ಬೆಂಗಳೂರು, ಮಾರ್ಚ್ 12 : ಸದನದಲ್ಲಿ ಹಲವಾರು ಚರ್ಚೆಗಳಾಗಬೇಕಿದೆ, ಅನುದಾನ ಹಂಚಿಕೆಯಲ್ಲಿ (grants distribution) ಯಾವುದಾದರೂ ಪ್ರಾಂತ್ಯಕ್ಕೆ ಅನ್ಯಾಯವಾಗಿದೆಯಾ ಅಂತ ಚರ್ಚಿಸಬೇಕಿದೆ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ, ಇದನ್ನೆಲ್ಲ ಬಿಟ್ಟು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೀಡುತ್ತಿರುವ ಸಂಬಳದ ಬಗ್ಗೆ ಬಿಜೆಪಿ ಮುಖಂಡರು ರ್ಯಾಲಿ ನಡೆಸಿ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಮಿತಿ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ, ಇದುವರೆಗೆ ಅವರೇನು ನಿದ್ರಿಸುತ್ತಿದ್ದರೇ ಎಂದು ಲಕ್ಷ್ಮಿ ಹೆಬ್ಬಾಳ್ಕರ್ …
Read More »ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್
ಬೆಳಗಾವಿ, (ಮಾರ್ಚ್ 11): ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ …
Read More »ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!!
ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!! ಎಂ.ಇ.ಎಸ್. ಸದಸ್ಯರ ವಿರುದ್ಧ ಕ್ರಮಕೈಗೊಳ್ಳದಿದ್ದರೇ ಉಗ್ರ ಹೋರಾಟ; ಮಹಾದೇವ ತಳವಾರ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಮೇಲೆ ಹಲ್ಲೆ ಮಾಡಿರುವ ಗ್ರಾಮ ಪಂಚಾಯತ ಸದಸ್ಯ, ಆತನ ಮಗ ಮತ್ತು ಆತನೊಂದಿಗಿದ್ದವರ ವಿರುದ್ಧ ಸೂಕ್ಷ ಕ್ರಮ ಕೈಗೊಂಡು ಕನ್ನಡಿಗ ಅಧಿಕಾರಿಗೆ ನ್ಯಾಯ ಒದಗಿಸಬೇಕೆಂದು ಕಿತ್ತೂರು ಕರ್ನಾಟಕ ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಅವರು ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ …
Read More »ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ
ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ ಚಿಕ್ಕೋಡಿ-“ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ, 17 ಗ್ರಾಮಗಳ 16 ಸಾವಿರ ಎಕರೆ ಜಮೀನಿಗೆ ನೀರು ಹರಿಸಲಾಗುವುದು. ರೈತ ಬಾಂಧವರು ಸಹಕರಿಸಬೇಕು” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು . ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ 22 ಕೋಟಿ ರೂ. ಮೊತ್ತದ ಡಾ. ಬಿ …
Read More »ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!!
ಮಕ್ಕಳಿಲ್ಲ ಎನ್ನುವವರು ಮಕ್ಕಳಿದ್ದವರ ಪರಿ ಏನಾಗುತ್ತಿದೆ ನೋಡಿ…!!! ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!! ನಮಗೆ ಮಕ್ಕಳಾಗಿಲ್ಲ ಎಂದು ಚಿಂತಿಸುವವರೂ ಮಕ್ಕಳಿದ್ದ ತಂದೆ-ತಾಯಿಯರ ಪರಿಸ್ಥಿತಿ ಹೇಗಿದೆ ಎಂದು ನೋಡಲೇಬೇಕಾದ ಒಂದು ವರದಿ ಇಲ್ಲಿದೆ. ಹೌದು, 9 ತಿಂಗಳು ಹೊತ್ತು ಹೆತ್ತಿ ಮಕ್ಕಳಿಗೆ ಜನ್ಮ ನೀಡಿ, ಕಷ್ಟಪಟ್ಟು ಬೆಳೆಸಿ ವೃದ್ಧಾಪ್ಯಕಾಲದಲ್ಲಿ ಆಸರೆಯಾಗುತ್ತಾರೆಂದು ಭಾವಿಸುವ ಪಾಲಕರು ಒಂದು ಬಾರಿ ಈ ವರದಿಯನ್ನು ನೋಡಿ. ಮಗುವಿಗೆ ಹುಷಾರಿಲ್ಲದಿದ್ದರೇ, ರಾತ್ರಿಯಿಡಿ ನಿದ್ದೆಗೆಡ್ಡು …
Read More »ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?
ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …
Read More »ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೇಡಿಟ್ ಸೋಸಾಯಟಿಯ ನೂತನ ಆಡಳಿತ ಮಂಡಳಿ ಸದಸ್ಯರ ಅವಿರೋಧ ಆಯ್ಕೆ
ಚಿಕ್ಕೋಡಿ:ಮಾಜಿ ಸಂಸದ, ಸಹಕಾರಿ ಧುರೀಣ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಅವರು ಸಂಸ್ಥಾಪಿಸಿದ ಹಾಗೂ ಕರ್ನಾಟಕ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಸುಮಾರು ೨೨೫ ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದ ಬಹು-ರಾಜ್ಯ ನೋಂದಾಯಿತ ಸಂಸ್ಥೆಯಾದ ತಾಲೂಕಿನ ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೇಡಿಟ್ ಸೋಸಾಯಟಿ (ಮಲ್ಟಿಸ್ಟೇಟ್ ) ಇದರ ಸನ್ ೨೦೨೫-೨೦೩೦ ಸಾಲಿಗಾಗಿ ನೂತನ ಆಡಳಿತ ಮಂಡಳಿ ಸದಸ್ಯರಾಗಿ ವಿವಿಧಡೆಯ ೨೧ ಜನರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾದ ಚಿಕ್ಕೋಡಿಯ …
Read More »ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಸಂಘಟನೆಗಳಿಂದ ಪೂರ್ವಭಾವಿ ಸಭೆ
ಡಾ.ಅಂಬೇಡ್ಕರ್ ಜಯಂತಿ: ಸಂಘಟನೆಗಳಿಂದ ಪೂರ್ವಭಾವಿ ಸಭೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ ಮಹಾಮಂಡಳ ದಿಂದ ಪೂರ್ವಭಾವಿ ಸಭೆ ಜರುಗಿತು ಮಹಾಮಂಡಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡ ಮಲ್ಲೇಶ ಚೌಗಲೆ ಅವರು ಜಯಂತಿ ಉತ್ಸವದ ಕುರಿತು ಮಾಹಿತಿ ನೀಡಿ, ಈ ವರ್ಷದಿಂದ …
Read More »ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ
ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ ಬೆಳಗಾವಿಯಲ್ಲಿ ಜಾಗೃತಿಪರ ಬೈಕ್ ರ್ಯಾಲಿ ಮಾರ್ಚ್ 19 ರಿಂದ 26 ರ ವರೆಗೆ ನಡೆಯಲಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ದೇವಸ್ಥಾನದ ಜಿರ್ಣೋದ್ಧಾರ ಕಮೀಟಿಯ ವತಿಯಿಂದ ಬೈಕ್ ರ್ಯಾಲಿ ನಡೆಸಿ, ಜನಜಾಗೃತಿ ಮೂಡಿಸಲಾಯಿತು. ಬೆಳಗಾವಿ ಜಿಲ್ಲೆ ಶಕ್ತಿದೇವತೆಗಳಲ್ಲಿ ಒಂದಾದ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ಕೈಗೊಂಡ ಬೈಕ್ ರ್ಯಾಲಿಯೂ ಇಂದು ಕಲ್ಬುರ್ಗಿ …
Read More »ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!?
ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!? ಶಿವಶಕ್ತಿ ಶುಗರ ಪ್ಯಾಕ್ಟರಿ ಮಾಲೀಕ ಪ್ರಭಾಕರ ಕೋರೆ ಅವರು ಪ್ರತಿಭಟನಾ ರೈತರ ಮೇಲೆ ಬೆದರಿಕೆ ಹಾಕಿದ ವಿಡಿಯೋ ಒಂದು ಲಭ್ಯವಾಗಿದೆ ರಾಯಬಾಗ ತಾಲೂಕಿನ ಯಡ್ರಾವ ಸೌದತ್ತಿ ಶುಗರ್ ಪ್ಯಾಕ್ಟರಿ ಮುಂದೆ ಪ್ರತಿಭಟಸಿದ ರೈತರ ಮೇಲೆ ಪ್ರಭಾಕರ ಕೋರೆ ಜೀವ ತೆಗೆಯುವ ಎಚ್ಚರಿಕೆ ಪ್ಯಾಕ್ಟರಿ ದೊಡ್ಡ ಪ್ರಮಾಣದಲ್ಲಿ ನಡೆಸಬೇಕು ಎನ್ನುವ ಒಂದು ಕಾರ್ಯಕ್ರಮದಲ್ಲಿ ವಿರೋಧ ವ್ಯಕ್ತ ಪಡಿಸಿದ ಸುತ್ತಮುತ್ತಲಿನ ರೈತರು ಜಮೀನಿನಲ್ಲಿ …
Read More »