ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಿದರು. ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ,ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರಗಳು. 1. ಸನ್ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ …
Read More »ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ
ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಬೆಳಗಾವಿ: ಮೇ 30 ರ ಒಳಗಾಗಿ ಬೈಲಹೊಂಗಲ ಪಟ್ಟಣದ ಹರಳಯ್ಯಾ ಕಾಲನಿ (ಮಚಗಾರ ಗಲ್ಲಿ) ನಿವಾಸಿಗಳ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಇಂದು ಬೆಳಗಾವಿಯ ಹನುಮಾನ ನಗರದಲ್ಲಿ ಇರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ ನಡೆಸಲಾಯಿತು. ಸುಮಾರು 50 ವರ್ಷಗಳಿಂದ ದಲಿತ ಸಮಾಜದವರು ಹಾಗೂ ಅಲ್ಪ ಸಂಖ್ಯಾತರು …
Read More »ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ
ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ಚಿಕ್ಕೋಡಿ: ಪಹಲಾಗಮ್ ಉಗ್ರರ ದಾಳಿಗೆ ಪ್ರತಿಯಾಗಿ,ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ನಡೆಯಿತು. ತಿರಂಗಾ ರ್ಯಾಲಿಯ ಮೂಲಕ ಸೇನೆಗೆ ಬೆಂಬಲವನ್ನು ಸೂಚಿಸಲಾಯಿತು.ಸಾವಿರ ಮೀಟರ್ ಉದ್ದದ ರಾಷ್ಟ್ರ ಧ್ವಜ ಹಿಡಿದು ಚಿಕ್ಕೋಡಿ ಪಟ್ಟಣದಾದ್ಯಂದತ ಮೇರವಣಿಗೆ ನಡೆಯಿತು.ತಿರಂಗಾ ರ್ಯಾಲಿಯು ಆರ್.ಡಿ.ಕಾಲೇಜು ಮೈದಾನದಿಂದ ಗಾಂಧಿ ಕಟ್ಟೆಯ ವರೆಗೆ ಜರುಗಿತು. ಈ ಸಂಧರ್ಭದಲ್ಲಿ ಸಂಪದನಾ ಸ್ವಾಮೀಜಿ,ವೀರಭದ್ರೇಶ್ವರ ಸ್ವಾಮೀಜಿ,ಶೃಧ್ದಾನಂದಾ …
Read More »ಬ್ಲ್ಯಾಕ್ಔಟ್ ಅಣಕು ಪ್ರದರ್ಶನ: ಬೆಳಗಾವಿಯಲ್ಲಿ ಆವರಿಸಿದ ಕಗ್ಗತ್ತಲು
ಬೆಳಗಾವಿ: ದೇಶದ ವಿವಿಧೆಡೆ ಯುದ್ಧ ಮತ್ತು ತುರ್ತು ಪರಿಸ್ಥಿತಿ ಎದುರಿಸಲು ಬ್ಲ್ಯಾಕ್ಔಟ್ ಅಣಕು ಪ್ರದರ್ಶನ ನಡೆಸಲಾಗುತ್ತಿದ್ದು, ಬೆಳಗಾವಿ ನಗರದಲ್ಲೂ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ನಗರದ ಎರಡು ಪ್ರದೇಶಗಳಲ್ಲಿ 15 ನಿಮಿಷಗಳ ಸಂಪೂರ್ಣ ಕಗ್ಗತ್ತಲು ಆವರಿಸಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ಬೆಳಗಾವಿ ಜಿಲ್ಲಾಡಳಿತ, ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಪಾಲಿಕೆ ಆಯುಕ್ತೆ ಶುಭಾ ಬಿ. ನೇತೃತ್ವದಲ್ಲಿ ಹನುಮಾನ ನಗರ, ಕುವೆಂಪು ನಗರದಲ್ಲಿ ಬ್ಲ್ಯಾಕ್ಔಟ್ ಅಣಕು ಪ್ರದರ್ಶನ ಏರ್ಪಡಿಸಲಾಗಿತ್ತು. ಐದು ಸೈರನ್ ಮೊಳಗುತ್ತಿದ್ದಂತೆ …
Read More »ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ
ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಧಾರ್ಮಿಕ ಅಥವಾ ಭಾಷಾ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್ಗಳು ಅಥವಾ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಒಂದು ಪೋಸ್ಟ್ ಅಥವಾ ಕಾಮೆಂಟ್ ಸಮಾಜದಲ್ಲಿ ಶಾಂತಿ-ಸೌಹಾರ್ದತೆಗೆ ಅಡ್ಡಿಯಾಗಬಹುದು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿ ಕಾನೂನಿನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ- ಬೆಳಗಾವಿ …
Read More »ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋರ್, ನಗರ ಪೊಲೀಸ್ ಆಯುಕ್ತ, ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಶ್ರುತಿ ಎನ್.ಎಸ್, ಬೆಳಗಾವಿ ನಗರ ಸಿಇಎನ್ ಠಾಣೆ ಸಿಪಿಐ ಬಿ.ಆರ್ ಗಡ್ಡೆಕರ್, ನಿಪ್ಪಾಣಿ ಠಾಣೆ ಸಿಪಿಐ ಬಾಳಪ್ಪ ತಳವಾರ. ಕೆಎಸ್ಆರ್ಪಿ ಸ್ಪೆಷಲ್ ಆರ್ಪಿಐ …
Read More »ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …
Read More »ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ
ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …
Read More »ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸ ಕುರಿತು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್
ಬೆಳಗಾವಿ: ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸಗೊಳಿಸಿದ್ದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅನೀಸ್ ಉದ್ದೀನ್, ಖುಬಾನಿ, ದ್ರುಮ್ಮಿ (Anis Uddin, Khubaani, Drummi) ಎಕ್ಸ್ ಖಾತೆ ಹೋಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್ಎಸ್ಎಸ್ ಕಾರ್ಯಕರ್ತರಿಂದ ಕರ್ನಲ್ ಸೋಫಿಯಾ ಖುರೇಶಿ ಮನೆ …
Read More »ಕ್ರಿಕೆಟ್ ಬಾಲ್ ಕಿರಿಕ್…ಶಿಕ್ಷಕನ ಮೇಲೆ ಬೀಯರ್ ಬಾಟಲ್ ಗ್ಲಾಸ್ ನಿಂದಲೇ ಹಲ್ಲೆ..!!!
ಕ್ರಿಕೆಟ್ ಬಾಲ್ ಕಿರಿಕ್…ಶಿಕ್ಷಕನ ಮೇಲೆ ಬೀಯರ್ ಬಾಟಲ್ ಗ್ಲಾಸ್ ನಿಂದಲೇ ಹಲ್ಲೆ..!!! ಯುವಕ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…. ಕ್ರಿಕೆಟ್ ಬಾಲ್ ವಿಚಾರವಾಗಿ ನಡೆದಿದ್ದ ವಾಗ್ವಾದದಲ್ಲಿ ಯುವಕನೋರ್ವ ಶಿಕ್ಷಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿ
Read More »