Breaking News

ಬೆಳಗಾವಿ

ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ

    ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್‌ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್‌ ದೊರಕಿದ್ದು, ಇನ್ನೂ …

Read More »

ಬೆಳಗಾವಿ ಸೇರಿ ರಾಜ್ಯಾದ್ಯಂತ 80 ಕಡೆಗಳಲ್ಲಿ ಬೇಳಂ ಬೆಳಗ್ಗೆ ಎಸಿಬಿ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದು, ಬಿಸಿ ಮುಟ್ಟಿಸಿದೆ.   ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, …

Read More »

ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ

ಕಾರ ಹುಣ್ಣಿಮೆ ಎನ್ನುವುದು ಉತ್ತರ ಕರ್ನಾಟಕದ ರೈತರಿಗೆ ವಿಷೇಶ ಹಬ್ಬವಾಗಿದೆ. ಈ ಹಬ್ಬದಂದು ರೈತರು ತಾವು ಸಾಕಿರುವ ಎತ್ತುಗಳನ್ನು ವಿಶೇಷ ರೀತಿಯಲ್ಲಿ ಬಣ್ಣಗಳಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಿಶೇಷವಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಕಾರು ಹುಣ್ಣಿಮೆ ನಿಮಿತ್ಯ ಗ್ರಾಮದ ಯುವಕ ಪ್ರದೀಪ್ ಖೋತ ಇವರ ಎತ್ತುಗಳ ಮೇಲೆ ದಿವಂಗತ ಪುನೀತ್ ರಾಜಕುಮಾರ್ ಇವರ ಭಾವಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ …

Read More »

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆನುಗ್ಗಿದ ನೀರು

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದ್ದು ದೇವಿಯ ದರ್ಶನವನ್ನು ಪಡೆಯಲು ಭಕ್ತರು ಪರದಾಡುವ ಪ್ರಸಂಗ ನಿರ್ಮಾಣವಾಗಿತ್ತು. ಹೌದು ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳಿಯಿಂದಾಗಿ ಸವದತ್ತಿ ಅಧಿದೇವತೆ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದೆ. ಪರಿಣಾಮವಾಗಿ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಪರದಾಡಬೇಕಾಯಿತು. ಏಕಾಏಕಿಯಾಗಿ ಮಳೆ ರಭಸವಾಗಿ ಬೀಳಲಾರಂಭಿಸಿದ್ದರಿಂದ ಭಕ್ತರು ಓಡಿ …

Read More »

ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ. ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ಅದು …

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಟಿಳಕವಾಡಿಯಲ್ಲಿ ಡ್ರೈನೇಜ್ ಸಮಸ್ಯೆ

ಬೆಳಗಾವಿಯ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಸಾರ್ವಜನಿಕರಿಗೆ ಡ್ರೈನೇಜ್ ಪೈಪ್‍ಲೈನ್ ಸಮಸ್ಯೆಯಿಂದಾಗಿ ಸಾಕಷ್ಟು ತೊಂದರೆಯಾಗಿತ್ತು. ಈ ಸಮಸ್ಯೆಗಳನ್ನು ಅರಿತ ನಗರಸೇವಕರಾದ ನಿತಿನ್ ಜಾಧವ್ ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಗರದ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಡ್ರೈನೇಜ್ ಪೈಪ್‍ಲೈನ್ ಬ್ಲಾಕ್ ಆಗಿ ಅಕ್ಕಪಕ್ಕದ ಮನೆಯಗಳ ಬಾವಿಯಲ್ಲಿ ಈ ಡ್ರೈನೇಜ್ ನೀರು ಸೇರುತ್ತಿತ್ತು. ಈ ಕುರಿತಂತೆ ಸ್ಥಳೀಯರು ನಗರ ಸೇವಕರಾದ ನಿತಿನ್ ಜಾಧವ್‍ರವರಿಗೆ …

Read More »

ಬೆಳಗಾವಿ ಖಾಸಗಿ ವ್ಯಕ್ತಿಗಳ ಜಾಗೆಯಲ್ಲಿ KUWSನಿಂದ ವಾಟರ್ ವಾಲ್ವ್

ಬೆಳಗಾವಿ ಶಿವಾಜಿ ನಗರದ 5ನೇ ಮುಖ್ಯರಸ್ತೆಯಲ್ಲಿ ಸುನೀಲ್ ಗಂಗಾಧರ ಗರದೆ ರವರ ಜಾಗೆಯಲ್ಲಿ ಕೆಯುಡಬ್ಲುಎಸ್ ಕುಡಿಯುವ ನೀರಿನ ವಾಲ್ವ್‍ನ್ನು ಅಜಾಗರೂಕತೆಯಿಂದಾಗಿ ಹಾಕಲಾಗಿದ್ದು ಅದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಅಚಾತುರ್ಯದಿಂದ ಹಾಕಲಾದ ಈ ವಾಲ್ವ್‍ನ್ನು ತೆರವುಮಾಡಬೇಕೆಂದು ಎಲ್ ಆಂಡ್ ಟಿ ಅಧಿಕಾರಿಗಳಿಗೆ ಮನವು ಮಾಡಿದ್ದಾರೆ. ಹೌದು ಸುನೀಲ್ ಗಂಗಾಧರ ಗರದೆ ಬೆಳಗಾವಿಯ ಶಿವಾಜಿನಗರದ ನಿವಾಸಿ. ಈ ಹಿಂದೆ ಕೆಯುಡಬ್ಲುಎಸ್ ಅಧಿಕಾರಿಗಳಿ ಕುಡಿತಯವ ನೀರಿನ ಪೈಪ್‍ಲೈನ್‍ನ್ನು ಅಳವಡಿಸುವ ವೇಳೆ ಇವರ ಜಾಗೆ …

Read More »

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಗೋಕಾಕ್‍ನ ಸರಕಾರಿ ಆಸ್ಪತ್ರೆ

  ಗೋಕಾಕ್‍ :ವೈದ್ಯೋ ನಾರಾಯಣ ಹರಿ ಎಂದು ನಾವೆಲ್ಲಾ ನಂಬಿದ್ದೇವೆ. ಆದರೆ ಇಲ್ಲಿನ ವೈದ್ಯರು ಹಣ ನೀಡಿದ್ರೆ ಮಾತ್ರ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗೋಕಾಕ್‍ನ ಸರಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಘಟನೆ ಬೆಳಕಿಗೆ ಬಂದಿದೆ. ಹಣವಂತರು ತಮ್ಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ ಬಡವರು, ನಿರ್ಗತಿಕರಿಗೆ ಸರಕಾರಿ ಆಸ್ಪತ್ರೆಯೇ ಆಧಾರ. ಹಾಗಿರುವಾಗ ಸರಕಾರಿ ಆಸ್ಪತ್ರೆಯಲ್ಲಿಯೆ ದಿನಾಲು ಚಿಕಿತ್ಸೆಗೆ ಮತ್ತು ಹೆರಿಗೆ ಮಾಡಿಸಿಕೊಳ್ಳಲು ಬರುವ ರೋಗಿಗಳ ಕುಟುಂಬದವರ …

Read More »

ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …

Read More »