ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ. ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 …
Read More »ಬೆಳಗಾವಿ ಡಿಸಿ ಕಚೇರಿಗೆ ಶಕ್ತಿದೇವತೆ, ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡುಬಂದ ಜೋಗತಿಯರು
ಉತ್ತರಕರ್ನಾಟಕದ ಶಕ್ತಿದೇವತೆ, ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಸುಕ್ಷೇತ್ರದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಜೋಗತಿಯರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಲೆ ಮೇಲೆ ಸವದತ್ತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೋಗತಿಯರು ಯಲ್ಲಮ್ಮ ಗುಡ್ಡದಲ್ಲಿನ ಅವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ತೀವ್ರ …
Read More »ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ
ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ …
Read More »ಶಾಸಕ ಶ್ರೀಮಂತ ಪಾಟೀಲ 1.50 ಕೋಟಿರೂ ವೆಚ್ಚದ ರಸ್ತೆಕಾಮಗಾರಿಗೆ ಚಾಲನೆ
ಕಾಗವಾಡತಾಲೂಕಿನ ಮಂಗಸೂಳಿ- ಮೋಳೆ ಮಾರ್ಗದಲ್ಲಿರಸ್ತೆ ನಿರ್ಮಾಣಕಾಮಗಾರಿಗೆಶಾಸಕ ಶ್ರೀಮಂತ ಪಾಟೀಲರು ಚಾಲನೆಯನ್ನು ನೀಡಿದರು. ಮಂಗಸೂಳಿ- ಮೋಳೆ ಮಾರ್ಗದಲ್ಲಿಹದಗೆಟ್ಟ ಹೋದರಸ್ತೆ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರದ ಲೋಕೋಪಯೋಗಿಇಲಾಖೆಯ ಲೆಕ್ಕ ಶಿರ್ಷಿಕೆ 5054 ಯೋಜನೆಅಡಿಯಲ್ಲಿ 1.50 ಕೋಟಿರೂ ವೆಚ್ಚದಲ್ಲಿರಸ್ತೆಅಭಿವೃದ್ಧಿಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲರುಇಂದು ಸೋಮವಾರದಂದುಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದಆವರುಕಳೆದ ಅನೇಕ ವರ್ಷಗಳಿಂದ ಈ ಮಾರ್ಗದರಸ್ತೆ ಅಭಿವೃದ್ಧಿಗೊಳಿಸಲು ರೈತರು ಕೇಳಿಕೊಂಡಿದ್ದರು, ಅದನ್ನುಗಮನದಲ್ಲಿತೆಗೆದುಕೊಂಡು 1.50 ಕೋಟಿರೂ.ಅನುದಾನ ಮಂಜೂರುಗೊಳಿಸಿ ಕಾಮಗಾರಿ ಪ್ರಾರಂಭಿಸಲಾಗುತ್ತಿದೆಎಂದರು. ಸರ್ಕಾರದಅನುದಾನ ಬಳಸಿ …
Read More »ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವಕರು ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯುವಕರು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಪ್ರಾರಂಭವಾದ ಪ್ರತಿಭಟನೆಯು ಬಸವ ವೃತ್ತದ ಮೂಲಕ ಸಾಗಿತು. ಪ್ರತಿಭಟನೆ ಉದ್ದಕೂ ಕಾಂಗ್ರೆಸ್ ಕಾರ್ಯಕರ್ತರು, ಯುವಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಂತರ ಉಪವಿಭಾಗಧಿಕಾರಿ ಸಂತೋಷ ಕಾಮಗೌಡರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿ ಅಗ್ನಿಪಥ ಯೋಜನೆಯನ್ನು …
Read More »ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರ ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 8 ತಿಂಗಳು ಕಳೆಯುತ್ತಾ ಬಂದ್ರೂ ಕೂಡ ಇನ್ನು ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ. ಇದರಿಂದ ವಾರ್ಡಗಳಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರು ಆಗ್ರಹಿಸಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಸೇವಕರಾಗಿ ಆಯ್ಕೆಯಾಗಿ 8 ತಿಂಗಳು ಆಗುತ್ತಾ ಬಂದಿದೆ. ಆದರೂ ಕೂಡ ಮೇಯರ್-ಉಪಮೇಯರ್ ಚುನಾವಣೆ ನಡೆದಿಲ್ಲ. ನಗರಸೇವಕರಾಗಿ ಆಯ್ಕೆಯಾದರೂ ಇವರಿಗೆ ಯಾವುದೇ ರೀತಿ ಕಾನೂನು ಬದ್ಧ ಅಧಿಕಾರ …
Read More »ತನ್ನ ಹೇಳಿಕೆಯಿಂದ U ಟರ್ನ್ ಹೊಡೆದ ಕತ್ತಿ
ಚಿಕ್ಕೋಡಿ:2024ರ ಬಳಿಕ ಕರ್ನಾಟಕದಲ್ಲಿ ಎರಡು ರಾಜ್ಯ ಹಾಗೂ ದೇಶದಲ್ಲಿ 50 ರಾಜ್ಯಗಳು ನಿರ್ಮಾಣ ಆಗುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಸಚಿವ ಉಮೇಶ ಕತ್ತಿ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪದೇ ಪದೇ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗುತ್ತದೆ ಎಂದು ಹೇಳಿಕೆ ನೀಡುತ್ತಲೇ ಬಂದಿದ್ದ ಉಮೇಶ ಕತ್ತಿ ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು, ಭಾನುವಾರ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯ ಸೇರಿ …
Read More »ಈ ಸರ್ಕಾರದಲ್ಲಿ ಕಮಿಷನ್ಗೆ ಲೆಕ್ಕ ಇಲ್ಲ ಆರ್ಎಸ್ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.
ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್ಗೆ ಲೆಕ್ಕ ಇಲ್ಲ. ಆರ್ಎಸ್ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್ಎಸ್ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್ಎಸ್ಎಸ್ನಿಂದ ನಡೆಯುತ್ತಿದೆ. ಇದರ ಬಗ್ಗೆ …
Read More »ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು…
ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …
Read More »ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.
ಎನ್ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …
Read More »