Breaking News

ಬೆಳಗಾವಿ

ಭೂ ಕಬಳಿಕೆ | ಮೊದಲು ಸಾಕ್ಷ್ಯಾಧಾರ ನೀಡಲಿ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಬೆಳಗಾವಿ ಸಚಿವರೊಬ್ಬರು ಭೂಕಬಳಿಕೆ ಮಾಡಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಅವರು ‘ಸೂಕ್ತ ಸಾಕ್ಷ್ಯಾಧಾರ ನೀಡಲಿ’ ಎಂದು ಆಗ್ರಹಿಸಿದರು.   ‘ಭೂಕಬಳಿಕೆ ಯಾರು ಮತ್ತು ಎಲ್ಲಿ ಮಾಡಿದ್ದಾರೆ ಎಂಬುದನ್ನು ಸಂಪೂರ್ಣವಾಗಿ ಹೇಳಲಿ. ನಂತರ ಪ್ರತಿಕ್ರಿಯಿಸುವೆ’ ಎಂದು ಸತೀಶ ಜಾರಕಿಹೊಳಿ ತಿಳಿಸಿದರು. ‘ಆಧಾರ ರಹಿತ ಹೇಳಿಕೆಗೆ ಉತ್ತರಿಸುವ ಅಗತ್ಯ ಇಲ್ಲ. ಆಧಾರ ಸಹಿತ ಮಾತನಾಡಿದಾಗ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಸವದತ್ತಿ | ಮರ ಕಡಿದು ಅಕ್ರಮ ಸಾಗಣೆ : ಗ್ರಾಮಸ್ಥರ ಆಕ್ರೋಶ

ಸವದತ್ತಿ: ತಾಲ್ಲೂಕಿನ ಹಿರೇಕುಂಬಿ ಗ್ರಾಮದ ಹೊರವಲಯದಲ್ಲಿ ಕಾಲುವೆ ಬದಿ ಇದ್ದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆ ಹಿಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾಲುವೆ ಬದಿಯಲ್ಲಿ ಬೆಳೆದಿದ್ದ ಬೃಹದಾಕಾರದ ನೀಲಗಿರಿ ಮರಗಳನ್ನು ಇಲಾಖೆಯ ಸಿಬ್ಬಂದಿ ಸಮ್ಮುಖದಲ್ಲಿ ಕಡಿದು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಅನುಮಾನಗೊಂಡ ಗ್ರಾಮಸ್ಥರು ವಾಹನವನ್ನು ಅಡ್ಡಗಟ್ಟಿ ವಿಚಾರಿಸಿದರು. ಈ ವೇಳೆ ಇದು ಅಕ್ರಮ ಸಾಗಣೆ ಎಂದು ಸಂಶಯ ವ್ಯಕ್ತಪಡಿಸಿ ಘಟನಾ ಸ್ಥಳದಲ್ಲಿ ಹಾಜರಿದ್ದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ‘ತಾಲ್ಲೂಕಿನಾದ್ಯಂತ …

Read More »

ಸ್ವ- ಇಚ್ಛೆಯಿಂದಲೇ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ- ಬೆಮ್ಯುಲ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಇದೇ ತಿಂಗಳಾಂತ್ಯಕ್ಕೆ ಬ್ಯಾಂಕಿಗೆ ಹೊಸ ಸಾರಥಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ; ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ( ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ …

Read More »

DCC ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ‌. 41 ವರ್ಷಗಳಿಂದ ರಮೇಶ ಕತ್ತಿ‌ ನಿರ್ದೇಶಕರಾಗಿ, ಆರನೇ ಬಾರಿ ಅಧ್ಯಕ್ಷರಾಗಿದ್ದರು.   ಬ್ಯಾಂಕಿಗೆ ಚಿಕ್ಕೋಡಿ, ನಿಪ್ಪಾಣಿ ಭಾಗದಲ್ಲಿ ಹೊಸ ಸದಸ್ಯರ ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲ 14 ನಿರ್ದೇಶಕರು‌ ಅಧ್ಯಕ್ಷ ಉಮೇಶ ಕತ್ತಿ ವಿರುದ್ಧ ನಿಂತಿದ್ದರು. ನಿರ್ದೇಶಕ, ಮಾಜಿ ಸಂಸದ …

Read More »

ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್‌ ಒಬಾಮಾ?

ಬೆಂಗಳೂರು: ಬರುವ ಡಿಸೆಂಬರ್‌ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್‌, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್‌ ಸಭೆ ನಡೆಸಲಿದ್ದಾರೆ. ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ …

Read More »

2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ.   ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ …

Read More »

ವಿಮೆ ಹಣ ಜಮೆಗೆ ದ್ರಾಕ್ಷಿ ಬೆಳೆಗಾರರ ಆಗ್ರಹ

ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಹಣ ಬಿಡುಗಡೆ ಆಗಿಲ್ಲ. ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು.   ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್ ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹1.80 ಲಕ್ಷ ಜಮೆಯಾಗಿದೆ. ಹವಾಮಾನ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ …

Read More »

ಬೆಳಗಾವಿ ಶಾಲೆಗಳಲ್ಲಿ ‘ಡೆಸ್ಕ್‌ ಅಭಿಯಾನ’: ಅಗತ್ಯ ಶಾಲೆಗಳಿಗೆ ವಿತರಣೆ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬಳಕೆಯಾಗದೇ ಇರುವ ಹೆಚ್ಚುವರಿ ಡೆಸ್ಕ್‌ಗಳನ್ನು ಅಗತ್ಯವಿರುವ ಶಾಲೆಗಳಿಗೆ ನೀಡಿ, ಸದ್ಬಳಕೆ ಮಾಡುವ ‘ಡೆಸ್ಕ್ ಅಭಿಯಾನ’ ಆರಂಭಗೊಂಡಿದೆ. ಡೆಸ್ಕ್‌ಗಳ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯು ಆರಂಭಿಸಿರುವ ಈ ಅಭಿಯಾನವು ಕೆಲ ಶಾಲೆಗಳಲ್ಲಿ ಡೆಸ್ಕ್‌ಗಳ ಕೊರತೆ ನೀಗಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮೀಕ್ಷೆ ನಡೆಸಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 1,407, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 6,080 …

Read More »

ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. …

Read More »