Breaking News

ಬೆಳಗಾವಿ

ಬೆಳಗಾವಿಯ ಶ್ರೀನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ರವಿವಾರ ವಿದ್ಯುತ್ ಸ್ಥಗಿತ

33 ಕೆವ್ಹಿ ಎಸ್&ಎಲ್ ವಿಭಾಗ, ಹುವಿಸಕಂನಿ, ಬೆಳಗಾವಿ ಇವರ ವಿನಂತಿ ಮೇರೆಗೆ 33/11ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ಉಪ ಕೇಂದ್ರ ಬೆಳಗಾವಿಯಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಈ ಕೆಳಗೆ ತಿಳಿಸಿದ ಬೆಳಗಾವಿ ನಗರ ಪ್ರದೇಶಗಳಲ್ಲಿ ರವಿವಾರ ದಿನಾಂಕ: 28.08.2022ರಂದು ಮುಂಜಾನೆ 10:00ಗಂಟೆಯಿಂದ ಸಾಯಂಕಾಲ 05:00 ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಶ್ರೀನಗರದ ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ. ಆಂಜನೇಯ ನಗರ …

Read More »

ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಪವನ ರಮೇಶ ಕತ್ತಿ ಸ್ಪರ್ಧೆ?

ಚಿಕ್ಕೋಡಿ: ಬಿಜೆಪಿ ಪಕ್ಷದ ವರಿಷ್ಟರು. ನಮ್ಮ ಮನೆತನದ ಹಿರಿಯರು ಮತ್ತು ಸಚಿವರಾದ ಉಮೇಶ ಕತ್ತಿ ಮತ್ತು ನಮ್ಮ ತಂದೆಯವರಾದ ರಮೇಶ ಕತ್ತಿ ಒಪ್ಪಿಗೆ ನೀಡಿದರೆ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉತ್ಸುಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪವನ ರಮೇಶ ಕತ್ತಿ ಹೇಳಿದರು.   ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿ, ಎಲ್ಲಾ ಕಡೆ ನಮ್ಮ ಅಭಿಮಾನಿಗಳು ಇದ್ದಾರೆ. ಅವರೆಲ್ಲ ಸ್ಪರ್ಧೆ ಮಾಡಬೇಕೆಂದು …

Read More »

ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ‌ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು.   …

Read More »

ರಾಯಬಾಗ ಕುಡಿಯುವ ನೀರಿನ ಯೋಜನೆಗೆ 237 ಕೋಟಿ ರೂ: ಶಾಸಕ ಐಹೊಳೆ ಸಂತಸ

ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ರಾಯಬಾಗ ತಾಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ದೂರು ಮಾಡಲು ರಾಜ್ಯ ಸರ್ಕಾರ 237 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿದೆ. ಶೀಘ್ರವಾಗಿ ಟೆಂಡರ್ ಕರೆದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.   ಚಿಕ್ಕೋಡಿ ತಾಲೂಕಿನ ವಿಜಯನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಯಬಾಗ ತಾಲೂಕಿನ ಮಡ್ಡಿ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ …

Read More »

ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು

ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …

Read More »

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …

Read More »

ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..

ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ‌ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …

Read More »

ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು

ಇಂದು ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಸುರೇಶ್ ಪಾಟೀಲರು ಮಾತನಾಡಿ ಈ ಭಾಗದ ಜನತೆಯ ಮೂಲಭೂತ ಸೌಲಭ್ಯ ಒದಗಿಸಿ ಕೊಡುವಂತಹ ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕರು ದೊರಕಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು ಜನತೆಯ ಪರವಾಗಿ ಶ್ರೀ ರಮೇಶಣ್ಣಾ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಮಲ್ಲಾಪುರ್ ಪಿ.ಜಿ. ಶ್ರೀ ವಿಠ್ಠಲ್ …

Read More »

ಮಹಾನಿಂಗ ನಂದಗಾವಿ ಬೆಳಗಾವಿ ಹೆಚ್ಚುವರಿ S.P. ಆಗಿ ಮುಂದುವರಿಕೆ

ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.

Read More »

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.   ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.   ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …

Read More »