರಾಠಿಗರ ನಡುವೆ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ – ಮಹಾ ಸಚಿವ

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ. ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ: ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ.   ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸ್ ನಿಮಿತ್ತ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಬೆಳಗಾವಿಯ ಗಡಿ ಪ್ರದೇಶಕ್ಕೆ ಭೇಟಿ ನೀಡಬೇಕಾಗಿತ್ತು. …

Read More »

ಮಹಾ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ದಿನದಿಂದ ದಿನಕ್ಕೆ ಭುಗಿಲೇಳುತ್ತಿದ್ದು, ಮರಾಠಿ ಭಾಷಿಕರ ಸಮಸ್ಯೆ ಕೇಳಲು ಮಹಾರಾಷ್ಟ್ರದ ಸಚಿವದ್ವಯರು ಹಾಗೂ ಗಡಿ ಸಲಹಾ ಸಮಿತಿ ಅಧ್ಯಕ್ಷರು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವುದರಿಂದ ಈಗಾಗಲೇ ಈ ಮೂವರಿಗೂ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.   ಮಹಾ ಸಚಿವರ ಆಗಮನ ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರ ತನ್ನ ಮೊಂಡುವಾದ ಬಿಡುತ್ತಿಲ್ಲ. ಉರಿಯುವ …

Read More »

ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು

ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್​ ಪೋಸ್ಟ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …

Read More »

ಮಹಾಸಚಿವರ ತಡೆಯಲು ಕರವೇ ಸಾವಿರಾರು ಕಾರ್ಯಕರ್ತರು ಬೆಳಗಾವಿಗೆ!

ಬೆಂಗಳೂರು : ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟಲು ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಸಚಿವರಿಗೆ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಗಡಿಯಲ್ಲಿಯೇ ಅವರನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ (ಕರವೇ) ಆಗ್ರಹಿಸಿದೆ. ಇನ್ನೊಂದೆಡೆ ಕರವೇ ರಾಜ್ಯಾದ್ಯಂತ ತನ್ನ ಕಾರ್ಯಕರ್ತರಿಗೆ ಬೆಳಗಾವಿಗೆ ಆಗಮಿಸುವಂತೆ ಕರೆಕೊಟ್ಟಿದ್ದು, ಬೆಂಗಳೂರಿನಿಂದಲೇ 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಚಿವರು ಆಗಮಿಸುವ ದಿನದಂತೆ ಬೆಳಗಾವಿ ನಗರ ಮತ್ತು ಗಡಿ ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗೆ …

Read More »

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14,   ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …

Read More »