ಬೆಳಗಾವಿ – ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ; ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳು ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿವೆ. ಇಲ್ಲಿರುವ ಲಿಂಕ್ ಗಳನ್ನು ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ- ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ೨ ಲಕ್ಷ ರೂ. …
Read More »ಕೈ ಮೇಲೆ ಸತೀಶ ಜಾರಕಿಹೊಳಿ ಅವರ ಟ್ಯಾಟೋ ಹಾಕಿಸಿ ಅಭಿಮಾನ ಮೆರೆದ ಬಾಳೇಶ ದಾಸನಟ್ಟಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಭಾವಚಿತ್ರವನ್ನು ಅಭಿಮಾನಿಯೊರ್ವ ತನ್ನ ಕೈ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಮೂಲಕ ತನ್ನ ಅಭಿಮಾನ ಮೆರೆದಿದ್ದಾನೆ. ಹೌದು ತಮ್ಮ ನೆಚ್ಚಿನ ನಾಯಕರು, ಸಿನಿಮಾ ನಟರ ಫೋಟೋಗಳನ್ನು ತಮ್ಮ ದೇಹದ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಟ್ರೆಂಡ್ ಶುರುವಾಗಿದೆ. ಅದೇ ರೀತಿ ಸತೀಶ ಜಾರಕಿಹೊಳಿ ಅವರ ಫೋಟೋವನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ಪರಶುರಾಮ ಪೂಜೇರಿ ತನ್ನ ಕೈ ಮೇಲೆ ಹಚ್ಚೆ …
Read More »ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬಿಎಸ್ ವೈ-ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ!
ಬೆಳಗಾವಿ :ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಮಾಡುತ್ತಿರುವ ಅಪೂರ್ವ ಗುತ್ತಿಗೆದಾರರ ಮೇಲೆ ಕ್ರಮ ಹಾಗೂ ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಬುಧವಾರ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅರ್ಹತೆ ಇಲ್ಲದವರಿಗೆ ನೇಮಕ ಮಾಡಿದ್ದಾರೆ. ವಿದ್ಯಾ ಅರ್ಹತೆ ಇಲ್ಲದವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇಮಕ ಮಾಡಿದ್ದಾರೆ. ಅಲ್ಲದೆ, ಅರ್ಹತೆ ಇರುವ ನಿಷ್ಠಾವಂತರಿಗೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿಯಿಂದ …
Read More »ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಬೆಂಗಳೂರು ಚಿಕ್ಕೋಡಿ ಶಾಖೆ ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿ ವಿಳಂಬ ಖಂಡಿಸಿ ಅನಿರ್ದಿಷ್ಟ ಅವಧಿಯವರೆಗೂ ಮುಸ್ಕರ ನಡೆಸಿದ್ದಾರೆ. ಸುಮಾರು ಹತ್ತು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಗೊಳಿಸಬೇಕು, ಹಾಗೂ ಪೌರಕಾರ್ಮಿಕರು ಕೆಲಸದಲ್ಲಿ ಮರಣ ಹೊಂದಿದಲ್ಲಿ ಅವರ ಮನೆಯವರಿಗೆ ಕೆಲಸಕ್ಕೆ ನೇಮಿಕ ಮಾಡಿಕೊಳ್ಳಬೇಕು ಎಂದು …
Read More »ಮೊಬೈಲ್ ಕೊಡಿಸದಿದ್ದಕ್ಕೆ ಅಪ್ಪನ ಜನ್ಮ ದಿನವೇ ಮಗ ಆತ್ಮಹತ್ಯೆ
ಬೆಳಗಾವಿ: ತಂದೆಯ ಜನ್ಮದಿನದಂದೇ 17 ವರ್ಷದ ಮಗನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪೂರದ ಹಲಕರ್ಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮದ ಪ್ರಥಮೇಶ ರಾಜು ಕೋಳಿ (17) ಮೃತ ದುರ್ದೈವಿ. ಇವರ ತಂದೆ ರಾಜು ಕೋಳಿ ಮೊಬೈಲ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ತಂದೆಗೆ ಮೊಬೈಲ್ ಕೊಡಿಸುವಂತೆ ಖಾನಾಪೂರ ಪಟ್ಟಣದ ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಪ್ರಥಮೇಶ ಎರಡು ದಿನಗಳಿಂದ ಹಠ …
Read More »ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಮೂಡಲಗಿ ಪಟ್ಟಣದ ಗವಿ ತೋಟದ ಆನಂದ ಶರತ್ ಚೌಗಲಾ(25), ಕಲ್ಲಪ್ಪ ಮಲ್ಲಿಕಾರ್ಜನ ಬಿಸನಕೊಪ್ಪ (27), ಬಸವರಾಜ ಶ್ರೀಕಾಂತ ನಿಡಗುಂದಿ (26) ಬಂಧಿತರು. ಪಟ್ಟಣದ ಗೋಕಾಕ್ ಕ್ರಾಸ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಸಂಚರಿಸುತ್ತಿದ್ದ ಮೂವರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಬೈಕ್ ನಿಲ್ಲಿಸದೇ ಪರಾರಿಯಾಗುತ್ತಿದ್ದರು. ಹಿಂಬಾಲಿಸಿ ಹಿಡಿದ …
Read More »ಸ್ಮಾರ್ಟ್ ಸಿಟಿ ಕೆಲಸ ನಿಗದಿತ ವೇಳೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯಲ್ಲಿ ಅರ್ಧಂಬರ್ಧ ಸ್ಮಾರ್ಟ್ ಎಂಬ ಶೀರ್ಷಿಕೆಯಡಿ ಉದಯವಾಣಿಯಲ್ಲಿ ವಿಶೇಷ ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಕಾಮಗಾರಿ ಪರಿಶೀಲಿಸಿದ್ದು ವಿಶೇಷವಾಗಿತ್ತು. ಸಿಬಿಟಿ ಪಕ್ಕದ ಜಾಗಕ್ಕೆ ಸಂಬಂಧಿಸಿದ …
Read More »ಹಿಡಕಲ್ ಡ್ಯಾಂಗೆ ಒಂದೇ ದಿನ 8 ಅಡಿ ನೀರು
ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಅದರೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಆತಂಕ ಪಡುವಷ್ಟು ಪ್ರವಾಹದ ಸ್ಥಿತಿ ಎದುರಾಗಿಲ್ಲ. ಮಹಾರಾಷ್ಟ್ರದ ಅಂಬೋಲಿ ಮತ್ತು ಚಂದಗಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಹಿಡಕಲ್ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಎಂಟು ಅಡಿಗಳಷ್ಟು ಏರಿಕೆಯಾಗಿದೆ. ಘಟಪ್ರಭಾ ನದಿಗೆ ಈಗ …
Read More »ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೈನಿಕನಿಗೆ ಬೆಳಗಾವಿ ಎಂಎಲ್ಐಆರ್ಸಿ ಯೋಧರಿಂದ ಅಂತಿಮ ನಮನ
ಬೆಳಗಾವಿ ತಾಲೂಕಿನ ಬೋಕನೂರ್ ಕ್ರಾಸ್ ಹತ್ತಿರ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯೋಧನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೌದು ರಸ್ತೆ ಅಪಘಾತದಲ್ಲಿ ಸೈನಿಕನೋರ್ವ ದುರ್ಮರಣ ಹೊಂದಿದ್ದಾನೆ. ಮೃತಬ ವ್ಯಕ್ತಿಯನ್ನು ಓಂಕಾರ ಮಹಾದೇವ ಹಿಂಡಲಗೇಕರ (೨೨) ಎಂದು ಗುರುತಿಸಲಾಗಿದೆ. ಓಂಕಾರ ಹಿಂಡಲಗೇಕರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗುಂದಿ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಬೋಕನೂರ ಕ್ರಾಸ್ ಹತ್ತಿರ ನಿಯಂತ್ರಣ ಕಳೆದುಕೊಂಡು ಕಾರ ಮರಕ್ಕೆ …
Read More »ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ
ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …
Read More »