Breaking News

ಬೆಳಗಾವಿ

ಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ ಲೋಕಕ್ಕೆ ಮಾದರಿ- ಸಾಹಿತಿ,ಬಸವರಾಜ ಕುಪ್ಪಸ ಗೌಡ್ರ

ಬೆಳಗಾವಿ: ೧೬-೩-೨೪ ಲಿಂಗಾಯತ ಸ೦ಘಟನೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಭವನ ಬೆಳಗಾವಿ ಶರಣರ ಕಾಯಕ ದಾಸೋಹ ಸಂಸ್ಕೃತಿ ಲೋಕಕ್ಕೆ ಮಾದರಿ- ಸಾಹಿತಿ,ಬಸವರಾಜ ಕುಪ್ಪಸ ಗೌಡ್ರ ಶರಣರ ಕಾಯಕ, ದಾಸೋಹ, ಸಂಸ್ಕೃತಿ ಲೋಕಕ್ಕೆ ಮಾದರಿ   ಉಪನ್ಯಾಸಕ, ಸಾಹಿತಿ ಬಸವರಾಜ ಕುಪ್ಪಸಗೌಡ್ರ , ಪ್ರಾರಂಭದಲಿೢ ಸುರೇಶ ನರಗುಂದ ಪ್ರಾಥ೯ನೆ ನಡೆಸಿಕೊಟ್ಟರು ಶರಣ ಬಿಬ್ಬಿ ಬಾಚಯ್ಯ ನವರ ಕುರಿತು ಉಪನ್ಯಾಸ ನೀಡಿದ ಸಾಹಿತಿ ಬಸವರಾಜ ಕುಪ್ಪಸಗೌಡ್ರ, ಕಾಯಕ, ದಾಸೋಹ ಪ್ರಸಾದದ ಮಹತ್ವವನ್ನು 12ನೇ …

Read More »

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ ಬೆಳಗಾವಿಯ ರಾಮತೀರ್ಥ ನಗರದ ಸುರೇಶ ಯಾದವ ಪೌಡೇಶನ್ ಹಾಗೂ ರಾಮತೀರ್ಥ ನಗರದ ರಹವಾಸಿಗಳ ಸಂಯುಕ್ತ ಆಶ್ರಯದಲ್ಲಿ ಹೋಳಿ ಹಬ್ಬದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸುರೇಶ ಯಾದವ ಅವರು ಪೂರ್ವದಲ್ಲಿ ತಾರಕಾಸುರನೆಂಭ ರಾಕ್ಷಸನಿದ್ದನು ಆತ ದುರಹಂಕಾರಿಯು ಹಾಗೂ ಕ್ರೂರಿಯು ಆಗಿದ್ದನು. ತಾರಕಾಸುರ ತನಗೆ ಸಾವು ಬಾರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ. …

Read More »

ಸವದತ್ತಿ ಯಲ್ಲಮ್ಮ ದೇವಿಗೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮದೇವಿ ಮಂದಿರದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ 3.68 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ಬಾರಿ ಎಣಿಕೆ ಮಾಡಿದಾಗಲೂ 1ರಿಂದ 1.5 ಕೋಟಿ ರೂ.ವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ ಮೂರೂವರೆ ಕೋಟಿಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ಹೊಸ ದಾಖಲೆಯಾಗಿದೆ. 2024ರ ಡಿಸೆಂಬರ್ 14ರಿಂದ 2025ರ ಮಾರ್ಚ್ 12ರವರೆಗೆ(89 ದಿನ) ಏಳುಕೊಳ್ಳದ ತಾಯಿ ಎಂದೇ ಖ್ಯಾತಿ …

Read More »

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ “ಪೊಲೀಸ್” ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ. …

Read More »

ಗ್ಯಾರಂಟಿ ಅನುಷ್ಠಾನ ಸಮಿತಿಗೆ ವಿರೋಧ….

ಇಂದು ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದ ಬಿಜೆಪಿ ಸದಸ್ಯರು ಸದನದ ಕಾರ್ಯಕಲಾಪವನ್ನು ಮುಂದೂಡಿದ ಸಭಾಪತಿಗಳು ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿ ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದರು. ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು. ತೆರಿಗೆ ಹಣದಲ್ಲಿ ಗ್ಯಾರಂಟಿ …

Read More »

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ ಪಿಡಿ ಕಾಲೇಜ ರಾಣಿ ಚನ್ನಮ್ಮ ವಿವಿ ಜೊತೆ ಸ್ನಾಯುತ (ಅಟೋನೊಮಸ್) ಹೊಂದಿದ ಮೊದಲ ಸಲ ಬಿಎ, ಬಿ.ಕಾಂ, ಬಿಬಿಎ ಮೊದಲ ಸೆಮಿಸ್ಟರ್ ಫಲಿತಾಂಶವು ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಎಂದು ಎಸ್. ವೈ. ಪ್ರಭು ಹೇಳಿದರು. ಬುಧವಾರ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಎ ಮೊದಲ ಸೆಮಿಸ್ಟರ್ ನಲ್ಲಿ …

Read More »

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಒಂದೂವರೆ ವರ್ಷವಾಯಿತು, ಬಿಜೆಪಿಯವರು ನಿದ್ರಿಸುತ್ತಿದ್ದರೇ? ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಮಾರ್ಚ್​ 12 : ಸದನದಲ್ಲಿ ಹಲವಾರು ಚರ್ಚೆಗಳಾಗಬೇಕಿದೆ, ಅನುದಾನ ಹಂಚಿಕೆಯಲ್ಲಿ (grants distribution) ಯಾವುದಾದರೂ ಪ್ರಾಂತ್ಯಕ್ಕೆ ಅನ್ಯಾಯವಾಗಿದೆಯಾ ಅಂತ ಚರ್ಚಿಸಬೇಕಿದೆ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ, ಇದನ್ನೆಲ್ಲ ಬಿಟ್ಟು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೀಡುತ್ತಿರುವ ಸಂಬಳದ ಬಗ್ಗೆ ಬಿಜೆಪಿ ಮುಖಂಡರು ರ‍್ಯಾಲಿ ನಡೆಸಿ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಮಿತಿ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ, ಇದುವರೆಗೆ ಅವರೇನು ನಿದ್ರಿಸುತ್ತಿದ್ದರೇ ಎಂದು ಲಕ್ಷ್ಮಿ ಹೆಬ್ಬಾಳ್ಕರ್ …

Read More »

ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

ಬೆಳಗಾವಿ, (ಮಾರ್ಚ್​ 11): ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ …

Read More »

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!!

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!! ಎಂ.ಇ.ಎಸ್. ಸದಸ್ಯರ ವಿರುದ್ಧ ಕ್ರಮಕೈಗೊಳ್ಳದಿದ್ದರೇ ಉಗ್ರ ಹೋರಾಟ; ಮಹಾದೇವ ತಳವಾರ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಮೇಲೆ ಹಲ್ಲೆ ಮಾಡಿರುವ ಗ್ರಾಮ ಪಂಚಾಯತ ಸದಸ್ಯ, ಆತನ ಮಗ ಮತ್ತು ಆತನೊಂದಿಗಿದ್ದವರ ವಿರುದ್ಧ ಸೂಕ್ಷ ಕ್ರಮ ಕೈಗೊಂಡು ಕನ್ನಡಿಗ ಅಧಿಕಾರಿಗೆ ನ್ಯಾಯ ಒದಗಿಸಬೇಕೆಂದು ಕಿತ್ತೂರು ಕರ್ನಾಟಕ ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಅವರು ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ …

Read More »

ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ

ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ ಚಿಕ್ಕೋಡಿ-“ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ, 17 ಗ್ರಾಮಗಳ 16 ಸಾವಿರ ಎಕರೆ ಜಮೀನಿಗೆ ನೀರು ಹರಿಸಲಾಗುವುದು. ರೈತ ಬಾಂಧವರು ಸಹಕರಿಸಬೇಕು” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು . ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ 22 ಕೋಟಿ ರೂ. ಮೊತ್ತದ ಡಾ. ಬಿ …

Read More »