ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು …
Read More »ರಾಜಕುಮಾರ ಟಾಕಳೆಗೆ ಶಿಕ್ಷೆಯಾಗುವಂತೆ ಮಾಡುತ್ತೇನೆ-: ನವ್ಯಶ್ರೀ
ನವ್ಯಶ್ರೀ ರಾವ್ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬoಧಿಸಿದoತೆ ನವ್ಯಶ್ರೀ ರಾವ್ ವಿರುದ್ಧ ರಾಜ್ಕುಮಾರ್ ಟಾಕಳೆ ದೂರನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀ ರಾವ್ ಇಂದು ವಿಚಾರಣೆಗೆ ಎಪಿಎಂಸಿ ಠಾಣೆಗೆ ಹಾಜರಾಗಿದ್ದಾರೆ. ಕೆಲ ದಿನಗಳ ಹಿಂದೆ ಕೈ ನಾಯಕಿ ನವ್ಯಶ್ರೀ ರಾವ್ರವರ ಅಶ್ಲೀಲ ವೀಡಿಯೋ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಇದ್ದ ಫೊಟೊ ವೈರಲ್ ಆಗಿದ್ದವು. ಈ ಕುರಿತಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನವ್ಯಶ್ರೀ ವಿರುದ್ಧ ಜುಲೈ …
Read More »ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ …
Read More »ಚೈನ ಸ್ನ್ಯಾಚರ ಹಾಗೂ ಬೈಕ ಕಡಿಯುತ್ತಿದ್ದ ಕಳ್ಳರನ್ನು ಹೆಡೆ ಮೂರಿ ಕಟ್ಟಿದ ಗೋಕಾಕ ಪೊಲೀಸರು
ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚೈನ್ ಸ್ಟ್ಯಾಚಿಂಗ ಹಾಗೂ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು ಅವುಗಳ ಪತ್ತೆಗಾಗಿ ಮಾನ್ಯ ಶ್ರೀ ಸಂಜೀವ ಪಾಟೀಲ ಆರಕ್ಷಕ ಅಧೀಕ್ಷಕರು ಬೆಳಗಾವಿ, ಹಾಗೂ ಮಾನ್ಯ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ, ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ …
Read More »ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆ
ಮದುವೆಗಳು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತವೆ ಅಂತಾರೆ. ಯಾರ್ಯಾರ ಬಾಳಲ್ಲಿ ಯಾರ್ಯಾರು ಸಂಗಾತಿಯಾಗಬೇಕು ಅಂತಾ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತಂತೆ. ಆದ್ರೆ ಇಲ್ಲಿ ಎರಡು ಕುಟುಂಬಗಳು ತಮ್ಮ ಮೂಗ – ಕಿವುಡ ಮಕ್ಕಳ ಮದುವೆ ಆಗುತ್ತೋ ಇಲ್ವೋ ಅಂತಾ ಚಿಂತೆಯಲ್ಲಿದ್ದಾಗ ಮೂಗನೊಬ್ಬ ಆಪತ್ಬಾಂಧವನಾಗಿ ಬಂದಿದ್ದಾನೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿ ಜ್ಯೋತೆಪ್ಪ ಉಮರಾಣಿ ನೆಚ್ಚಿನ ಮಗಳಾದ ಸ್ವಾತಿ ಮದುವೆ ಮಾಡಲು ಆಗದೇ …
Read More »ತಲ್ವಾರ್ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ
ಯುವಕರಿಬ್ಬರು ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜುಲೈ ೨೩ ರಂದು ನಡೆದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ಎಂಬ ಇಬ್ಬರು ಯುವಕರ ಹುಟ್ಟುಹಬ್ಬವಿತ್ತು. ಈ ವೇಳೆ ಸಾರ್ವಜನಿಕವಾಗಿ ಈ ಯುವಕರು ತಲ್ವಾರ್ನಿಂದ …
Read More »ಮಕ್ಕಳ ಮುದ್ದಿನ ಬೆಕ್ಕು ರಕ್ಷಿಸಿದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ
ಬೆಳಗಾವಿ: ಇಲ್ಲಿನ ಖಡೇಬಜಾರ್ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಬಾಲ್ಕನಿ ತುದಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಕಾಪಾಡಲು ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಹಾಗೂ ಪೊಲೀಸರೇ ಬರಬೇಕಾಯಿತು! ಹೌದು. ಖಡೇಬಜಾರಿನಲ್ಲಿ ವಾಸವಾಗಿರುವ ಕುಟುಂಬದ ಮಕ್ಕಳು ಸಾಕಿದ ಮುದ್ದಿನ ಬೆಕ್ಕು, ಶನಿವಾರ ರಾತ್ರಿ ಕಟ್ಟಡದ ಮೂರನೇ ಅಂತಸ್ತಿನ ಬಾಲ್ಕನಿಯ ತುದಿಗೆ ಇಳಿದಿತ್ತು. ಅತ್ತ ಮರಳಿ ಬಾಲ್ಕನಿಯ ಕಿಟಕಿಗೂ ನೆಗೆಯಲಾಗದೇ, ಇತ್ತ ಕೆಳಗೂ ಇಳಿಯಲಾಗದೆ ಪ್ರಾಣ ಭಯದಿಂದ ಪರದಾಡುತ್ತಿತ್ತು. ಎರಡು ತಾಸು ‘ಮ್ಯಾಂವ್ ಗುಡುತ್ತ…’ ಅತ್ತಿಂದಿತ್ತ …
Read More »ಸಚಿವರ ಹೇಳಿಕೆಗೆ ವಿರೋಧ: ಶಿಕ್ಷಕನಿಗೆ ನೋಟಿಸ್
ಬೆಳಗಾವಿ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, 13,800 ಸರ್ಕಾರಿ ಶಾಲೆಗಳ ವಿಲೀನ ಕುರಿತು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ವಿರೋಧಿಸಿ, ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೀರಣ್ಣ ಮಡಿವಾಳರ ಅವರಿಗೆ ಚಿಕ್ಕೋಡಿ ಡಿಡಿಪಿಐ ಎಂ.ಎಲ್. ಹಂಚಾಟೆ ಅವರು ಕಾರಣ ಕೇಳಿ ಜುಲೈ 22ರಂದು ನೋಟಿಸ್ ಜಾರಿಗೊಳಿಸಿದ್ದಾರೆ. ‘ಸಚಿವರ ಹೇಳಿಕೆಗೆ ನೀವು, ಇದು 13,800 ಶಾಲೆಗಳ …
Read More »ನಾಯಿಗಳ ಹಾವಳಿಗೆ ಬೆಚ್ಚಿಬಿದ್ದ ಕುಂದಾನಗರಿ ಜನ
ಬೆಳಗಾವಿ: ನಾಯಿಗಳ ಹಾವಳಿಗೆ ಕುಂದಾನಗರಿ ಜನ ಬೆಚ್ಚಿ ಬಿದಿದ್ದು, ಕಳೆದ ಆರು ತಿಂಗಳಲ್ಲಿ ಅದೇಷ್ಟೂ ಜನರಿಗೆ ನಾಯಿ (Dog Attack) ಕಚ್ಚಿದೆ ಅನ್ನೋದನ್ನ ಕೇಳಿದ್ರೇ ನೀವು ಶಾಕ್ ಆಗುತ್ತೀರಿ. ಸಾವಿರಲ್ಲ ಎರಡು ಸಾವಿರಲ್ಲ ಬರೋಬ್ಬರಿ 14ಸಾವಿರ ಜನರ ರಕ್ತ ಹೀರಿವೆ ನಾಯಿಗಳು. ಆರೋಗ್ಯ ಇಲಾಖೆಯಿಂದಲೇ ಸ್ಪೋಟಕ ಮಾಹಿತಿ ಹೊರ ಬಿದಿದ್ದು, ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಶ್ವಾನಗಳು ಅಟ್ಟಹಾಸ ಮೆರೆಯುತ್ತಿವೆ. ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರಿಂದ ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಲಾಗಿದೆ. ಈ ಕುರಿತಾಗಿ ಡಿಎಚ್ಒ …
Read More »ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶ
ಬೆಳಗಾವಿ ನಗರದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಹಳೆ ಪಿಬಿ ರಸ್ತೆಯ ಸಾಯಿ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಚಿಂತನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂಎಲ್ಇ ಚನ್ನರಾಜ್ ಹಟ್ಟಿಹೊಳಿರವರು, ಕಾಂಗ್ರೆಸ್ ನಾಯಕರ ಆತ್ಮಬಲವನ್ನು …
Read More »