Breaking News

ಬೆಳಗಾವಿ

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ತಂದೆ-ಮಗ ಅರೆಸ್ಟ್​

ಬೆಳಗಾವಿ: ಕಬ್ಬಿನ ಕದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತಂದೆ-ಮಗ ಇಬ್ಬರನ್ನೂ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, 204 ಕೆಜಿ ತೂಕದ ಹಸಿ ಗಾಂಜಾ ಬೆಳೆ ಜಪ್ತಿ ಮಾಡಿದ್ದಾರೆ. ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಬಸಪ್ಪ ರಂಗಪ್ಪ ಲಗಳಿ(77) ಮತ್ತು ಇವರ ಪುತ್ರ ಸಿದ್ದಪ್ಪ ಬಸಪ್ಪ ಲಗಳಿ(40) ಬಂಧಿತರು. ಹೊನಕುಪ್ಪಿ ಗ್ರಾಮದ ಹದ್ದಿನಲ್ಲಿನ ಸರ್ವೇ ನ.316/4ರ ತಮ್ಮ ಜಮೀನಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಕಬ್ಬಿನಗದ್ದೆಯಲ್ಲಿ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ …

Read More »

ಬೆಳಗಾವಿಯ ಬಾಳೇಕುಂದ್ರಿ ಹೊನ್ನಿಹಾಳ ರಸ್ತೆ ಮಧ್ಯೆ ಭೀಕರ ಅಪಘಾತ

ಬೆಳಗಾವಿ -ಬಾಗಲಕೋಟೆ ಮುಖ್ಯ ರಸ್ತೆಯ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ -ಹೊನ್ನಿಹಾಳ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮಾವಿನಕಟ್ಟಿ ಗ್ರಾಮದ ಮಹಾಂತೇಶ ಸನದಿ ವಯಸ್ಸು 35ರ ಆಸುಪಾಸು ಎಂದು ಗೊತ್ತಾಗಿದೆ.ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಎರಡು ಕಾಲುಗಳು ನುಜ್ಜಾಗಿದ್ದು, ಮಾರೀಹಾಳ ಠಾಣೆ ಪೋಲೀಸರು ಅಂಬುಲೆನ್ಸ್ ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿದ್ದಾರೆ.

Read More »

ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ’

ಬೆಳಗಾವಿ : ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ. ಅವರ ಹೇಳಿದ ರೀತಿಯಲ್ಲಿ ನಾನು ಮಾಡಲಿಕ್ಕೆ ಆಗಲ್ಲಾ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಒಬ್ಬ ಗೃಹ ಸಚಿವನಾಗಿ ಆರೋಪಿಗಳನ್ನ ಎಳೆ ತಂದು ಅವರ ಮುಂದೆ ಪೈರ ಮಾಡಕ್ಕಾಗುತ್ತಾ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಹರ್ಷ ಕೊಲೆಯಿಂದ ಅವರ ಕುಟುಂಬಕ್ಕೆ ಎಷ್ಟು ನೋವಾಗಿದೆಯೋ ಅಷ್ಟೇ …

Read More »

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಹಿಡಕಲ್‌ ಜಲಾಶಯದಲ್ಲಿ ನೀರಿನ ಮಟ್ಟ 3.08 ಅಡಿ ಏರಿಕೆ

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್‌ನಿಂದ 10,675 ಕ್ಯುಸೆಕ್‌ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …

Read More »

ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,

ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …

Read More »

ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.

ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ ಸರಸ್ವತಿ ಢವಳಿ ಎಂಬುವವರಿಗೆ ಸೇರಿದ …

Read More »

ಚಂದ್ರಶೇಖರ ಗುರೂಜಿ ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ರೆಸಾರ್ಟ್​ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರ ಸೂಚನೆ

ಬೆಳಗಾವಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ‌ ರಾಜ್ಯದ ಎಲ್ಲ ಪ್ರತಿಷ್ಠಿತ ಹೋಟೆಲ್​ಗಳು ಹಾಗೂ ಪಂಚತಾರಾ ರೆಸಾರ್ಟ್​ಗಳಲ್ಲಿ ಭದ್ರತಾ ಪರಿಶೀಲನೆ ನಡೆಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ. ಬೆಳಗಾವಿಯಲ್ಲಿ ‌ಮಾತನಾಡಿದ ಸಚಿವರು, ಹೋಟೆಲ್​ಗಳು ಹಾಗೂ ರೆಸಾರ್ಟ್​ಗಳು ಪರವಾನಗಿ ಪಡೆಯುವ ಪೂರ್ವದಲ್ಲಿ ವಿಧಿಸಲಾದ ರಕ್ಷಣಾ ಸಂಬಂಧಿತ ನಿಯಮಾವಳಿಗಳನ್ನು ಪಾಲಿಸುತ್ತಿವೆಯೇ? ಎಂಬುದರ ಬಗ್ಗೆ ಪರಿಶೀಲನೆ ಆಗಬೇಕಿದೆ. ಯಾವುದಾದರೂ ಹೋಟೆಲ್​ ಅಥವಾ ಪ್ರತಿಷ್ಠಿತ ರೆಸಾರ್ಟ್ ರಕ್ಷಣೆಯ ಸಂಬಂಧ …

Read More »