Breaking News

ಬೆಳಗಾವಿ

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಐಸ್​ಕ್ರೀಮ್​ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..

ಬೆಳಗಾವಿ: ಮಕ್ಕಳ ಕಳವಿಗೆ ಯತ್ನಿಸಿದವನೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡು ಏಟು ಬೀಳುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿದೆ.   ಸೋಮವಾರ ಮಧ್ಯಾಹ್ನ ವೇಳೆ ಪಟ್ಟಣದ ಪಿಂಜಾರ ಗಲ್ಲಿಯಲ್ಲಿ ಮಕ್ಕಳ ಕಳ್ಳನೋರ್ವ ಚಿಕ್ಕ ಬಾಲಕನನ್ನು ಕಳ್ಳತನ ಮಾಡಿ ಕರೆದೊಯ್ಯುವಾಗ ಗಲ್ಲಿಯ ಜನತೆಯಿಂದ ಧರ್ಮದೇಟು ತಿಂದು ಪರಾರಿಯಾದ ಘಟನೆ ನಡೆದಿದೆ. ಸ್ವಯಂ ಸತೀಶ ಅರವಳ್ಳಿ ಎಂಬ ನಾಲ್ಕು ವರ್ಷದ ಬಾಲಕನು …

Read More »

ಸ್ತಬ್ಧವಾಯ್ತು ‘ಉತ್ತರ’ದ ಧ್ವನಿ: ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ.

ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ.   1961ರ ಮಾರ್ಚ್ 14 ರಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಬೆಲ್ಲದ ಬಾಗೇವಾಡಿಯಲ್ಲಿ ಉಮೇಶ್ ಕತ್ತಿ ಜನಿಸಿದರು. ತಂದೆ ವಿಶ್ವನಾಥ್ ಕತ್ತಿ ಅವರ ಅಕಾಲಿಕ ನಿಧನದಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿತ್ತು. 1985ರಲ್ಲಿ ಉಮೇಶ್​ ಕತ್ತಿ, ಜನತಾ ಪಕ್ಷದಿಂದ ಶಾಸಕರಾಗಿ …

Read More »

ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನ

ಬೆಂಗಳೂರು(ಸೆ.06):  ಸಚಿವ ಉಮೇಶ್‌ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ನಿಧನರಾಗಿದ್ದಾರೆ. 

Read More »

ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು:C.M. ಬೊಮ್ಮಾಯಿ

ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, …

Read More »

ಗೋಕಾಕ್‌ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು, ಬಾಣಂತಿಯ ರಕ್ಷಣೆಯೇ ರೋಚಕ!

ಬೆಳಗಾವಿ: ಗೋಕಾಕ್ ತಾಲೂಕು ಸೇರಿದಂತೆ ವಿವಿಧಡೆ ಭಾರಿ ಮಳೆ ಸುರಿಯುತ್ತಿದೆ. ರಣಮಳೆಯಿಂದ ಹಲವೆಡೆ ಪ್ರವಾಹ ಉಂಟಾಗಿದ್ದು ಹಲವರು ಸಿಲುಕಿಕೊಂಡಿದ್ದಾರೆ. ಇಂದು ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ ಪ್ರಸಂಗವೂ ಕೂಡ ಮಳೆಯ ಪ್ರಮಾಣಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಯುವಕರೆಲ್ಲ ಸೇರಿ ಹರಸಾಹಪಟ್ಟು ಹಸುಗೂಸು ಮತ್ತು ತಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಮನಮಿಡಿಯೂವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಗೋಕಾಕ್ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ …

Read More »

ಬೆಳಗಾವಿ: ಹೈ ವೋಲ್ಟೇಜ್​​ ವಿದ್ಯುತ್​​ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ

ಬೆಳಗಾವಿ: ಹೈ ವೋಲ್ಟೇಜ್​​ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್​​ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …

Read More »

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.   ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.

Read More »

ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರ ಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ

ಬೈಲಹೊಂಗಲ : ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರಮಠದ ಪೀಠಾಧಿಪತಿ ಬಸವಸಿದ್ದಲಿಂಗ ಮಹಾಸ್ವಾಮೀಜಿ ಮಠದ ಆವರಣದಲ್ಲೇ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದಾರೆ‌. ಮುರಘಾಮಠದ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಆಡಿಯೋದಲ್ಲಿ ಈ ಸ್ವಾಮೀಜಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶಿಲಿಸುತ್ತಿದ್ದಾರೆ.

Read More »

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …

Read More »